• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾಮೀಜಿ ಆಶೀರ್ವಾದ ಪಡೆದಿದ್ದ ಆರು ಖಾಕಿಗಳ ವರ್ಗ!

Mar 15 2025, 01:05 AM IST
ಕರ್ತವ್ಯನಿರತ ಪೊಲೀಸರು ಕಾರಿನಲ್ಲಿ ಹೋಗುತ್ತಿದ್ದ ಬಾಗಲಕೋಟೆ ಜಿಲ್ಲೆ ಇಳಕಲ್ಲ ತಾಲೂಕಿನ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ನಮಸ್ಕರಿಸಿರುವ ಮತ್ತು ಸ್ವಾಮೀಜಿ ಪೊಲೀಸರಿಗೆ ಹಣ ನೀಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್‌ ಆಗಿದೆ.

ಗೋ ಉತ್ಪನ್ನಗಳ ಸಂಶೋಧಕ ಯೋಗಿ ನಾರಾಯಣ ಭಟ್ಟ ಸ್ವಾಮೀಜಿ

Mar 14 2025, 12:34 AM IST
ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರ ಸ್ವಾಮೀಜಿ ಅವರ ಬಳಿ ಯೋಗವನ್ನು ಅಭ್ಯಸಿಸಿ, ಗೋ ಸಂರಕ್ಷಣೆಯನ್ನೇ ತನ್ನ ಜೀವನದ ಧ್ಯೇಯವಾಗಿಸಿಕೊಂಡ ಸ್ವಾಮೀಜಿ

ರೇಣುಕಾಚಾರ್ಯ ಜಯಂತಿ ಮನೆ ಮನಗಳಲ್ಲಿ ಆಚರಿಸುವಂತಾಗಲಿ: ರೇವಣಸಿದ್ದೇಶ್ವರ ಸ್ವಾಮೀಜಿ

Mar 14 2025, 12:32 AM IST
ಪ್ರತಿಯೊಂದು ಕುಟುಂಬಗಳು ಅವಿಭಕ್ತ ಕುಟುಂಬಗಳಂತೆ ನಡೆದುಕೊಂಡಾಗ ಜೀವನ ಸಾರ್ಥಕತೆ ಹೊಂದಲಿದೆ.

ಹಬ್ಬದ ಸಂಭ್ರಮಲ್ಲಿ ಶಾಂತಿ, ಸೌಹಾರ್ದ ನೆಲೆಸಲಿ: ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ

Mar 13 2025, 12:47 AM IST
ಸೌಹಾರ್ದ ಸಭೆಯಲ್ಲಿ ಪಾಲ್ಗೊಂಡ ಸರ್ವಧರ್ಮ ಗುರುಗಳು, ಮುಖಂಡರು ಎರಡೂ ಹಬ್ಬಗಳನ್ನು ಎಲ್ಲ ಸಮಾಜ ಬಾಂಧವರು ಸೇರಿ ಸೌಹಾರ್ದದಿಂದ ಆಚರಿಸುವ ನಿರ್ಣಯ ಕೈಗೊಂಡರು.

ಧರ್ಮದ ತಿರುಳೇ ಸಹಬಾಳ್ವೆಯ ಸಮರಸದ ಜೀವನ ವಿಧಾನ: ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ

Mar 10 2025, 12:21 AM IST
ಉಜ್ವಲ ಬದುಕಿಗೆ ಧಾರ್ಮಿಕ ಕಾರ್ಯಕ್ರಮಗಳು ಮಾರ್ಗದರ್ಶನ ಮಾಡಬೇಕು. 12ನೇ ಶತಮಾನದ ಶರಣರು ನೀಡಿದ ಸಂದೇಶಗಳು ಎಲ್ಲ ಕಾಲಕ್ಕೂ ಸಲ್ಲುವ ಮನುಷ್ಯನ ಹಿತದ ಚಿಂತನೆಗಳಾಗಿವೆ.

ಪತ್ರಕರ್ತ ಪಾಟೀಲ ಪುಟ್ಟಪ್ಪ ಈ ನೆಲದ ನಕ್ಷತ್ರ: ಸದಾಶಿವ ಸ್ವಾಮೀಜಿ

Mar 10 2025, 12:15 AM IST
ಏಕಕಾಲಕ್ಕೆ ಐದು ಪತ್ರಿಕೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಪಾಪು ಅವರು ಕೇವಲ ಪತ್ರಕರ್ತರು ಮಾತ್ರವಲ್ಲ, ಶ್ರೇಷ್ಠ ಸಾಹಿತಿ, ಸಂಶೋಧಕ, ಇತಿಹಾಸಕಾರ, ಸೂಕ್ಷ್ಮ ಸಂವೇದಾನಾಶೀಲ, ಅದ್ಭುತ ಜ್ಞಾನಕೋಶವಾಗಿದ್ದರು.

ಮಾಗಳ ಸರ್ಕಾರಿ ಶಾಲೆ ನಾಡಿಗೆ ಪ್ರೇರಣೆ: ಡಾ. ಹಿರಿ ಶಾಂತವೀರ ಸ್ವಾಮೀಜಿ

Mar 09 2025, 01:51 AM IST
ಶತಮಾನೋತ್ಸವ ಆಚರಿಸಿಕೊಂಡಿರುವ ಗ್ರಾಮೀಣ ಭಾಗದ, ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಡಿಗೆ ಪ್ರೇರಣೆಯಾಗಿದೆ.

ಪಂಚೇಂದ್ರಿಗಳ ಗುಲಾಮನಾದರೆ ಉದ್ಧಾರ ಅಸಾಧ್ಯ: ಸ್ವಾಮೀಜಿ

Mar 07 2025, 12:52 AM IST
ರಾಜಕಾರಣಿಗಳ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಸಾಹಿತಿಗಳು, ಸಮಾಜ ಸುಧಾಕರು ಏನಾಗಿದ್ದಾರೆ. ಎಲ್ಲರೂ ಯಾವುದೋ ಒಂದು ಇಂದ್ರಿಯಗಳ ದಾಸರಾಗಿ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಲಿಂಗಾಯತ ಒಂದು ಧರ್ಮವಲ್ಲ ಎಂಬ ರಂಭಾಪುರಿ ಶ್ರೀವೀರಸೋಮೇಶ್ವರ ಸ್ವಾಮೀಜಿ ಹೇಳಿಕೆಗೆ ಖಂಡನೆ

Mar 06 2025, 12:33 AM IST
“ಲಿಂಗಾಯತ ಒಂದು ಧರ್ಮವಲ್ಲ” ಎಂದು ಹೇಳಿದ್ದಲ್ಲದೇ ನಾಡಿನ ಬಹುದೊಡ್ಡ ವಿದ್ವಾಂಸರೂ, ಬಸವ ಸಾಕ್ಷಿಯಂತಿರುವ 94 ವರ್ಷದ ಸಾಹಿತಿ ಡಾ. ಗೊ.ರು. ಚನ್ನಬಸಪ್ಪ ಅವರನ್ನು “ವಯೋವೃದ್ಧ, ಅವನಿಗೆ ಧರ್ಮದ ಇತಿಹಾಸವೇ ಗೊತ್ತಿಲ್ಲ” ಎಂದು ಏಕವಚನದಲ್ಲಿ ಕರೆದಿದ್ದಾರೆ.

ಧರ್ಮ ಪಾಲನೆಯಿಂದ ಬದುಕು ಸಾರ್ಥಕ: ಬಸವಲಿಂಗೇಶ್ವರ ಸ್ವಾಮೀಜಿ

Mar 06 2025, 12:33 AM IST
ಜೀವನದಲ್ಲಿ ಧರ್ಮ, ಸತ್ಯ, ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ದೇವರ ಕಾಣಬಹುದು, ಪ್ರಯಾಗರಾಜ್ ಯಾತ್ರೆ ನೋಡಿದಾಗ ಅಲ್ಲಿನ ಸಾಧುಗಳ ರೂಪದಲ್ಲಿ ದೇವರ ದರ್ಶನ ಸಿಗುತ್ತದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 103
  • next >

More Trending News

Top Stories
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved