• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಡೇಕರ ಮಂಜಪ್ಪನವರ ಬದುಕು ಅನುಕರಣೀಯ-ಸ್ವಾಮೀಜಿ

Feb 24 2025, 12:35 AM IST
ಹರ್ಡೇಕರ ಮಂಜಪ್ಪನವರು ಅಪ್ಪಟ ಗಾಂಧಿವಾದಿಗಳಾಗಿದ್ದರು. ಸಮಾಜದಲ್ಲಿ ಮೌಲ್ಯಗಳನ್ನು ಬೆಳೆಸುವಲ್ಲಿ, ಬಿತ್ತುವಲ್ಲಿ ತಮ್ಮ ಬದುಕನ್ನು ಮುಡಿಪಾಗಿಟ್ಟರು. ಹರ್ಡೇಕರ ಮಂಜಪ್ಪನವರ ಬದುಕು ಮತ್ತು ಜೀವನಾದರ್ಶಗಳು ಅನುಕರಣೀಯ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಪಾಪ ಕಳೆಯಲು ಪುಣ್ಯಕ್ಷೇತ್ರದ ದರ್ಶನ ಮಾಡಿ: ಸದಾಶಿವ ಸ್ವಾಮೀಜಿ

Feb 24 2025, 12:35 AM IST
ಅನ್ಯಕ್ಷೇತ್ರೇ ಕೃತಂ ಪಾಪಂ, ಪುಣ್ಯಕ್ಷೇತ್ರೆ ವಿನಷ್ ತಿ ಎಂಬಂತೆ ಎಲ್ಲೋ ಮಾಡಿದ ಪಾಪವನ್ನು ಕಳೆಯಲು ಹಾಗೂ ತೊಳೆದುಕೊಳ್ಳಲು ಪುಣ್ಯಕ್ಷೇತ್ರಗಳಿಗೆ ಬರಬೇಕು.

ನುಡಿದಂತೆ ನಡೆಯುವುದೇ ನಿಜವಾದ ಧರ್ಮ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ

Feb 24 2025, 12:34 AM IST
ದೇಶ ಕಟ್ಟುವಲ್ಲಿ ಚುನಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡುವುದೇ ಶ್ರೇಷ್ಠ ದಾನವಾಗುತ್ತದೆ.

ಶರಣರು, ಸಂತರು ತೋರಿದ ಮಾರ್ಗದಲ್ಲಿ ಎಲ್ಲರೂ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಿದೆ-ಸ್ವಾಮೀಜಿ

Feb 23 2025, 12:33 AM IST
ವಿವಿಧತೆಯಲ್ಲಿ ಏಕತೆ ಹೊಂದಿದ ಶ್ರೇಷ್ಠವಾದ ಭಾರತದಲ್ಲಿ ಧರ್ಮ, ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಉಳಿಸಲು ಮತ್ತು ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಂಡ ಶರಣರು, ಸಂತರು, ಧರ್ಮ ಗುರುಗಳು, ಸ್ವಾತಂತ್ರ್ಯ ಹೋರಾಟಗಾರರು ತೋರಿದ ಮಾರ್ಗದಲ್ಲಿ ಎಲ್ಲರೂ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಾಗಿದೆ ಎಂದು ಅಗಡಿ ಅಕ್ಕಿಮಠದ ಗುರುಲಿಂಗ ಮಹಾಸ್ವಾಮಿಗಳು ಹೇಳಿದರು.

ಭಾರತದ ಸನಾತನ ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ

Feb 23 2025, 12:32 AM IST
ಕೃಷಿ ಸಂಸ್ಕೃತಿಯೇ ಎಲ್ಲ ನಾಗರಿಕತೆಗಳ ಮೂಲವಾಗಿದೆ. ಸರ್ಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳುತ್ತಿವೆ. ಒಂದು ಅರ್ಥವ್ಯವಸ್ಥೆಯಲ್ಲಿ ಎಲ್ಲ ಉತ್ಪನ್ನಗಳನ್ನು ತಯಾರಿಸುವವರು, ಸೇವೆ ನೀಡುವವರು ಅವರೇ ಬೆಲೆಯನ್ನು ನಿರ್ಧರಿಸುವ ಶಾಸನ ಜಾರಿಗೆ ಬರಬೇಕು ಎಂದು ಉಜ್ಜಯನಿ ಸದ್ಧರ್ಮಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತೋಂಟದ ಡಾ. ಸಿದ್ಧಲಿಂಗ ಸ್ವಾಮೀಜಿ ನಡೆದಾಡುವ ವಿಶ್ವವಿದ್ಯಾಲಯದಂತಿದ್ದರು-ಶಾಸಕ ಸಿಸಿಪಾ

Feb 22 2025, 12:47 AM IST
ತೋಂಟದಾರ್ಯ ಡಾ. ಸಿದ್ಧಲಿಂಗ ಮಹಾಸ್ವಾಮಿಗಳು ನಡೆದಾಡುವ ವಿಶ್ವವಿದ್ಯಾಲಯ ಆಗಿದ್ದರು. ಒಮ್ಮೆ ಅವರೊಂದಿಗೆ ಮಾತನಾಡಿದರೆ ಹತ್ತು ಪುಸ್ತಕ ಓದಿದಷ್ಟು ಜ್ಞಾನ ಸಿಗುತ್ತಿತ್ತು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಭಾವಪೂರ್ಣವಾಗಿ ಸ್ಮರಿಸಿದರು.

ಭಿಕ್ಷೆ ಬೇಡದೇ ಸ್ವಾವಲಂಬಿ ಜೀವನ ನಡೆಸಿ: ನಿರ್ಭಯಾನಂದ ಸ್ವಾಮೀಜಿ

Feb 21 2025, 11:49 PM IST
ವಿವೇಕಾನಂದರ ಮಾತಿನಂತೆ ಯುವ ಜನಾಂಗ ಜಗತ್ತಿನ ಭಿಕ್ಷುಕರಾಗದೇ, ಸ್ವಾಭಿಮಾನಿ ಹಾಗೂ ಸ್ವಾವಲಂಬಿಗಳಾಗಬೇಕು ಎಂದು ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಡಾ। ಶಿವಕುಮಾರ ಸ್ವಾಮೀಜಿ ಪೀಣ್ಯ ಮೇಲ್ಸೇತುವೆ ಮೇಲೆ ಪ್ರತಿ ಬುಧವಾರ ಭಾರೀ ವಾಹನ ಬಂದ್‌

Feb 21 2025, 01:45 AM IST
ಡಾ। ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ(ಪೀಣ್ಯ ಫ್ಲೈ ಓವರ್‌) ಗ್ರೌಟಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿ ಬುಧವಾರ ಬೆಳಗ್ಗೆ 6ರಿಂದ ಗುರುವಾರ ಬೆಳಗ್ಗೆ 6ರವರೆಗೆ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಎಸಿಒ ಶಾಲೆಯಲ್ಲಿ ಹಳ್ಳಿಯ ಸೊಗಡು, ಚಿಣ್ಣರ ಕಲರವ: ಗುರುಮಹಾಂತ ಸ್ವಾಮೀಜಿ

Feb 21 2025, 12:49 AM IST
ಗ್ರಾಮೀಣ ಕಲೆ, ಜಾನಪದ ಹಾಗೂ ಹಳ್ಳಿಯ ಜೀವನ ಶೈಲಿಯನ್ನು ಆಧುನಿಕತೆಯ ಸೋಂಕಿಲ್ಲದೆ ಪುನರ್ನಿಮಿಸಿರುವ ಎಸಿಒ ಶಾಲೆಯ ಕಾರ್ಯ ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ ಹಾಗೂ ಆಚರಣೆಗಳು ಸ್ಫೂರ್ತಿ ನೀಡುವಲ್ಲಿ ಸಫಲವಾಗಿವೆ ಎಂದು ವಿಜಯ ಮಹಾಂತೇಶ ಮಠದ ಪೀಠಾಧೀಶ ಗುರುಮಹಾಂತ ಶ್ರೀಗಳು ಅಭಿಪ್ರಾಯಪಟ್ಟರು.

ಸನಾತನ ಧರ್ಮ ರಕ್ಷಣೆಗೆ ಸೂರ್ಯನಂತೆ ಉದಯಿಸಿದ ಶಿವಾಜಿ ಮಹಾರಾಜ-ಮಾದಾರ ಸ್ವಾಮೀಜಿ

Feb 21 2025, 12:45 AM IST
ಭಾರತದಲ್ಲಿ ಸನಾತನ ಧರ್ಮ ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸೂರ್ಯನಂತೆ ಉದಯಿಸಿದ್ದು ಶಿವಾಜಿ ಮಹಾರಾಜರು. ಕಳೆದ ನಾಲ್ಕು ದಶಕಗಳಿಂದ ಶಿವಾಜಿ ಮಹಾರಾಜರು ಕಣ್ಮರೆಯಾಗಿದ್ದರೂ ಭಾರತೀಯರ ಮನದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved