• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬದುಕಿಗೆ ಸಂಸ್ಕೃತಿ, ಸಂಸ್ಕಾರ ಮುಖ್ಯ: ಬ್ರಹ್ಮಾನಂದ ಭಾರತಿ ಸ್ವಾಮೀಜಿ

Feb 10 2025, 01:47 AM IST
ಸಂಸ್ಕೃತಿ, ಸಂಸ್ಕಾರ ಇಲ್ಲದಂಥ ಬದುಕು ಬದುಕೇ ಅಲ್ಲ ಎಂದು ಪ್ರಾಚೀನರು ಹೇಳುತ್ತಾರೆ. ಜೀವನಶೈಲಿಗೆ ಇಂಗ್ಲಿಷಿನಲ್ಲಿ ಲೈಫ್ ಸ್ಟೈಲ್ ಎಂದು ಹೇಳುತ್ತಾರೆ. ವಿದೇಶಿಗರಿಗೆ ಜೀವನ ಶೈಲಿ ಪ್ರಧಾನ. ಭಾರತೀಯರದ್ದು ಸಂಸ್ಕೃತಿ ಪ್ರಧಾನ.

ಯೋಗಸ್ಥರಾಗಿದ್ದ ಸಿದ್ದೇಶ್ವರ ಸ್ವಾಮೀಜಿ: ಜಂಬುನಾಥ ಮಳಿಮಠ

Feb 09 2025, 01:16 AM IST
ಸಿದ್ದೇಶ್ವರ ಸ್ವಾಮೀಜಿ ಯೋಗಸ್ಥರಾಗಿದ್ದರು. ಅವರ ಜೀವನ ಸಾಧನೆ, ಆದರ್ಶಗಳು ನಮಗೆ ದಾರಿದೀಪ

ದೇವಸ್ಥಾನಕ್ಕೆ ಭೂದಾನ ನೀಡುವುದು ಶ್ರೇಷ್ಠ ಕಾರ್ಯ: ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ

Feb 09 2025, 01:16 AM IST
ದೇವಸ್ಥಾನಕ್ಕೆ ಭೂದಾನ ನೀಡಿದರೆ ವಿದ್ಯಾದಾನ, ಅನ್ನದಾನಕ್ಕಿಂತಲೂ ಅದು ಶ್ರೇಷ್ಠವಾದದ್ದು.

ಒಳ್ಳೆಯದನ್ನು ನೋವಿಸುವ ಯಾರೂ ಉದ್ಧಾರವಾಗಿಲ್ಲ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

Feb 08 2025, 12:34 AM IST
ಶ್ರೀರಾಮ ಎಂದರೆ ಧರ್ಮ. ಅಂತಹ ಧರ್ಮ ಪ್ರತಿಷ್ಠಾಪನೆ. ಇದು ಎಲ್ಲ ಕಡೆಯೂ ಆಗಬೇಕು. ಬೀಳಗಿಯಲ್ಲಿ ಶ್ರೀರಾಮ ಮಂದಿರ ನಿರ್ಮಿಸಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವುದು ಒಳ್ಳೆಯ ಕಾರ್ಯ. ಎಲ್ಲ ಸಮಾಜಗಳ ಉದ್ಧಾರವಾಗಲಿ, ಎಲ್ಲರ ಜೀವನ ಸುಖಕರವಾಗಲಿ ಎಂಬುದೇ ಧರ್ಮ ಪ್ರತಿಷ್ಠಾಪನೆ ಉದ್ದೇಶ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಹೇಳಿದರು.

ಭಕ್ತಿಗೆ ಶ್ರದ್ಧೆಯೇ ಆಧಾರ: ಬ್ರಹ್ಮಾನಂದ ಭಾರತೀ ಸ್ವಾಮೀಜಿ

Feb 08 2025, 12:34 AM IST
ಪ್ರತಿಯೊಂದನ್ನೂ ನೋಡುತ್ತಿರುವವನು ಇದ್ದಾನೆ ಎಂದು ಅರಿತರೆ ತಪ್ಪುಗಳು ಕಡಿಮೆ ಆಗುತ್ತವೆ. ಅದು ಕೇವಲ ಹೊರಗಿನ ಕ್ಯಾಮೆರಾವಲ್ಲ, ಒಳಗೇನು ಆಲೋಚನೆ ಆಗುತ್ತದೆ ಎಂಬುದನ್ನೂ ಆ ಭಗವಂತನೆಂಬ ಕ್ಯಾಮೆರಾ ದಾಖಲಿಸುತ್ತದೆ.

ಆಡಂಬರವಿಲ್ಲದ ಶುದ್ಧ ಭಕ್ತಿ ಮಾರ್ಗ ನೆಮ್ಮದಿಯ ಬದುಕನ್ನು ನೀಡಬಲ್ಲದು-ಶಂಕರಾನಂದ ಸ್ವಾಮೀಜಿ

Feb 08 2025, 12:33 AM IST
ಆಡಂಬರವಿಲ್ಲದ ಶುದ್ಧ ಭಕ್ತಿ ಮಾರ್ಗದಿಂದ ಉತ್ತಮ ತತ್ವಗಳನ್ನು ಆಧರಿಸಿದ ಜೀವನ ವಿಧಾನ ನೆಮ್ಮದಿಯ ಬದುಕನ್ನು ನೀಡಬಲ್ಲದು ಎಂದು ಹೊತನಹಳ್ಳಿ ಸಿದ್ಧಾರೂಢ ಮಠದ ಸದ್ಗುರು ಶಂಕರಾನಂದ ಮಹಾಸ್ವಾಮಿಗಳು ನುಡಿದರು.

ನಾಡಿಗೆ ವೀರಶೈವ ಮಠಗಳ ಕೊಡುಗೆ ಅಪಾರ: ಪ್ರಭುಕುಮಾರ ಸ್ವಾಮೀಜಿ

Feb 08 2025, 12:31 AM IST
ಯಲಬುರ್ಗಾದ ಪಟ್ಟಣದಲ್ಲಿ ಶುಕ್ರವಾರ ಶ್ರೀಧರ ಮುರಡಿ ಹಿರೇಮಠದ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿಗಳ ೨೩ನೇ ಪೀಠಾರೋಹಣ ವಾರ್ಷಿಕೋತ್ಸವ ಹಾಗೂ ಅಡ್ಡಪಲ್ಲಕ್ಕಿ ಮೆರವಣಿಗೆ ಹಾಗೂ ಸಾಮೂಹಿಕ ವಿವಾಹ ಮತ್ತು ಧರ್ಮಸಭೆ ನಡೆಯಿತು.

ದುಡಿದು ದಾಸೋಹ ಮಾಡಬೇಕು-ಶಾಂತಭೀಷ್ಮ ಸ್ವಾಮೀಜಿ

Feb 06 2025, 11:46 PM IST
ದಾನಧರ್ಮ ದತ್ತಿಗಳನ್ನು ಮಾಡಿ ಸತ್ಕಾರ್ಯಕ್ಕೆ ಹೋಗಬೇಕಾದರೆ ದುಡಿದು ದಾಸೋಹ ಮಾಡಬೇಕು, ಅದು ಶ್ರೇಷ್ಠವಾದದ್ದು ಎಂದು ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಹೇಳಿದರು.

ದೇಗುಲ ಸ್ವಾಯತ್ತೆಗೆ ಭಂಗ ತರುವ ಕಾಯ್ದೆ ಬೇಡ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 06 2025, 11:46 PM IST
ದೇವಸ್ಥಾನಗಳು ಸಮಾಜದ ಹೃದಯ. ಬೇಸರ, ಒತ್ತಡ ಇತ್ಯಾದಿಗಳಿಂದ ಭಾರವಾದ ಮನಸ್ಸಿನಿಗೆ ಶಾಂತಿ ಪಡೆಯಲು ದೇವಸ್ಥಾನಕ್ಕೆ ಬರುತ್ತಾರೆ. ಅವರ ಭಾರವನ್ನು ನಿವಾರಿಸಿ, ಶುದ್ಧೀಕರಿಸಿ, ಪುನಃ ಸಮಾಜಕ್ಕೆ ಕಳುಹಿಸುತ್ತದೆ.

ಆಡಂಬರ ಬಿಟ್ಟು ಸರಳ ವಿವಾಹಕ್ಕೆ ಆದ್ಯತೆ ನೀಡಿ: ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ

Feb 06 2025, 12:17 AM IST
ಸರಳತೆ ಇಂದಿನ ಆದರ್ಶವಾಗಿದ್ದು, ಮದುವೆ ನೆಪದಲ್ಲಿ ಎಲ್ಲರೂ ದುಂದು ವೆಚ್ಚ ಕೈ ಬಿಟ್ಟು ಸರಳ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved