• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಕುಮಾರ ಸ್ವಾಮೀಜಿ ಆದರ್ಶಎಲ್ಲರಿಗೂ ಮಾದರಿ

Apr 02 2025, 01:00 AM IST
ಮಾಗಡಿ: ಮಠದ ಸ್ವಾಮೀಜಿಗಳು ಹೇಗೆ ಸಮಾಜದಲ್ಲಿ ನಡೆದುಕೊಳ್ಳಬೇಕು ಎಂಬುದಕ್ಕೆ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಮಾದರಿಯಾಗಿದ್ದಾರೆ ಎಂದು ಜಗದೇವರ ಮಠದ ಇಮ್ಮಡಿ ಬಸವರಾಜ ಸ್ವಾಮೀಜಿ ಹೇಳಿದರು.

ಅನುಭವ ಮಂಟಪ ಮುನ್ನಡೆಸಿದ ಅಲ್ಲಮರ ಪರಿ ಅಪರಿಮಿತ: ಡಾ.ಬಸವಕುಮಾರ ಸ್ವಾಮೀಜಿ

Apr 01 2025, 12:48 AM IST
ಹನ್ನೆರಡನೆಯ ಶತಮಾನದಲ್ಲಿ ಸಂಸತ್ ಮಾದರಿಯ ಅನುಭವ ಮಂಟಪವ ಅಲ್ಲಮಪ್ರಭು ಮುನ್ನಡೆಸಿದ ರೀತಿ ರೋಮಂಚಕಾರಿಯಾಗಿತ್ತು ಎಂದು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯ ಡಾ.ಬಸವಕುಮಾರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಪಂಚಪೀಠಗಳ ಒಕ್ಕೂಟ ವ್ಯವಸ್ಥೆಗೆ ಭದ್ರಬುನಾದಿ ಹಾಕಿದ್ದೆ ರಂಭಾಪುರಿ ಪೀಠ-ರಂಭಾಪುರಿ ಸ್ವಾಮೀಜಿ

Mar 30 2025, 03:07 AM IST
ಪಂಚಪೀಠಗಳ ಒಕ್ಕೂಟ ವ್ಯವಸ್ಥೆಗೆ ಭದ್ರಬುನಾದಿ ಹಾಕಿದ್ದೆ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಎಂದು ರಂಭಾಪುರಿ ವೀರಸಿಂಹಾಸನಾಧೀಶ್ವರ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ವಚನ ಸಾಹಿತ್ಯಕ್ಕೆ ಭಾರತೀಯ ಜ್ಞಾನ ಪರಂಪರೆಯೇ ಮೂಲ: ಸದಾಶಿವಾನಂದ ಸ್ವಾಮೀಜಿ

Mar 29 2025, 12:32 AM IST
ಭಾರತದ ಸುದೀರ್ಘ ಜ್ಞಾನ ಪರಂಪರೆಯು ಪ್ರತಿ ಹಂತದಲ್ಲಿಯೂ ವಿಕಸನಗೊಳ್ಳುತ್ತಾ ಬಂದಿದೆ. ಅಂತಹ ವಿಕಾಸದ ಹಾದಿಯ ಬೆಳಕಿನ ಮೂಲದಲ್ಲಿಯೇ ವಚನಗಳು ರಚಿತಗೊಂಡಿರುವವೆಂದು ಸದಾಶಿವಾನಂದ ಸ್ವಾಮೀಜಿ ಹೇಳಿದರು.

ಅಂಧ ಮಕ್ಕಳ ಭಾವನೆ, ವಿಚಾರ ಪರಿಶುದ್ಧ: ಶ್ರೀ ಗುಣನಾಥ ಸ್ವಾಮೀಜಿ

Mar 28 2025, 12:36 AM IST
ಚಿಕ್ಕಮಗಳೂರು, ಅಂಧ ಮಕ್ಕಳ ಭಾವನೆ, ವಿಚಾರಗಳು ಪರಿಶುದ್ಧತೆಯಿಂದ ಕೂಡಿರುತ್ತವೆ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.

ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ: ಸ್ವಾಮೀಜಿ

Mar 27 2025, 01:01 AM IST
ದೇವಾಲಯ ನಿರ್ಮಾಣ ಮಾಡುವುದು ಸುಲಭದ ಕಾರ್ಯವಲ್ಲ. ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸ್ತ್ರೀಯರಿಗೆ ಮೊದಲು ಸಮಾನತೆ ನೀಡಿದ್ದು ಶರಣರು: ಬಸವ ಶಾಂತಲಿಂಗ ಸ್ವಾಮೀಜಿ

Mar 27 2025, 01:00 AM IST
ಬದುಕು ಮನೆಯ ಕಿಟಕಿಯಂತೆ, ತೆರೆದರೆ ಬೆಳಕು ಇಲ್ಲದಿದ್ದರೆ ಕತ್ತಲು. ಹೆಣ್ಣುಮಕ್ಕಳನ್ನು ಹೀಗಳೆಯುತ್ತಿದ್ದ ಕಾಲಘಟ್ಟದಲ್ಲಿ ಶಿವಶರಣರು ಅವರನ್ನು ಹೊಗಳುವಂತೆ ಮಾಡಿದರು.

ನೆಮ್ಮದಿ, ಸಂತಸದ ಜೀವನಕ್ಕೆ ಸಂಸ್ಕಾರ ಅಗತ್ಯ: ಪ್ರಭು ಸ್ವಾಮೀಜಿ

Mar 25 2025, 12:45 AM IST
ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಧಾರ್ಮಿಕ ಆಚರಣೆ, ಪದ್ಧತಿಯಿಂದ ವಿಮುಖರಾಗುತ್ತಿದ್ದೇವೆ. ಮನಸ್ಸಿನ ಭಾವನೆಗಳು ಚಂಚಲತೆಯಲ್ಲಿ ಮುಳುಗಿವೆ. ಮನಸ್ಸಿನ ಏಕಾಗ್ರತೆ, ದೃಢವಾಡ ಗುರಿ ಹೊಂದಲು ನೆಮ್ಮದಿ, ಸಂತೋಷಕ್ಕಾಗಿ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದು ಚರಂತಿಮಠದ ಪ್ರಭು ಸ್ವಾಮೀಜಿ ಹೇಳಿದರು.

ವಿಜ್ಞಾನಯುಗದಲ್ಲಿ ಭಾರತದ ಆಧ್ಯಾತ್ಮ ಶಕ್ತಿಯೇ ದೊಡ್ಡ ಟೆಕ್ನಾಲಜಿ: ಶ್ರೀ ಭಟ್ಟಾರಕ ಸ್ವಾಮೀಜಿ

Mar 24 2025, 12:33 AM IST
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೫ ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಸಮಾಜದ ಹಿತ ಕಾಯುವ ಸದ್ಗುಣ ಸರ್ವರಲ್ಲೂ ಇರಲಿ: ವರಸದ್ಯೋಜಾತ ಸ್ವಾಮೀಜಿ

Mar 24 2025, 12:33 AM IST
ಸಮಾಜದ ಹಿತವನ್ನು ಕಾಯುವ ಸದ್ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 103
  • next >

More Trending News

Top Stories
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved