• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಹೆಸರಿನಲ್ಲಿ ರೈತರು ಭೂಮಿ ಕಳೆದುಕೊಳ್ಳಬೇಡಿ: ಆದಿಚುಂಚನಗಿರಿ ಸ್ವಾಮೀಜಿ

Jun 25 2025, 12:33 AM IST
ಜಾಗತಿಕ ತಾಪಮಾನ ಮತ್ತು ಕೃಷಿಯಲ್ಲಿ ಅತಿಯಾದ ರಾಸಾಯನಿಕಗಳ ಬಳಕೆಯಿಂದಾಗಿ, 2050ರ ಹೊತ್ತಿಗೆ ದೇಶದ ಸ್ಥಿತಿ 1960ರ ಪರಿಸ್ಥಿತಿಗೆ ತಲುಪಲಿದೆ.

ಕಲಬುರ್ಗಿ ಮಠಕ್ಕೆ ಚರಲಿಂಗ ಸ್ವಾಮೀಜಿ

Jun 25 2025, 12:33 AM IST
ಹಿಂದಿನ ರೇವಣಸಿದ್ದೇಶ್ವರ ಸ್ವಾಮೀಜಿ 5 ವರ್ಷಗಳ ಹಿಂದೆ ಲಿಂಗೈಕ್ಯರಾಗಿದ್ದರು. ಅನಿವಾರ್ಯ ಕಾರಣಗಳಿಂದ ಆಗ ಸ್ವಾಮೀಜಿಗಳ ನೇಮಕವಾಗಿರಲಿಲ್ಲ. ಇದೀಗ ಕಲಬುರಗಿಯಲ್ಲಿನ ಮಠಕ್ಕೆ ಇತ್ತೀಚಿಗೆ ಚರಲಿಂಗ ಸ್ವಾಮೀಜಿ ಅವರನ್ನು ಮೂರುಸಾವಿರ ಮಠದ ಜ. ಗುರುಸಿದ್ಧರಾಜ ಯೋಗೀಂದ್ರ ಶ್ರೀಗಳು ನೇಮಕ ಮಾಡಿ ಪಟ್ಟಾಭಿಷೇಕ ಮಾಡಿದ್ದರು.

ಸಮೀಕ್ಷೆ ಅವಧಿ ಡಿಸೆಂಬರ್‌ವರೆಗೆ ವಿಸ್ತರಿಸಿ: ಸೇವಾಲಾಲ್‌ ಸ್ವಾಮೀಜಿ

Jun 25 2025, 12:32 AM IST
ಒಳಮೀಸಲಾತಿಗೆ ಸಮೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರ ಸಮೀಕ್ಷಾ ಕಾರ್ಯವನ್ನು ಈ ವರ್ಷದ ಡಿಸೆಂಬರ್‌ವರೆಗೆ ವಿಸ್ತರಿಸಬೇಕು. ಇಲ್ಲವಾದರೆ ಲಂಬಾಣಿ ಜನಾಂಗದವರ ಜನಸಂಖ್ಯೆಯನ್ನು ಶೇ.20ರಷ್ಟು ಹೆಚ್ಚಳ ಮಾಡಬೇಕೆಂದು ಬಣಜಾರ ಸಮುದಾಯದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ನುಡಿದಿದ್ದಾರೆ.

ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಿ: ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ

Jun 21 2025, 12:49 AM IST
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬೇಬಿಗ್ರಾಮದಲ್ಲಿ ಡಿಎಂಎಸ್ ಜ್ಞಾನಕುಟೀರ ಶಾಲೆಯನ್ನು ಆರಂಭಿಸಲಾಗಿದೆ. ಈ ಭಾಗದ ಮಕ್ಕಳು ಓದಲು ದೂರದ ಊರುಗಳಿಗೆ ಹೋಗಲಾರದೆ ಶಾಲೆಯನ್ನು ಬಿಡುತ್ತಿದ್ದರು. ಹಾಗಾಗಿ ಮಕ್ಕಳ ಅನುಕೂಲಕ್ಕಾಗಿ ಶಾಲೆ ಆರಂಭಿಸಲಾಗಿದೆ. ಮಕ್ಕಳು ಇದರ ಸೌಲಭ್ಯ ಪಡೆದುಕೊಳ್ಳಬೇಕು.

ಭಾರತೀಯ ಗುರು ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ

Jun 20 2025, 12:34 AM IST
ಕಾಣದ ವಸ್ತುಗಳನ್ನು ಕಾಣಲು ಗುರು ಮಾರ್ಗದರ್ಶನ ನೀಡುತ್ತಾನೆ. ಹೀಗಾಗಿ ತಾಯಿ, ತಂದೆ, ಗುರುವಿನ ಋಣ ತೀರಿಸಲು ಸಾಧ್ಯವಿಲ್ಲ.

ಮನುಷ್ಯ ಮೊದಲು ಉತ್ತಮ ನಾಗರಿಕನಾಗಲಿ: ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ

Jun 18 2025, 12:53 AM IST
ಜೀವನದಲ್ಲಿ ಒಳ್ಳೆಯ ಸಂಸ್ಕಾರ ಪಡೆದು ಬಾಳಿದಾಗ ಸಮಾಜಕ್ಕೆ ಆದರ್ಶವಾಗುತ್ತದೆ.

ಕಲೆ, ಸಾಹಿತ್ಯ, ಸಂಗೀತ ಬೆಳೆಸುತ್ತಿರುವ ಪುಣ್ಯಾಶ್ರಮ-ಅನ್ನದಾನೀಶ್ವರ ಸ್ವಾಮೀಜಿ

Jun 16 2025, 11:51 PM IST
ಮುಂಡರಗಿಯ ಶ್ರೀಮಠಕ್ಕೂ ಹಾಗೂ ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮುಂಡರಗಿಯ ಜ. ನಾಡೋಜ ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.

ಅಂಗಡಿ ಮಲ್ಲೇಶಪ್ಪ ಬದುಕು ಯುವ ಪೀಳಿಗೆಗೆ ಮಾದರಿ: ಸದಾಶಿವ ಸ್ವಾಮೀಜಿ

Jun 16 2025, 11:48 PM IST
ಸಾಹಿತಿ ಸಿ.ಎಸ್. ಮರಳಿಹಳ್ಳಿ ಅವರು ಅಂಗಡಿ ಮಲ್ಲೇಶಪ್ಪನವರ ಬದುಕಿನ ಎಲ್ಲ ಮಜಲುಗಳನ್ನು ಅಕ್ಷರರೂಪದಲ್ಲಿ ಹಿಡಿದಿಡುವ ಪ್ರಯತ್ನ ಮಾಡಿದ್ದಾರೆ.

ಸಮಾಜಮುಖಿ ಕೆಲಸ ಮಾಡಿದವರನ್ನು ಜನತೆ ಮರೆಯುವುದಿಲ್ಲ: ಶಿವಾಚಾರ್ಯ ಸ್ವಾಮೀಜಿ

Jun 16 2025, 02:13 AM IST
ಸಾರ್ವಜನಿಕ ಜೀವನದಲ್ಲಿ ಪ್ರೀತಿ ವಿಶ್ವಾಸಗಳನ್ನಿಟ್ಟುಕೊಂಡು ಸಮಾಜ ಮುಖಿ ಕೆಲಸ ಮಾಡಿದವರನ್ನು ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು.

ಬ್ರಾಹ್ಮಣ ಸಮಾಜದಿಂದ ಜನಮುಖಿ ಕಾರ್ಯ: ಗುರುದತ್ತಮೂರ್ತಿ ಚಕ್ರವರ್ತಿ ಸ್ವಾಮೀಜಿ

Jun 16 2025, 01:41 AM IST
ಅಗಡಿ ಆನಂದವನವು ತನ್ನದೇಯಾದ ಇತಿಹಾಸವನ್ನು ಹೊಂದಿದೆ. ಬ್ರಾಹ್ಮಣ ಸಮಾಜದವರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 113
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved