• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರಂಗದ ಅವಗುಣ ಅಳಿಯಲು ಶರಣರ ವಚನಗಳು ಸಹಕಾರಿ: ಬಸವ ಶಾಂತಲಿಂಗ ಸ್ವಾಮೀಜಿ

Feb 06 2025, 12:17 AM IST
ಮಠದಂಗಳದಲ್ಲಿ ಮಹಾಮನೆ-ಚಿಂತನ ಮಂಥನ ಕಾರ್ಯಕ್ರಮದಲ್ಲಿ ಬಸವ ಶಾಂತಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.

ಜಕಣಾಚಾರ್ಯರ ದೇವಾಲಯಗಳು ಹಿಂದೂ ಪರಂಪರೆ ಜೀವಂತವಾಗಿರಿಸಿವೆ-ಸ್ವಾಮೀಜಿ

Feb 05 2025, 12:34 AM IST
ಭಾರತ ದೇಶದಲ್ಲಿ ಜಕಣಾಚಾರ್ಯತರಿಂದ ನಿರ್ಮಾಣವಾದ ಶಿಲ್ಪಕಲೆಗಳುಳ್ಳ ದೇವಾಲಯಗಳು ಹಿಂದೂ ಪರಂಪರೆಯನ್ನು ಜೀವಂತವಾಗಿರಿಸಿವೆ ಎಂದು ವಡ್ಡನಹಾಳ ವಿಶ್ವಕರ್ಮ ಸಂಸ್ಥಾನ ಸಾವಿತ್ರಿ ಪೀಠದ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು ನುಡಿದರು.

ಜಾತ್ರಾ ಮಹೋತ್ಸವಗಳಿಂದ ಸಮಾನತೆ, ಸಾಮರಸ್ಯ ವೃದ್ಧಿ:ಶಂಕರರಾಜೇಂದ್ರ ಸ್ವಾಮೀಜಿ

Feb 05 2025, 12:34 AM IST
ರಥೋತ್ಸವದಲ್ಲಿ ತೇರನ್ನು ಹೇಗೆ ಪಾದಗಟ್ಟೆಗೆ ಮುಟ್ಟಿಸಿ ಹಿಂದೆ ತರುತ್ತೇವೆಯೋ ಹಾಗೆ ಈ ಶರೀರವವೆಂಬ ತೇರನ್ನು ಭಗವಂತನ ಪಾದಕ್ಕೆ ತಲುಪಿಸುವ ಅರ್ಥವೇ ರಥೋತ್ಸವದ ಸಂಕೇತ ಎಂದು ಪಟ್ಟಣದ ಪ್ರಭುಶಂಕರೇಶ್ವರ ಗಚ್ಚಿನಮಠದ ಪೀಠಾಧಿಕಾರಿ ಶಂಕರರಾಜೇಂದ್ರ ಶ್ರೀಗಳು ಹೇಳಿದರು.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Feb 05 2025, 12:34 AM IST
ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡಿದರೆ ಸಮಾಜ ಮತ್ತಷ್ಟು ಎತ್ತರಕ್ಕೇರಲು ಸಾಧ್ಯವಾಗುತ್ತದೆ.

ಪುಣ್ಯದ ಕೆಲಸ ಮಾಡಿ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು-ಗವಿಸಿದ್ದೇಶ್ವರ ಸ್ವಾಮೀಜಿ

Feb 05 2025, 12:31 AM IST
ಜಗತ್ತಿನಲ್ಲಿ ಯಾರೂ ನಮ್ಮ ಸಂಪತ್ತನ್ನು ಕಸಿದುಕೊಳ್ಳಬಾರದು. ಅಂತ ಸಂಪತ್ತು ಯಾವುದಾದರೂ ಇದ್ದರೆ ಅದು ಪುಣ್ಯದ ಸಂಪತ್ತು. ನಮ್ಮ ಜೀವನ ಇರೋತನಕ ಪ್ರತಿಯೊಬ್ಬರೂ ಪುಣ್ಯದ ಕೆಲಸ ಮಾಡಿ, ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕೊಪ್ಪಳದ ಗವಿದ್ದೇಶ್ವರಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಬಸವಲಿಂಗೇಶ್ವರ ಸ್ವಾಮೀಜಿ ಸಮಾಜಮುಖಿ ಕಾರ್ಯ ಮಾದರಿ: ಅಂದಾನಗೌಡ

Feb 05 2025, 12:31 AM IST
ಬಸವಲಿಂಗೇಶ್ವರ ಶ್ರೀಗಳ ಸಮಾಜಮುಖಿ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ.

ಶಿಕ್ಷಣ ಸಂಸ್ಥೆಗಳಿಂದ ಅಂಕ ಗಳಿಸುವಂತೆ ಮಕ್ಕಳ ಮೇಲೆ ಒತ್ತಡ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 04 2025, 12:35 AM IST

ಪ್ರಸ್ತುತ ಮಕ್ಕಳಿಗೆ ತೆಲೆ ಬೆಳೆಸುವ ಶಿಕ್ಷಣಕ್ಕಿಂತ ಮಕ್ಕಳಿಗೆ ಹೃದಯವಂತಿಕೆ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಜತಗೆ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಹಾಗೂ ದೇಶದ ಘನತೆ, ಗೌರವ ಹೆಚ್ಚಿಸುವ ರಾಷ್ಟ್ರ ಪ್ರೇಮ ಬೆಳೆಸುವ ಶಿಕ್ಷಣವಾಗಬೇಕು. 

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಠಗಳ ಕೊಡುಗೆ ಅಪಾರ: ವಿಜಯ ಮಹಾಂತ ಸ್ವಾಮೀಜಿ

Feb 04 2025, 12:32 AM IST
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವೀರಶೈವ ಮಠ ಮಾನ್ಯಗಳ ಕೊಡುಗೆ ಅಪಾರ.

ಕಾಯಕದಿಂದ ಸಮಾಜಕ್ಕೆ ಮಾದರಿಯಾಗಿ: ಶಿವಮಹಾಂತ ಸ್ವಾಮೀಜಿ

Feb 04 2025, 12:32 AM IST
ಜಾತಿ ಏಣಿಶ್ರೇಣಿಯ ಜಾಢ್ಯವನ್ನು ಕಿತ್ತುಹಾಕುವಲ್ಲಿ ಬಸವಣ್ಣನವರು 12ನೇ ಶತಮಾತನದಲ್ಲಿ ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ.

ದೇವಾಲಯಗಳು ಮನುಷ್ಯನಿಗೆ ನೆಮ್ಮದಿ ಕೇಂದ್ರ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 04 2025, 12:30 AM IST
ಸಮಾಜದಲ್ಲಿ ಧರ್ಮ ಮಾತ್ರ ಉಳಿಯುತ್ತದೆ. ಅಧರ್ಮ ಕೇವಲ ತಾತ್ಕಾಲಿಕವಾಗಿ ದೊರೆಯುವ ಅಲ್ಪ ಶಾಂತಿ. ಅಧರ್ಮದ ಹಿಂದೆ ಹೋದರೆ ನಮಗೆ ಅಶಾಂತಿ ದೊರೆಯುವ ಜತೆಗೆ ಜೀವನವೇ ಡೋಲಾಯಮಾನವಾಗುತ್ತದೆ. ಪ್ರತಿಯೊಬ್ಬರು ಧರ್ಮದ ಕಡೆ ನಡೆದಾಗ ಮಾತ್ರ ಮನುಕುಲದ ಜೀವನ ಸಾರ್ಥಕವಾಗುತ್ತದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved