• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಿಡನೆಟ್ಟು ಪೋಷಿಸಿ, ವಾತಾವರಣ ತಂಪಾಗಿಸಿ: ಪೇಜಾವರ ಸ್ವಾಮೀಜಿ ಕರೆ

Jul 02 2025, 11:48 PM IST
ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿಕಂಬಳ ಮಂಜುಪ್ರಾಸಾದಲ್ಲಿ ಮಂಗಳವಾರ, ಹರಿಪಾದ ಸೇರಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗುರುವಂದನೆ, ವೃಕ್ಷ ಬೀಜ, ಸಸಿ ತುಲಾಭಾರ ಕಾರ್ಯಕ್ರಮ ನೆರವೇರಿತು.

ಸಾರ್ವಜನಿಕ ಬದುಕಿನಲ್ಲಿ ಸವಾಲುಗಳೇ ಸಾಧನೆಯ ಮೂಲ: ಸೌಮ್ಯನಾಥ ಸ್ವಾಮೀಜಿ

Jul 01 2025, 12:47 AM IST
ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಿದೆ. ಕಳೆದ 40 ವರ್ಷಗಳ ಹಿಂದೆ ಸಾಮಾನ್ಯ ಮಗ್ಗದ ಕೂಲಿ ಕೆಲಸಕ್ಕೆ ಬಂದ ನಾನು, ಕೆಲಸದ ಮೂಲಕ ಬೆಳೆಸಿದ್ದೇನೆ. ಸಾಧನೆಯ ಹಂಬಲ ನನ್ನ ಬದುಕನ್ನು ಬದಲಿಸಿದೆ.

ಅನಾಥ ಮಕ್ಕಳ ಪೋಷಣೆಗೆ ಸಹಕಾರ ಅಗತ್ಯ: ಚನ್ನವೀರ ಸ್ವಾಮೀಜಿ

Jul 01 2025, 12:47 AM IST
ಹತ್ತಾರು ದಶಕಗಳಿಂದ ಶ್ರೀಮಠದಲ್ಲಿ 300 ಮಕ್ಕಳನ್ನು ಹೊಂದಿರುವ ಅನಾಥ ಆಶ್ರಮ ಗುರುಕುಲಕ್ಕೆ ಪ್ರತಿವರ್ಷ ದಾನಿ ವಿಜಯಕುಮಾರ ಸೂರ್ಯಕಾಂತ ಬಿರಾದಾರ ಸುಮಾರು ₹15 ಲಕ್ಷಕ್ಕೂ ಹೆಚ್ಚು ಖರ್ಚಿನಲ್ಲಿ ವರ್ಷಕ್ಕೆ ಬೇಕಾಗುವ ದವಸ ಧಾನ್ಯ ನೀಡುವ ಮೂಲಕ ಮಹಾಪೋಷಕರಾಗಿದ್ದಾರೆ.

ನಾಡಪ್ರಭು ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ: ನಿಶ್ಚಲಾನಂದನಾಥ ಸ್ವಾಮೀಜಿ

Jul 01 2025, 12:47 AM IST
ಬೆಂಗಳೂರಿನ ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತದ ಸಂದರ್ಭದಲ್ಲಿ ಉತ್ತಮ ಆಡಳಿತ ನೀಡಬಹುದು.

ಅರಕಲಗೂಡಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕಿದೆ: ಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ

Jun 30 2025, 12:34 AM IST
ಯುವಕರ ಕಣ್ಮಣಿಯಾಗಿ ಕೆಲಸ ಮಾಡುತ್ತಿರುವ ಶ್ರೀಧರ್ ಗೌಡರ ಹೆಸರು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಬಡ ವಿದ್ಯಾರ್ಥಿಗಳಿಗೆ 16 ಲಕ್ಷ ರು. ವಿದ್ಯಾರ್ಥಿ ವೇತನ ಕೊಡಿಸಿರುವೆ. ಕ್ಷೇತ್ರದಲ್ಲಿ ಎಲ್ಲ ರಾಜಕಾರಣಿಗಳಿಗಿಂತ ಮಿಗಿಲಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಇವರ ಶ್ರೇಷ್ಠ ವ್ಯಕ್ತಿತ್ವಕ್ಕೆ ತಕ್ಕ ಫಲ ಸಿಗುವಂತಾಗಲಿ.

ಮನಸ್ಸು, ದೇಹ, ಆತ್ಮದ ಸಮತೋಲನವೇ ಯೋಗ-ಸಿದ್ಧರಾಮ ಸ್ವಾಮೀಜಿ

Jun 30 2025, 12:34 AM IST
ಭಾರತದ ಯೋಗ ಶಾಸ್ತ್ರವು ಜಗತ್ತಿಗೆ ವ್ಯಾಪಿಸಿದ್ದಲ್ಲದೆ, ಜಗತ್ತನ್ನು ಒಂದುಗೂಡಿಸುವ ಕೆಲಸವನ್ನು ಮಾಡುತ್ತಿದೆ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.

ಆರೋಗ್ಯ ದಾಸೋಹ ನೀಡುತ್ತಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ: ಶಿವ ಸಿದ್ಧೇಶ್ವರ ಸ್ವಾಮೀಜಿ

Jun 28 2025, 12:18 AM IST
ಆರೋಗ್ಯ ಕ್ಷೇತ್ರದಲ್ಲಿ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಅನೇಕ ಮೈಲುಗಳನ್ನು ನಿರ್ಮಾಣ ಮಾಡಿದ್ದು, ವಿವಿಧ ಕಾಯಿಲೆಗಳಿಗೆ ಬಡವರಿಗೆ ಉಚಿತವಾಗಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸೇವೆಗಳನ್ನು ನೀಡಲಾಗುವುದು .

ಶಿವಕುಮಾರ ಶ್ರೀಗಳು ಕಂಡ ಕನಸು ನನಸಾಗಿಸಿ: ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

Jun 28 2025, 12:18 AM IST
ಒಂದು ವಿದ್ಯಾಸಂಸ್ಥೆಯ ತೇರು ಸುಗಮವಾಗಿ ಸಾಗಬೇಕೆಂದರೆ, ಅದರ ಚಕ್ರಗಳಾಗಿರುವ ಬೋಧಕ ಮತ್ತು ಬೋಧಕೇತರ ವರ್ಗದವರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ.

ಮಾದಕ ದ್ರವ್ಯದಿಂದ ಯುವಜನತೆ ದೂರವಿರಲಿ: ವರಸದ್ಯೋಜಾತ ಸ್ವಾಮೀಜಿ

Jun 27 2025, 12:48 AM IST
ಯುವಜನತೆ ಮಾದಕ ದ್ರವ್ಯ, ವಸ್ತುಗಳಿಂದ ದೂರವಿದ್ದು, ಉತ್ತಮ ಪ್ರಜೆಗಳಾಗಬೇಕು.

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ

Jun 25 2025, 11:47 PM IST
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved