• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯ ಜೀವನ ಧರ್ಮ, ಸಮಾಜಕ್ಕೆ ಮೀಸಲಾಗಲಿ: ಡಾ. ಅನ್ನದಾನೇಶ್ವರ ಸ್ವಾಮೀಜಿ

Apr 16 2025, 12:32 AM IST
ಮಠವನ್ನು ನಿರ್ಮಿಸಿ ಪೀಠಾಧಿಪತಿಗಳನ್ನು ನೇಮಕ ಮಾಡದ ಏಕೈಕ ಮಠ ಹೇಮಗಿರಿಮಠವಾಗಿದೆ. ವೀರಶೈವ ಸಿದ್ಧಾಂತದಲ್ಲಿ ಲಿಂಗಪೂಜೆಗೆ ವಿಶೇಷ ಶಕ್ತಿ ಹಾಗೂ ಮಹತ್ವವಿದೆ.

ಮನುಷ್ಯನಿಗೆ ಒಳ್ಳೆಯ ಗುಣ, ನಡತೆಯೇ ನಿಜವಾದ ಆಸ್ತಿ: ರಂಭಾಪುರಿ ಸ್ವಾಮೀಜಿ

Apr 16 2025, 12:31 AM IST
ಎಲ್ಲಿಯ ತನಕ ನಂಬಿಕೆ, ಸ್ನೇಹ, ಪ್ರೀತಿ ಎಂಬ ಬೇರುಗಳು ಗಟ್ಟಿಯಾಗಿರುತ್ತವೆಯೋ ಅಲ್ಲಿಯ ತನಕ ಸಂಬಂಧವೆಂಬ ಮರ ಅಲುಗಾಡದೇ ಗಟ್ಟಿಯಾಗಿರುತ್ತದೆ.

ಪರಿಸರ ಪ್ರಜ್ಞೆ, ಶಿಕ್ಷಣ, ಒಳ್ಳೆಯ ಆಡಳಿತದಿಂದ ದೇಶ ಉತ್ತಮ: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ

Apr 15 2025, 01:04 AM IST
ಪರಿಸರ ಪ್ರಜ್ಞೆ, ಸಾವಯವ ಕೃಷಿ, ಸದೃಢವಾದ ಆರೋಗ್ಯ, ಉತ್ತಮವಾದ ಶಿಕ್ಷಣ, ಒಳ್ಳೆಯ ಆಡಳಿತ ಇವು ಸರಿಯಾದರೆ ನಮ್ಮ ಊರು, ನಾಡು, ದೇಶ ಚೆನ್ನಾಗಿರಲು ಸಾಧ್ಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮಿಜಿ ಹೇಳಿದರು

ಹರಿದ್ವಾರದಲ್ಲಿ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಮಾನೋತ್ಸವ

Apr 15 2025, 01:01 AM IST
ಕಾಶೀ ಮಠದ ಹಿರಿಯ ಯತಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮಶತಮಾನೋತ್ಸವ ಆಚರಣೆ ಏ.8ರಿಂದ 14ರವರೆಗೆ ಜರುಗಿದ್ದು, ಸೋಮವಾರ ಶ್ರೀಗಳ 100ನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು.

ಮೂಢನಂಬಿಕೆ ತೊರೆದು ಪ್ರಗತಿಯತ್ತ ದಾಪುಗಾಲಿಡಿ: ಅನ್ನದಾನೇಶ್ವರನಾಥ ಸ್ವಾಮೀಜಿ

Apr 14 2025, 01:19 AM IST
ಧರ್ಮಗಳ ನಡುವೆ ಕಂದಕ ಧರ್ಮ ಸೃಷ್ಟಿಸುವುದಿಲ್ಲ. ಯಾವ ಮತ ಧರ್ಮವೂ ದ್ವೇಷದ ಸಿದ್ಧಾಂತ ಪ್ರತಿಪಾದಿಸಿಲ್ಲ. ವ್ಯಕ್ತಿಗಳ ನಡುವಿನ ದ್ವೇಷಗಳನ್ನೇ ಧರ್ಮದ ನಡುವಿನ ದ್ವೇಷಗಳೆಂದು ಬಿಂಬಿಸಲಾಗುತ್ತಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ವೀರಶೈವ ಲಿಂಗಾಯತರಲ್ಲಿ ಐಕ್ಯತೆ ಕಾಣಬೇಕು: ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕರೆ

Apr 12 2025, 12:46 AM IST
ತುಮಕೂರು ಜಿಲ್ಲೆಯಲ್ಲಿ ವೀರಶೈವ, ಲಿಂಗಾಯತರ ಜನಸಂಖ್ಯೆ ಲಕ್ಷ ದಾಟಿದೆ, ಆದರೆ ಮಹಾಸಭಾದಲ್ಲಿ ಸದಸ್ಯರಾಗಿರುವುದು ಕೇವಲ 2 ಸಾವಿರ ಜನ ಮಾತ್ರ. ಮಹಾಸಭಾದ ತೀರ್ಮಾನದಂತೆ ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಪ್ರತಿ ಮನೆಯಲ್ಲಿಯೂ ಓರ್ವ ಸದಸ್ಯನನ್ನು ನೋಂದಾಯಿಸುವುದು ನಮ್ಮ ಮುಂದಿರುವ ಸವಾಲು.

ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು: ಪುರುಷೋತ್ತಮಾನಂದನಾಥ ಸ್ವಾಮೀಜಿ

Apr 10 2025, 01:02 AM IST
ರೋಗಿಗಳ ಪಾಲಿಗೆ ವೈದ್ಯರೇ ದೇವರು. ವೈದ್ಯಕೀಯ ಕ್ಷೇತ್ರದ ಪದವಿ ಪಡೆದು ಪಾದಾರ್ಪಣೆ ಮಾಡುತ್ತಿರುವ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಸೇವೆ ಮಾಡುವ ಮೂಲಕ ಜನಾನುರಾಗಿಯಾಗಿರಬೇಕು. ತಮ್ಮ ಓದಿಗೆ ಕಾರಣರಾದ ನಿಮ್ಮ ತಂದೆ, ತಾಯಿ ಸೇರಿದಂತೆ ಕುಟುಂಬದವರ ಪರಿಶ್ರಮವನ್ನು ಸ್ಮರಿಸಬೇಕು, ಮನುಷ್ಯನಿಗೆ ಎಷ್ಟೇ ಹಣವಿದ್ದರೂ ಆರೋಗ್ಯ ಅತೀ ಅಮೂಲ್ಯವಾಸದದ್ದು.

ಹೊಸ ಆವಿಷ್ಕಾರದೊಂದಿಗೆ ವಿದ್ಯಾರ್ಥಿಗಳು ಬೆಳೆಯಲಿ: ವರಸದ್ಯೋಜಾತ ಸ್ವಾಮೀಜಿ

Apr 09 2025, 12:31 AM IST
ಅಂಗೈಯಲ್ಲಿ ಜಗತ್ತನ್ನು ವೀಕ್ಷಿಸುವಷ್ಟು ತಂತ್ರಜ್ಞಾನ ಬೆಳೆದು ನಿಂತಿದ್ದು, ನೂತನ ಆವಿಷ್ಕಾರದ ಚಿಂತನೆಯ ಮೂಲಕ ವಿದ್ಯಾರ್ಥಿಗಳು ಬೆಳೆಯಬೇಕು.

ವ್ಯಸನಮುಕ್ತ ಯುವಕರಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ-ಸಿದ್ಧರಾಮ ಸ್ವಾಮೀಜಿ

Apr 09 2025, 12:30 AM IST
ಆಧುನಿಕ ದಿನಗಳಲ್ಲಿ ನಾನಾ ಬಗೆಯ ವ್ಯಸನಗಳು ಯುವ ಜನಾಂಗವನ್ನು ಆಕರ್ಷಿಸುತ್ತಿದ್ದು, ಇವುಗಳ ಅಪಾಯ ವ್ಯಸನಿಗಳ ಕುಟುಂಬಕ್ಕೆ ಮಾತ್ರವಲ್ಲದೇ ಸಮಾಜಕ್ಕೂ ತಟ್ಟುತ್ತದೆ. ಸದೃಢ ಸಮಾಜ ಕಟ್ಟಲು ಯುವಜನಾಂಗ ವ್ಯಸನಮುಕ್ತರಾಗುವುದು ಅವಶ್ಯಕವಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಧಾರ್ಮಿಕ ಭಾವನೆ ಬೆಳೆಸಿದ ಬಸವಣ್ಣ: ಸ್ವಾಮೀಜಿ

Apr 08 2025, 12:36 AM IST
ಚಳ್ಳಕೆರೆ ತಾಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ಉಜ್ಜಯನಿ ಸದ್ದರ್ಮ ಸಿಂಹಾಸನಾಧೀಶ್ವರ ಸಿದ್ದಲಿಂಗರಾಜದೇಶೀ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿ ಅಡ್ಡಪಲ್ಲಕ್ಕಿ ಉತ್ಸವ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved