ಶಿಕ್ಷಣದಿಂದ ಮಾತ್ರ ದೇಶದ ಬಡತನ, ದಾರಿದ್ರ್ಯ ಹೋಗಲಾಡಿಸಲು ಸಾಧ್ಯ: ಡಾ.ಶ್ರೀತೋಂಟದ ಸಿದ್ಧರಾಮ ಮಹಾ ಸ್ವಾಮೀಜಿ
Jan 17 2025, 12:49 AM ISTಡಾ.ಬಾಲಗಂಗಾಧರನಾಥ ಸ್ವಾಮೀಜಿಗಳು ನಗರ, ಪಟ್ಟಣ, ಗ್ರಾಮಗಳಲ್ಲಿ 400ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ, ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದಾರೆ. ಭೈರವೈಕ್ಯ ಶ್ರೀಗಳು ತಮ್ಮ ಇಡೀ ಜೀವನವನ್ನು ಬಡವರಿಗಾಗಿ ಮುಡಿಪಾಗಿಟ್ಟು ನಾಡಿನ ಪರಿಸರ, ಆರೋಗ್ಯ ರಕ್ಷಣೆ, ಜ್ಞಾನ- ವಿಜ್ಞಾನ, ತಂತ್ರಜ್ಞಾನವನ್ನು ನಾಡಿನ ಮಕ್ಕಳಿಗೆ ಕೊಡುಗೆ ನೀಡಿದ್ದಾರೆ.