• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತ್ರಾ ಮಹೋತ್ಸವಗಳಿಂದ ಗ್ರಾಮಗಳು ಸುಭೀಕ್ಷ : ಗುರುನಾಥ ಸ್ವಾಮೀಜಿ

Apr 19 2025, 12:39 AM IST
ಗ್ರಾಮಗಳು ಸುಭೀಕ್ಷವಾಗಿದ್ದರೆ ಮಾತ್ರ ದೇಶದ ಅಭಿವೃದ್ದಿ ಸಾಧ್ಯ. ಗ್ರಾಮಗಳಲ್ಲಿ ಶಾಂತಿ, ನೆಮ್ಮದಿಯ ವಾತಾವರಣ ಉಂಟಾಗಬೇಕಾದರೆ ಜಾತ್ರಾ ಮಹೋತ್ಸವಗಳು ಹಾಗೂ ಧಾರ್ಮಿಕ ಸಮಾರಂಭಗಳಿಂದ ಮಾತ್ರ ಸಾಧ್ಯ ಎಂದು ಶೃಂಗೇರಿ ಶಾಖಾಮಠದ ಶ್ರೀ ಗುರುನಾಥ ಸ್ವಾಮೀಜಿ ತಿಳಿಸಿದರು.

ಏ. 19ರಿಂದ ಕಬ್ಬಿಣಕಂತಿ ಮಠದ ಶಿವಲಿಂಗ ಸ್ವಾಮೀಜಿ ಷಷ್ಟ್ಯಬ್ದ

Apr 19 2025, 12:38 AM IST
ರಟ್ಟೀಹಳ್ಳಿ ತಾಲೂಕಿನ ಕಬ್ಬಿಣಕಂತಿ ಮಠದ ಆವರಣದಲ್ಲಿ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಷಷ್ಟ್ಯಬ್ದ ಸಮಾರಂಭ, ಲಿಂ. ಜಯಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆ, ಧರ್ಮ ಜಾಗೃತಿ ಸಮಾರಂಭ, ಮಹಿಳಾ ಜಾಗೃತಿ ಹಾಗೂ ಸರಳ ಸಮೂಹಿಕ ವಿವಾಹ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏ. 19ರಿಂದ 21ರ ವರೆಗೆ ಜರುಗಲಿದೆ.

ಜಾತಿಗಣತಿ ಪುನರ್‌ ಪರಿಶೀಲನೆ ಮಾಡಿ: ಮಂಜುನಾಥ ಸ್ವಾಮೀಜಿ

Apr 19 2025, 12:36 AM IST
ಜಾತಿಯ ಲೆಕ್ಕವೂ ಸಹ ಅಸ್ಪಷ್ಟತೆಯಿಂದ ಕೂಡಿದ ವರದಿ ಸಲ್ಲಿಕೆಯಾಗಿದೆ ಇದನ್ನು ಒಪ್ಪಲು ಸಾದ್ಯವಿಲ್ಲ

ಬೇಸಿಗೆ ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ವಿಕಸನ: ಶಿವಬಸವ ಸ್ವಾಮೀಜಿ

Apr 19 2025, 12:33 AM IST
ಬೇಸಿಗೆ ರಜೆ ವೇಳೆ ಪೋಷಕರಿಗೆ ಮಕ್ಕಳ ಗಲಾಟೆ, ಗದ್ದಲ ಇವುಗಳಿಂದ ಕಿರಿಕಿರಿಯಾಗುವುದನ್ನು ಕೇಳಿದ್ದೇವೆ. ಆದರೆ, ಶಾಲಾ ದಿನಗಳಲ್ಲಿ ಕಲಿತ ಪಠ್ಯವನ್ನು ಮನನ ಮಾಡಿಕೊಳ್ಳುವ ಬದಲು ಮಕ್ಕಳು ಸಿಕ್ಕ ಅವಕಾಶವನ್ನು ಆಟೋಟಗಳಲ್ಲಿ ಕಳೆಯಲು ಇಷ್ಟಪಡುತ್ತಾರೆ.

ನಾಳೆಯಿಂದ ಗಣಪತಿ, ವೀರಭದ್ರೇಶ್ವರ ರಜತ ಮಹೋತ್ಸವ, ಗುಗ್ಗುಳ: ಸ್ವಾಮೀಜಿ

Apr 19 2025, 12:33 AM IST
ನಗರದ ಶಾಮನೂರು ರಸ್ತೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯ 25ನೇ ವರ್ಷದ ರಜತ ಮಹೋತ್ಸವ ಹಾಗೂ ಗುಗ್ಗಳದ ಕಾರ್ಯಕ್ರಮವನ್ನು ಏ.20 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ, ಕಾಶೆಪ್ಪನವರ್ ಸಭೆಗಳು ರದ್ದು

Apr 18 2025, 12:41 AM IST
ಪಂಚಮಸಾಲಿ ಸಮಾಜದ ಹಿರಿಯ ಮುಖಂಡ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ನಂತರ ಉಂಟಾದ ಗೊಂದಲದ ಬಗ್ಗೆ ಕುರಿತಂತೆ ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಡಾ.ವಿಜಯಾನಂದ ಕಾಶೆಪ್ಪನವರ್ ಕರೆದಿದ್ದ ಎರಡೂ ಸಭೆ ರದ್ದಾಗಿವೆ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಹೇಳಿದ್ದಾರೆ.

ರಾಮಜಪದಿಂದ ಎಲ್ಲ ಲೋಪಗಳಿಗೂ ಪರಿಹಾರ: ಸುಬುಧೇಂದ್ರ ತೀರ್ಥ ಸ್ವಾಮೀಜಿ

Apr 17 2025, 12:02 AM IST
ಬಡವ, ಶ್ರೀಮಂತ, ಉನ್ನತ ಕುಲ, ಹಣ ಇದ್ದವರು ಎನ್ನದೇ ಎಲ್ಲರೂ ಜಪ ಮಾಡುವ ಮಂತ್ರ ರಾಮ ತಾರಕ ಮಂತ್ರವಾಗಿದೆ.

ಸಮ ಸಮಾಜಕ್ಕಾಗಿ ಸಾಮೂಹಿಕ ವಿವಾಹ ಹೆಚ್ಚಾಗಲಿ: ದಿಂಗಾಲೇಶ್ವರ ಸ್ವಾಮೀಜಿ

Apr 16 2025, 12:43 AM IST
ಸಮ ಸಮಾಜ ನಿರ್ಮಾಣಕ್ಕೆ ಸಾಮೂಹಿಕ ವಿವಾಹಗಳು ಹೆಚ್ಚು ಹೆಚ್ಚು ನಡೆಯಬೇಕು.

ಜಗತ್ತಿಗೆ ಶಾಂತಿಮಂತ್ರಿ ಬೋಧಿಸಿದ ಮಹಾವೀರ-ಶಾಂತಲಿಂಗ ಸ್ವಾಮೀಜಿ

Apr 16 2025, 12:39 AM IST
ಪಂಚ ತತ್ವಗಳ ಮೂಲಕ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ಪಸರಿಸಿದ ಹಾಗೂ ಸತ್ಯ, ಅಹಿಂಸೆ, ಶಾಂತಿ, ಸೌಹಾರ್ದತೆಯ ಸಂದೇಶ ನೀಡಿ ಸಮಾಜಕ್ಕೆ ನೈತಿಕ ಮಾರ್ಗ ತೋರಿಸಿದವರು ಜೈನಧರ್ಮದ 24ನೇ ಮತ್ತು ಕೊನೆಯ ತೀರ್ಥಂಕರ ಭಗವಾನ್ ಮಹಾವೀರರು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.

ಗಾಯತ್ರಿ ತಪೋಭೂಮಿ ಶ್ರದ್ಧಾಕೇಂದ್ರ: ವಿಧುಶೇಖರ ಭಾರತೀ ಸ್ವಾಮೀಜಿ

Apr 16 2025, 12:33 AM IST
ತಡಸದ ಗಾಯತ್ರಿ ತಪೋಭೂಮಿ ಶ್ರದ್ಧಾ ಕೇಂದ್ರವಾಗಿದೆ. ಇಲ್ಲಿ ಧಾರ್ಮಿಕ ಕಾರ್ಯಗಳ ಅನುಷ್ಠಾನ ಕಾಲಕಾಲಕ್ಕೆ‌ ನಡೆಯುತ್ತಿದೆ. ಸಾಧಾರಣ ಪ್ರದೇಶವಾಗಿದ್ದ ಸ್ಥಳ ಶ್ರೇಷ್ಠ ತಾಣವಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved