• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾವನಾತ್ಮ ಸಂಬಂಧ ಗಟ್ಟಿಗೊಳಿಸುವ ಶಿಕ್ಷಣ ಅಗತ್ಯವಿದೆ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

Jul 15 2025, 11:45 PM IST
ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ತಾಲೂಕು ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದೆ. ಇಲಾಖೆಯೊಂದಿಗೆ ಸಮುದಾಯ ಕೈ ಜೋಡಿಸಿದರೆ ಇನ್ನೂ ಹೆಚ್ಚಿನ ಸಾಧನೆ ಮಾಡಬಹುದು.

ವಿದ್ಯಾರ್ಥಿಗಳು ಅಹಂ ತ್ಯಜಿಸಿ ಪ್ರಜ್ಞಾವಂತ ನಾಗರಿಕರಾಗಿ: ಅದಮಾರು ಸ್ವಾಮೀಜಿ

Jul 15 2025, 11:45 PM IST
ಉಡುಪಿ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಮೂರು ದಿನಗಳ ‘ಶೈಕ್ಷಣಿಕ ಮಾರ್ಗದರ್ಶನ - ಪರಿಚಯ’ ಕಾರ್ಯಕ್ರಮವನ್ನು ಅದಮಾರು ಮಠದ ಹಿರಿಯ ಸ್ವಾಮೀಜಿ, ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಅವಿರತ ಸಂಸ್ಥೆ ಕಾರ್ಯ ಯೋಜನೆ ನಿರಂತರವಾಗಿರಲಿ: ನಿತ್ಯಾಂನಂದಪುರಿ ಸ್ವಾಮೀಜಿ

Jul 13 2025, 01:19 AM IST
ಗಡಿನಾಡು ಪ್ರದೇಶದಿಂದ ರಾಜ್ಯಾದ್ಯಂತ ಸರ್ಕಾರಿ ಕನ್ನಡ ಶಾಲೆ ಮಕ್ಕಳಿಗೆ ಫಲಾಪೇಕ್ಷೆ ಬಯಸದೆ ಸಂಸ್ಥೆ ನೀಡುತ್ತಿರುವ ನೆರವು ಮಾದರಿಯಾಗಿದೆ. 2009ರಲ್ಲಿ ಆರಂಭವಾದ ಸಂಸ್ಥೆ ನಿರಂತರವಾಗಿ ಸಂಸ್ಕಾರದ ಜತೆ ಮಕ್ಕಳ ಶೈಕಣಿಕ ಬದುಕಿಗೆ ಆಸರೆಯಾಗಿರುವಂತೆ ಉಳ್ಳವರು ನೆರವಾಗಬೇಕು.

ಕೆಂಪೇಗೌಡರು ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ: ನಿಶ್ಚಲಾನಂದ ಸ್ವಾಮೀಜಿ

Jul 13 2025, 01:18 AM IST
ನಾಡಿನ ಭವಿಷ್ಯದ ಬಗ್ಗೆ ಅಪಾರ ದೂರದೃಷ್ಟಿ ಹೊಂದಿದ್ದ ನಾಡಪ್ರಭು ಕೆಂಪೇಗೌಡರು ಕೆರೆ, ಕಟ್ಟೆಗಳನ್ನು ನಿರ್ಮಿಸುವ ಜೊತೆಗೆ ಹಲವು ಜನಪರ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ನೆಲಸಿದ್ದಾರೆ. ಕೆಂಪೇಗೌಡರು 64 ಬಂಡೆಗಳನ್ನು ಹೊಡೆದು ಬೆಂಗಳೂರನ್ನು ಕಟ್ಟಿದರು.

ಸನ್ಮಾರ್ಗ ತೋರುವವರೇ ನಿಜವಾದ ಗುರು: ಸಿದ್ದಲಿಂಗ ಸ್ವಾಮೀಜಿ

Jul 11 2025, 12:32 AM IST
ಜ್ಞಾನದ ದಾರಿಯನ್ನು ತೋರಿಸುವವನು, ಹೊಸ ವಿಷಯಗಳನ್ನು ಕಲಿಸುವವರು, ಅನುಮಾನಗಳನ್ನು ನಿವಾರಿಸುವವರು, ಜ್ಞಾನವನ್ನು ವಿಸ್ತರಿಸುವವರು ಗುರುಗಳಾಗುತ್ತಾರೆ.

ಗುರುವಿನ ಸ್ಥಾನ ಜಗತ್ತಿಗೆ ತೋರಿಸಿದ್ದೇ ಭಾರತ: ಸದಾಶಿವ ಸ್ವಾಮೀಜಿ

Jul 11 2025, 12:32 AM IST
ಹೇಗೆ ನಮ್ಮ ಕಣ್ಣಿಗೆ ಶಿವ ಕಾಣುವುದಿಲ್ಲವೋ ಶಿವನ ಮಾರ್ಗವನ್ನು ಬೋಧಿಸುವಂತಹ ಶಕ್ತಿ ಗುರುವಿನಲ್ಲಿ ಇರುವುದರಿಂದ ನಮಗೆ ಗುರುಗಳು ಬಹಳ ಮುಖ್ಯವಾಗಿದ್ದಾರೆ.

ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಪುರಪ್ರವೇಶ

Jul 10 2025, 12:49 AM IST
ವಿಶ್ವ ವಾಸವಿ ಜಗದ್ಗುರು ಮಹಾಸಂಸ್ಥಾನ, ಶ್ರೀ ವಾಸವಿ ಪೀಠಂನ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿ ಅವರ 4ನೇ ಪೀಠಾರೋಹಣ ಕಾರ್ಯಕ್ರಮ ಅಂಗವಾಗಿ ದಾವಣಗೆರೆ ಜಿಲ್ಲಾ ಆರ್ಯವೈಶ್ಯ ಬಂಧುಗಳು ಜು.10ರಂದು 'ಭಕ್ತಿ ಸಿಂಚನ' ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಬುಧವಾರ ದಾವಣಗೆರೆಗೆ ಆಗಮಿಸಿದ ಸಮಾಜದ ಗುರುಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಮುಖಂಡರು, ಸಮಾಜ ಬಾಂಧವರು ಬೈಕ್ ರ‍್ಯಾಲಿ ಮೂಲಕ ಭಕ್ತಿಯಿಂದ ಸ್ವಾಗತಿಸಿದ್ದಾರೆ.

ಗಾಣಿಗ ಸ್ವಾಮೀಜಿ ವಿರುದ್ಧ ಮಾನನಷ್ಟ ಕೇಸ್‌ ಹಾಕುವೆ: ಸಚಿವ ತಂಗಡಗಿ

Jul 09 2025, 12:25 AM IST
ಗಾಣಿಗ ಮಠಕ್ಕೆ ನಮ್ಮ ಸರ್ಕಾರ ಅನುದಾನ ನೀಡಿಲ್ಲ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಅವರು 2022ರ ಅ. 18ರಂದು ₹ 3.5 ಕೋಟಿ ಅನುದಾನ ಕೊಟ್ಟಿದ್ದರು. ನಂತರ 2023ರ ಜನವರಿಯಲ್ಲಿ ಆದೇಶ ತಿದ್ದಪಡಿ ಮಾಡಿ ₹ 2 ಕೋಟಿ ಮಾತ್ರ ಕೊಡುವಂತೆ ಬೊಮ್ಮಾಯಿ ಅವರೇ ಮರು ಆದೇಶಿಸಿದ್ದಾರೆ.

ಜುಲೈ ೧೦ರಿಂದ ಎಡನೀರು ಸ್ವಾಮೀಜಿ ಪಂಚಮ ಚಾತುರ್ಮಾಸ್ಯ ವ್ರತಾಚರಣೆ

Jul 09 2025, 12:18 AM IST
ಕಾಸರಗೋಡಿನ ಶ್ರೀ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಜು.೧೦ರಿಂದ ಸೆ.೭ರ ತನಕ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಪತ್ರಕರ್ತರು ಸತ್ಯಾಸತ್ಯತೆ ಅರಿತು ವರದಿ ಮಾಡಲಿ: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ

Jul 07 2025, 12:17 AM IST
ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು; ಯಾವುದೇ ವಿಷಯದ ಕುರಿತು ವರದಿ ಮಾಡುವಾಗ ಅದರ ಸತ್ಯಾಸತ್ಯತೆ ತಿಳಿದು ವರದಿ ಮಾಡಬೇಕು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved