• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಮಸ ಗುಣ ದೂರಾಗಿ ಆಧ್ಯಾತ್ಮಿಕ ಸಂಪತ್ತು ಬರಲಿ: ಬಸವಶಾಂತಲಿಂಗ ಸ್ವಾಮೀಜಿ

Jul 31 2025, 12:49 AM IST
ಶ್ರವಣ, ಮನನ, ಧ್ಯಾನ ನಮ್ಮನ್ನು ಮುಕ್ತಿ ಮಾರ್ಗಕ್ಕೆ ಕೊಂಡೊಯ್ಯುತ್ತದೆ.

ಜಂಜಾಟದ ಬದುಕಿನಿಂದ ಅನಾರೋಗ್ಯ: ಡಾ. ಮಹೇಶ್ವರ ಸ್ವಾಮೀಜಿ

Jul 30 2025, 12:48 AM IST
ಆಹಾರ ಪದ್ದತಿಯಲ್ಲೇ ನಮ್ಮ ಆರೋಗ್ಯದ ಗುಟ್ಟು ಅಡಗಿದೆ.

ಯೋಗ, ಭಜನೆ, ಧ್ಯಾನದಿಂದ ಮಾತ್ರ ಮನುಷ್ಯನ ಮನಪರಿವರ್ತನೆ ಸಾಧ್ಯ: ಸಿದ್ಧಾಂತ ಕೀರ್ತಿ ಭಟ್ಟಾರಕ ಸ್ವಾಮೀಜಿ

Jul 30 2025, 12:45 AM IST
ಶ್ರೀ ಕ್ಷೇತ್ರ ಯೋಜನೆ ಮೂಲಕ ಹೆಗ್ಗಡೆಯವರು ಕೈಗೊಂಡ ಸಾವಿರಾರು ಕಾರ್ಯಕ್ರಮಗಳಲ್ಲಿ ಮದ್ಯವರ್ಜನ ಶಿಬಿರವೂ ಒಂದು. ಅಮಲಿನ ಸುಳಿತಕ್ಕೆ ಸಿಲುಕಿ ಕುಟುಂಬ, ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಬೇಕಾಗುತ್ತದೆ.

ವಸ್ತುನಿಷ್ಠ ವರದಿಗಳಿಂದ ಪತ್ರಿಕೆಗಳಿಗೆ ಮಹತ್ವ: ಸ್ವಾಮೀಜಿ

Jul 29 2025, 01:00 AM IST
ದಿನಪತ್ರಿಕೆಗಳಲ್ಲಿ ಬರುವಂತಹ ಸುದ್ದಿಗಳ ವಿಚಾರಗಳು ದಾಖಲೆಗಳಾಗಿದ್ದು, ಯಾವುದೇ ಘಟನೆಗಳಿಗೆ ಸಂಬಂಧಪಟ್ಟಂತೆ ಸಾಕ್ಷೀಕರಿಸಲು ಪತ್ರಿಕಾ ವರದಿಗಳು ಬಹುಮುಖ್ಯ ಪಾತ್ರ ವಹಿಸುವಲ್ಲಿ ಸಹಕಾರಿಯಾಗಿವೆ. ಇದರಿಂದ ಮುದ್ರಣ ಮಾಧ್ಯಮಗಳು ಬಲವಾಗಿ ನೆಲೆಯಾಗಿರಲು ಸಾಧ್ಯ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಡಾ.ಗುರುಬಸವ ಮಹಾಸ್ವಾಮೀಜಿ ನುಡಿದಿದ್ದಾರೆ.

ಜನರ ನೋವು ನಲಿವನ್ನು ಸರ್ಕಾರಕ್ಕೆ ಮುಟ್ಟಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ: ಡಾ.ವೀರ ಸೋಮೇಶ್ವರ ಸ್ವಾಮೀಜಿ

Jul 29 2025, 01:00 AM IST
ನರಸಿಂಹರಾಜಪುರಜನರ ನೋವು, ನಲಿವುಗಳನ್ನು ಪತ್ರಿಕೆಗಳ ಮೂಲಕ ಸರ್ಕಾರಕ್ಕೆ ಮುಟ್ಟಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.

ಧರ್ಮಾಚರಣೆ ನಮ್ಮೊಳಗಿನ ಶಕ್ತಿ ಬೆಳೆಸುತ್ತವೆ: ಸ್ವರ್ಣವಲ್ಲೀ ಸ್ವಾಮೀಜಿ

Jul 28 2025, 12:36 AM IST
ಉಭಯ ಶ್ರೀಗಳ ಪಾದುಕಾ ಪೂಜೆ, ಭಿಕ್ಷಾ ಸೇವೆ ಸ್ವೀಕರಿಸಿ ಆಶೀರ್ವಚನ ನುಡಿದರು.

ಚಾರಿತ್ರ‍್ಯ, ಚರಿತ್ರೆ ಮುರುಘಾಮಠಕ್ಕೆ ಹೇರಳ: ಡಾ.ಬಸವಕುಮಾರ ಸ್ವಾಮೀಜಿ

Jul 27 2025, 01:49 AM IST
ಚರಿತ್ರೆ ಎಲ್ಲರಿಗೂ ಇರುತ್ತದೆ. ಅದನ್ನು ಯಾರು ಬೇಕಾದರೂ ಬರೆಸಿಕೊಳ್ಳಬಹುದು. ಆದರೆ ಚಾರಿತ್ರ‍್ಯ ಮತ್ತು ಚರಿತ್ರೆ ಎರಡೂ ಮುರುಘಾಮಠಕ್ಕೆ ಹೇರಳವಾಗಿದೆ. ನಮ್ಮ ನೌಕರರು ತಮ್ಮ ವೃತ್ತಿಯ ಜತೆಗೆ ಇಂತಹ ಪೀಠ ಪರಂಪರೆಯ ಮಹತ್ವವನ್ನು ತಿಳಿದುಕೊಳ್ಳುವ ಮನಸ್ಸು ಮಾಡಬೇಕು.

ವಸ್ತುನಿಷ್ಠ, ಮೌಲ್ಯಾಧಾರಿತ ಸುದ್ದಿಗೆ ಪತ್ರಕರ್ತರು ಮಹತ್ವ ನೀಡಲಿ: ವರಸದ್ಯೋಜಾತ ಸ್ವಾಮೀಜಿ

Jul 27 2025, 12:02 AM IST
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಚಂದ್ರಶೇಖರಸ್ವಾಮಿ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಶನಿವಾರ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳೇ..ಸಮಾಜಕ್ಕೆ ದ್ರೋಹ ಬಗೆಯದಂತೆ ಬದುಕಿ: ರಾಮಕೃಷ್ಣಾಶ್ರಮದ ಶ್ರೀವೀರೇಶಾನಂದ ಸ್ವಾಮೀಜಿ

Jul 27 2025, 12:00 AM IST
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಣೆ ಮಾಡಲಾಯಿತು.

ಧಾತುಗಳ ಸಮಸ್ಥಿತಿ ಆರೋಗ್ಯ, ವಿಕಾರವೇ ಅನಾರೋಗ್ಯ: ರಾಘವೇಶ್ವರ ಭಾರತೀ ಸ್ವಾಮೀಜಿ

Jul 26 2025, 01:30 AM IST
ಆರೋಗ್ಯ ಇದ್ದರೆ ಸುಖ; ರೋಗವಿದ್ದರೆ ಅದು ದುಃಖಕ್ಕೆ ಕಾರಣವಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved