• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ಹೇರಿ ಶ್ರೀಗಳ ಆರೋಪ ಶುದ್ಧ ಸುಳ್ಳು: ತೋಂಟದ ಸಿದ್ಧರಾಮ ಸ್ವಾಮೀಜಿ

Oct 21 2025, 01:00 AM IST
ಧರ್ಮಕ್ಕೆ, ಧರ್ಮಾಧಿಕಾರಿಗಳಿಗೆ ಸಂಬಂಧಿಸಿದ ವಿಷಯವನ್ನು ತಾತ್ವಿಕ ನೆಲೆಯಲ್ಲಿ ಖಂಡಿಸಲಿ. ಅದಕ್ಕೆ ಸ್ವಾಗತವಿದೆ. ಆದರೆ ಸುಳ್ಳು ಆರೋಪಗಳ ಮೂಲಕ ಚಾರಿತ್ರ್ಯಹನನ ಮಾಡುವ ಕೆಲಸ ಯಾರೂ ಮಾಡಬಾರದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ತಿಳಿಸಿದ್ದಾರೆ.

ಸಂಘಟನೆಗೆ ಬಲ ತುಂಬಿ: ಶಿವಸುಜ್ಞಾನ ತೀರ್ಥ ಸ್ವಾಮೀಜಿ

Oct 20 2025, 01:02 AM IST
ಕಡೂರುವಿಶ್ವಕರ್ಮ ಸಮಾಜ ಸದೃಢವಾಗಲು ಒಡಕಿಲ್ಲದ ಸಂಘಟನೆ ರೂಪಿಸಿ ಬಲ ತುಂಬಬೇಕು ಎಂದು ಅರೆಮಾದನ ಹಳ್ಳಿ ಶ್ರೀಸುಜ್ಞಾನಪೀಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಕರೆ ನೀಡಿದರು.

ಕಂಪನಿ ಕಟ್ಟಿ 13 ಸಾವಿರ ಜನರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ: ನಂಜಾವಧೂತ ಸ್ವಾಮೀಜಿ

Oct 20 2025, 01:02 AM IST
ತಾವು ದುಡಿದಿದ್ದನ್ನೆಲ್ಲಾ ಕುಟುಂಬಕ್ಕೇ ಸೀಮಿತವಾಗಿರಿಸದೆ ಸಮಾಜಮುಖಿ ಚಟುವಟಿಕೆಗಳಿಗೆ ಲಾಭಾಂಶದ ಒಂದಷ್ಟು ಭಾಗವನ್ನು ತೆಗೆದಿರಿಸುವುದು ಮಾದರಿ ಕಾರ್‍ಯವಾಗಿದೆ. ತಂದೆ- ತಾಯಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ತೆಂಗಿನ ಸಸಿ ವಿತರಣೆ, ಆರೋಗ್ಯ ಶಿಬಿರ, ಉದ್ಯೋಗ ಮೇಳ, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಲವರಿಗೆ ನೆರವಾಗಿರುವುದು ಶ್ಲಾಘನೀಯ.

ಲಿಂಗೇಶ್ವರ ಸ್ವಾಮೀಜಿ ಮಠ ಕಟ್ಟದೇ ಭಕ್ತರ ಮನಸ್ಸು ಕಟ್ಟಿದ್ದಾರೆ: ಜಂಗಮ ಕ್ಷೇತ್ರದ ಚೆನ್ನವೀರ ಸ್ವಾಮೀಜಿ

Oct 17 2025, 01:02 AM IST
ಗವಿಸಿದ್ದೇಶ್ವ ಮಠದ ಲಿಂ.ಲಿಂಗೇಶ್ವರ ಸ್ವಾಮೀಜಿ, ಮಠ ಕಟ್ಟದೇ ಭಕ್ತರ ಮನಸ್ಸು ಕಟ್ಟುವ ಕೆಲಸ ಮಾಡಿದ್ದರಿಂದ ಶ್ರೀಮಠಕ್ಕೆ ಅಪಾರ ಸಂಖ್ಯೆಯ ಭಕ್ತ ಗಣ ಹೊಂದಿದೆ

ಶರಣ ಸಾಹಿತ್ಯಕ್ಕೆ ಉತ್ತಂಗಿ ಚೆನ್ನಪ್ಪನವರು ಸೇವೆ ಅಪಾರ: ಮಲ್ಲಿಕಾರ್ಜುನ ಸ್ವಾಮೀಜಿ

Oct 13 2025, 02:02 AM IST
ಉತ್ತಂಗಿ ಚೆನ್ನಪ್ಪ ಅವರು ಅನುಭವ ಮಂಟಪ ಅಸತ್ಯ ಎಂದವರಿಗೆ ಸತ್ಯವೆಂದು ಸಾಕ್ಷಿ ಸಮೇತ ಅರಿವು ಮೂಡಿಸಿದವರು. ಶರಣ ಸಾಹಿತ್ಯವನ್ನ ಆಳವಾಗಿ ಅಧ್ಯಯನ ಮಾಡಿ, ಆಧುನಿಕ ಸರ್ವಜ್ಞ ಎಂದೆ ಖ್ಯಾತರಾಗಿದ್ದರು.

ಸಮಾಜಕ್ಕೆ ಚ್ಯುತಿ ಬರದ ಹಾಗೆ ಸೇವೆ ಮಾಡಬೇಕು-ಸ್ವಾಮೀಜಿ

Oct 12 2025, 01:01 AM IST
ಕುರುಬ ಸಂಘದ ನೂತನ ಪದಾಧಿಕಾರಿಗಳು ಸಮಾಜಕ್ಕೆ ಚ್ಯುತಿ ಬರದ ಹಾಗೆ ಸೇವೆ ಮಾಡಬೇಕು. ಹುದ್ದೆಗಾಗಿ ಬರುವವರು ನಮಗೆ ಬೇಕಾಗಿಲ್ಲ. ಸಮಾಜಕ್ಕಾಗಿ ನಿಜವಾಗಲೂ ನಿಸ್ವಾರ್ಥ ಸೇವೆ ಮಾಡುವವರು ಇದ್ದರೆ ಸಾಕು ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಮಠಗಳಿಂದ ಶಿಕ್ಷಣಕ್ಕೆ ಹೊಸ ಬುನಾದಿ, ಮೌಲ್ಯಯುತ ಶಿಕ್ಷಣ: ಶ್ರೀಶಿವಶಿದ್ದೇಶ್ವರ ಸ್ವಾಮೀಜಿ

Oct 12 2025, 01:00 AM IST
ಮಠಗಳು ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಮುದಾಯಕ್ಕೆ ಧರ್ಮಪ್ರಜ್ಞೆ ಮೂಡಿಸುತ್ತಿವೆ. ತ್ರಿವಿಧ ದಾಸೋಹ, ನಿರುದ್ಯೋಗ ಸಮಸ್ಯೆ ನಿವಾರಣೆ, ನೆರೆಯ ಸಂದರ್ಭದಲ್ಲಿ ಸರ್ಕಾರಗಳ ಜತೆಗೆ ಕೈಜೋಡಿಸುವುದು. ಸಾಮಾಜಿಕ ನೆಲೆಕಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಸಾಹಿತ್ಯ, ಸಂಗೀತ ಕ್ಷೇತ್ರಕ್ಕೂ ಆದ್ಯತೆ ನೀಡುತ್ತಿವೆ.

ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧದ ಪ್ರಕರಣದಲ್ಲಿ ಸತ್ಯಾಂಶ ಇಲ್ಲ-ತಳವಾರ

Oct 10 2025, 01:00 AM IST
ರಾಣಿಬೆನ್ನೂರಿನಲ್ಲಿ ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಿ ವಂಚಿಸಲಾಗಿದೆ ಎಂದು ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಖಾಸಗಿ ಪ್ರಕರಣದಲ್ಲಿ ಒಂದಿಂಚೂ ಸತ್ಯಾಂಶ ಇಲ್ಲ, ಇದೊಂದು ಸುಳ್ಳು ಆರೋಪ ಎಂದು ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಕಾರ್ಯದರ್ಶಿ ಬಸವರಾಜ ತಳವಾರ ಸ್ಪಷ್ಟಪಡಿಸಿದರು.

ವಾಲ್ಮೀಕಿ ಮೀಸಲಾತಿಯಲ್ಲಿ ಕುರುಬರು ಪಾಲು ಪಡೆಯಲ್ಲ: ನಿರಂಜನಾನಂದಪುರಿ ಸ್ವಾಮೀಜಿ

Oct 09 2025, 02:01 AM IST
ನಾವು ಈಗಾಗಲೇ 2ಎ ಮೀಸಲಾತಿಯಲ್ಲಿನ ಕುರುಬರ ಜನಸಂಖ್ಯಾಗನುಣವಾಗಿ ಮೀಸಲಾತಿ ಪ್ರಮಾಣ ಪಡೆದುಕೊಂಡು ಎಸ್‌ಟಿ ಮೀಸಲಾತಿ ಪಡೆಯುತ್ತೇವೆ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.

ವಿಶ್ವಕರ್ಮರು ಸೌಲಭ್ಯ ಪಡೆದು ಸಬಲರಾಗಲಿ: ಕಾಳಹಸ್ತೇಂದ್ರ ಸ್ವಾಮೀಜಿ

Oct 07 2025, 01:03 AM IST
ನಾವು ವಿಶ್ವಕರ್ಮರು ಗೋಲಗುಮ್ಮಟ, ಶ್ರವಣಬೆಳಗೋಳ, ಅಜಂತಾ, ವೆಲ್ಲೂರ, ಸೋಮನಾಥಪುರ ಹೀಗೆ ಇಡೀ ಜಗತ್ತನ್ನೇ ಕಟ್ಟಿದ್ದೇವೆ. ಆದರೆ ನಮ್ಮನ್ನು ನಾವು ಕಟ್ಟಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಎಲ್ಲರೂ ಒಂದಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved