• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಂದರ ಬದುಕಿಗೆ ಶರಣರ ವಚನಗಳು ದಾರಿದೀಪ: ಶಾಂತಲಿಂಗ ಸ್ವಾಮೀಜಿ

Mar 05 2025, 12:32 AM IST
ಮನುಷ್ಯನ ಸಂತೃಪ್ತ ಬದುಕಿಗೆ ಮೌಲ್ಯಗಳು ಅತಿ ಮುಖ್ಯ. ಅದೇ ಕಾರಣಕ್ಕೆ ಕವಿಗಳು, ಸಂತರು, ಮಹಾಂತರು, ವಿಜ್ಞಾನಿಗಳು ಮೌಲ್ಯಯುತ ಸಂದೇಶ ನೀಡಿದರು.

ಹಾಲುಮತದವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ : ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

Mar 04 2025, 12:36 AM IST
ಹಾಲು ಮತದವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದರು.

ಪರಂಪರಾಗತ ಮೌಲ್ಯಗಳಿಗೆ ಒತ್ತು ನೀಡಿದ ಮಾದರಿ ದೇವಳ : ಭಟ್ಟಾರಕ ಸ್ವಾಮೀಜಿ

Mar 04 2025, 12:34 AM IST
ಸೋಮವಾರ ಪುತ್ತಿಗೆಯ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದ ಅಂಗವಾಗಿ ಜರಗಿದ ಧಾರ್ಮಿಕ ಸಭೆಯಲ್ಲಿ ಶ್ರೀ ಜೈನಮಠ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಂತರಂಗ ಶುದ್ಧವಾಗಿದ್ದರೆ ದೇವರ ಒಲುಮೆ: ಬಸವ ಮರುಳಸಿದ್ಧ ಸ್ವಾಮೀಜಿ

Mar 04 2025, 12:34 AM IST
ಚಿಕ್ಕಮಗಳೂರು, ಬಹಿರಂಗದ ಆಚರಣೆಗಳ ಜತೆಗೆ ಅಂತರಂಗದ ಆಚರಣೆಗಳು ಶುದ್ಧವಾಗಿದ್ದಲ್ಲಿ ದೇವರನ್ನು ಒಲಿಸಿಕೊಳ್ಳಬಹುದು ಎಂದು ಬಸವತತ್ತ್ವ ಪೀಠದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.

ಜ್ಞಾನ, ವಿಜ್ಞಾನ, ತಂತ್ರಜ್ಞಾನ ಸೇರಿದಾಗ ದೇಶದ ಪ್ರಗತಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ

Mar 04 2025, 12:34 AM IST
ಹೊಸ ಹೊಸ ಆವಿಷ್ಕಾರಗಳನ್ನು ಶಿಕ್ಷಣದ ಮೂಲಕ ಪರಿಚಯಿಸಲಾಗುತ್ತಿದೆ. ಅದರಿಂದ ಜ್ಞಾನವನ್ನು ಪಡೆದುಕೊಂಡು ಮತ್ತೊಂದು ಆವಿಷ್ಕಾರದ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡಬೇಕು. ಅದರ ಮೂಲಕ ದೇಶಕ್ಕೆ ಕೊಡುಗೆ ನೀಡುವ ಅವಶ್ಯಕತೆ ಇದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನ ನಿಂತ ನೀರಾಗದೆ ನಿರಂತರವಾಗಿ ಬೆಳವಣಿಗೆ ಕಾಣುತ್ತಿರಬೇಕು.

ಸಂಗೀತ ಮನುಷ್ಯನಿಗೆ ಅತಿ ಮುಖ್ಯ: ಸ್ವಾಮೀಜಿ

Mar 04 2025, 12:33 AM IST
ಸಂಗೀತ ಮತ್ತು ಸಾಹಿತ್ಯದ ಬಗ್ಗೆ ತಿಳಿದಿರಬೇಕು.

ಹುಕ್ಕೇರಿಮಠದ ಶಿವಲಿಂಗ ಸ್ವಾಮೀಜಿ ವಿರಕ್ತ ಪರಂಪರೆಗೆ ಮಾದರಿ: ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ

Mar 04 2025, 12:32 AM IST
ಜಗತ್ತಿನ ಎಲ್ಲ ಧರ್ಮಗಳು ಮತ್ತು ಧರ್ಮ ಗುರುಗಳು ಸತ್ಯ, ಅಹಿಂಸೆ ಪ್ರತಿಪಾದಿಸಿದರೆ, ಮಾನವೀಯತೆ ಮತ್ತು ಕಾಯಕ ಸಿದ್ಧಾಂತವನ್ನು ಪ್ರತಿಪಾದಿಸಿದ ಏಕೈಕ ಧರ್ಮಗುರು ಎಂದರೆ ಅವರು ಮಹಾನ್ ಮಾನವತಾವಾದಿ ಬಸವಣ್ಣನವರು.

ಹಿಂದೂ-ಮುಸ್ಲಿಂ ಸೌಹಾರ್ದತೆ ಅಗತ್ಯ: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

Mar 04 2025, 12:30 AM IST
ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ದೇಶಕ್ಕೆ ಅಗತ್ಯವಿದೆ.

ರಾಜ್ಯದ ಮುಖ್ಯಮಂತ್ರಿ ಕುರ್ಚಿ ಕಸರತ್ತು ಬಗ್ಗೆ ಕೋಡಿಮಠದ ಶಿವಾನಂದ ಸ್ವಾಮೀಜಿ ಭವಿಷ್ಯ

Mar 03 2025, 01:51 AM IST

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಕುರ್ಚಿ ಕಸರತ್ತು ಕುರಿತ ರಾಜಕೀಯ ಚರ್ಚೆ ಬೆನ್ನಲ್ಲೇ, ಹಾಲುಮತದ ಕೈಯ್ಯಲ್ಲಿ ರಾಜ್ಯದ ಅಧಿಕಾರವಿದೆ, ಸಲೀಸಾಗಿ ಅವರನ್ನು ಕುರ್ಚಿಯಿಂದ ಇಳಿಸಲು ಅಸಾಧ್ಯ - ಭವಿಷ್ಯ

ನವಜೋಡಿ ಮಾದರಿ ಜೀವನ ನಡೆಸಿ: ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ

Mar 03 2025, 01:50 AM IST
ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದ ಶ್ರೀಕರಿಬಸವೇಶ್ವರ ಗದ್ದುಗೆಯಲ್ಲಿ ೧೦ನೇ ವರ್ಷದ ಸಾಮೂಹಿಕ ವಿವಾಹ ಮತ್ತು ಜಾತ್ರಾ ಮಹೋತ್ಸವ ನಡೆಯಿತು. ಇಟಗಿ ಭೂ ಕೈಲಾಸ ಮೇಲುಗದ್ದುಗೆಮಠದ ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved