• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಗಡಿ ಮೀರಿ ಬೆಳೆದ ಶಿವಾಜಿ: ಪ್ರಭು ಸ್ವಾಮೀಜಿ

Feb 20 2025, 12:47 AM IST
ಉತ್ತಮ ಆಡಳಿತ, ದೇಶಭಕ್ತಿಯಿಂದ ದೇಶದ ಗಡಿ ಮೀರಿ ಶಿವಾಜಿ ಮಹಾರಾಜರು ಬೆಳೆದರು.

ಶೋಷಿತರಿಗೆ ಮಿಡಿಯುತ್ತಿದ್ದ ತಾಯಿ ಹೃದಯಿ ಸ್ವಾಮೀಜಿ: ನಾಗರಾಜಮೂರ್ತಿ

Feb 20 2025, 12:46 AM IST
ಹಿರಿಯ ಗುರುಗಳ ಮಾರ್ಗದರ್ಶನದಲ್ಲಿ ಸಿದ್ಧಲಿಂಗ ಸ್ವಾಮೀಜಿ ಅವರು ಕೂಡ ಅದೇ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ

ಅನಕ್ಷರತೆ ತೊಲಗಿಸಲು ಶ್ರಮಿಸಿದ ಹಾನಗಲ್ಲ ಲಿಂ. ಕುಮಾರ ಶಿವಯೋಗಿ: ಡಾ. ಅಲ್ಲಮಪ್ರಭು ಸ್ವಾಮೀಜಿ

Feb 20 2025, 12:45 AM IST
ಹಾನಗಲ್ಲ ಲಿಂ. ಕುಮಾರಶಿವಯೋಗಿಗಳ ಸೇವೆಯಿಂದ ಪುಣ್ಯ ಪಾವನವಾಗಿದೆ. ಈ ನೆಲದಲ್ಲಿ ನಿಂತು ಬದುಕು ಕಟ್ಟಿಕೊಳ್ಳುವವರು ನಿಜವಾದ ಪುಣ್ಯವಂತರು.

ಕಾಯಕ, ದಾಸೋಹ ಪರಂಪರೆ ಉಳಿಸಿ, ಬೆಳೆಸೋಣ: ಚನ್ನವೀರ ಸ್ವಾಮೀಜಿ

Feb 19 2025, 12:45 AM IST
ಬಸವಾದಿ ಶರಣರು ತಮ್ಮ ವಚನಗಳ ಮೂಲಕ ನಮಗೆಲ್ಲ ಕಾಯಕ ತತ್ವ ಹಾಗೂ ದಾಸೋಹ ಮಹತ್ವ ಸಾರಿದ್ದಾರೆ. ಅಂತಹ ಪರಂಪರೆಯನ್ನು ಎಲ್ಲರೂ ಉಳಿಸಿ ಬೆಳೆಸಿಕೊಳ್ಳಬೇಕಿದೆ.

ಆಧ್ಯಾತ್ಮಿಕ ಚಿಂತನೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಶ್ರೀ ಚಿದಾನಂದ ಭಾರತೀ ಸ್ವಾಮೀಜಿ

Feb 17 2025, 12:33 AM IST
ಮೌಲ್ಯ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡದ ಕಾರಣ, ಸಮಾಜ ಸರಿ ಮಾರ್ಗದಲ್ಲಿ ಮುನ್ನಡೆಯಲು ಸಾಧ್ಯವಾಗುತ್ತಿಲ್ಲ. ದೈವತ್ವ ಮತ್ತು ಆಧ್ಯಾತ್ಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಮುನ್ನಡೆಸುವುದೇ ನಮ್ಮ ಮೂಲ ಉದ್ದೇಶ. ಸ್ವಾರ್ಥವಿಲ್ಲದೆ ಕೆಲಸ ಮಾಡುವ, ಪ್ರತಿಫಲ ಬಯಸದೆ ಕಾರ್ಯ ಮಾಡುವ ವ್ಯಕ್ತಿತ್ವ ರೂಪಿಸಲು ಆಧ್ಯಾತ್ಮಿಕ ಶಿಕ್ಷಣದಿಂದ ಮಾತ್ರ ಸಾಧ್ಯ.

ಬಸವ ಪುರಾಣದಿಂದ ಭಕ್ತಿ, ಜ್ಞಾನ ವೃದ್ಧಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

Feb 17 2025, 12:31 AM IST
ಬಸವ ಪುರಾಣ ಕೇಳುವುದರಿಂದ ಭಕ್ತಿ ಹೆಚ್ಚಾಗುವುದರ ಜೊತೆಗೆ ಜ್ಞಾನವೂ ಕೂಡ ವೃದ್ಧಿಯಾಗುತ್ತದೆ ಎಂದು ಧಾರವಾಡ ಮುರುಘಾಮಠ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಗಣಪತಿ ಉಪಾಸನೆ, ಪ್ರಾರ್ಥನೆಯಿಂದ ನಿರ್ವಿಘ್ನತೆ: ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ

Feb 17 2025, 12:31 AM IST
ಯಾವುದೇ ಕಾರ್ಯವನ್ನು ಮಾಡುವಾಗ ಗಣಪತಿ ಉಪಾಸನೆ, ಪ್ರಾರ್ಥನೆಯನ್ನು ಮಾಡಿದರೆ ನಿರ್ವಿಘ್ನತೆ ನಿರ್ಮಾಣವಾಗುತ್ತದೆ.

ತ್ರಿವೇಣಿ ಸಂಗಮದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 17 2025, 12:30 AM IST
ಉತ್ತರ ಪ್ರದೇಶದ ರಾಜ್ಯದ ಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದವರು ಇಲ್ಲಿನ ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ಮೂರು ಜೀವಂತ ನದಿಗಳು ಒಂದಾಗಿ ಸೇರುವ ಅಂಬಿಗರಹಳ್ಳಿ ಸಮೀಪದ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರೆ ಆರೋಗ್ಯ, ಸುಖ ಶಾಂತಿ, ಸಮೃದ್ಧಿ ಉಂಟಾಗುತ್ತದೆ.

ಪ್ರೊ.ಜಯಪ್ರಕಾಶ್ ಗೌಡರಂತಹ ವ್ಯಕ್ತಿಗಳು ಸಮಾಜಕ್ಕೆ ಅಗತ್ಯ: ನಿರ್ಮಲಾನಂದನಾಥ ಸ್ವಾಮೀಜಿ

Feb 17 2025, 12:30 AM IST
ಕಲೆ, ಸಂಸ್ಕೃತಿ, ಸಾಹಿತ್ಯ, ಸಂಗೀತ, ವಿಜ್ಞಾನ, ತಂತ್ರಜ್ಞಾನ, ಜಗತ್ತಿನಲ್ಲಿ ಯಾವ ಯಾವ ವಿವಿಧ ಮಜಲುಗಳು ಇವೆಯೆ ಅವುಗಳು ಮಾಸದೆ ನಿಂತ ನೀರಾಗದೆ ಸದಾ ಚಲಿಸುವಂತೆ ಆಗಬೇಕಾದರೆ ಒಂದು ಪರಂಪರೆಯಿಂದ ಇನ್ನೊಂದು ಪರಂಪರೆಗೆ ರವಾನಿಸಬೇಕಾದರೆ ಪ್ರೊ.ಜೆಪಿಯಂತಹ ವ್ಯಕ್ತಿಗಳು ಸೃಷ್ಠಿಯಾಗಬೇಕು. ಇಲ್ಲದಿದ್ದರೆ ಎಲ್ಲವೂ ಅಳಿದು ಹಾಳಾಗುತ್ತದೆ.

ಯೋಗದಿಂದ ಸಮಸ್ಯೆಗಳನ್ನು ಎದುರಿಸಿ ಬದುಕುವ ಶಕ್ತಿ: ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 16 2025, 01:45 AM IST
ಸರಿಯಾದ ಸ್ಥಿತಿಯ ಮನಸ್ಸು ನಮ್ಮದಾಗಿದ್ದರೆ ಯಶಸ್ಸು ಸಿಗುತ್ತದೆ. ಆತುರತೆ, ಅನಗತ್ಯ ಆಲೋಚನೆಗಳಿಂದ ಹೊರಬರಬೇಕು. ಮನಸ್ಸು ಸರಿಯಿಲ್ಲದಿರುವುದೇ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved