• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಆವಿಷ್ಕಾರದೊಂದಿಗೆ ವಿದ್ಯಾರ್ಥಿಗಳು ಬೆಳೆಯಲಿ: ವರಸದ್ಯೋಜಾತ ಸ್ವಾಮೀಜಿ

Apr 09 2025, 12:31 AM IST
ಅಂಗೈಯಲ್ಲಿ ಜಗತ್ತನ್ನು ವೀಕ್ಷಿಸುವಷ್ಟು ತಂತ್ರಜ್ಞಾನ ಬೆಳೆದು ನಿಂತಿದ್ದು, ನೂತನ ಆವಿಷ್ಕಾರದ ಚಿಂತನೆಯ ಮೂಲಕ ವಿದ್ಯಾರ್ಥಿಗಳು ಬೆಳೆಯಬೇಕು.

ವ್ಯಸನಮುಕ್ತ ಯುವಕರಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ-ಸಿದ್ಧರಾಮ ಸ್ವಾಮೀಜಿ

Apr 09 2025, 12:30 AM IST
ಆಧುನಿಕ ದಿನಗಳಲ್ಲಿ ನಾನಾ ಬಗೆಯ ವ್ಯಸನಗಳು ಯುವ ಜನಾಂಗವನ್ನು ಆಕರ್ಷಿಸುತ್ತಿದ್ದು, ಇವುಗಳ ಅಪಾಯ ವ್ಯಸನಿಗಳ ಕುಟುಂಬಕ್ಕೆ ಮಾತ್ರವಲ್ಲದೇ ಸಮಾಜಕ್ಕೂ ತಟ್ಟುತ್ತದೆ. ಸದೃಢ ಸಮಾಜ ಕಟ್ಟಲು ಯುವಜನಾಂಗ ವ್ಯಸನಮುಕ್ತರಾಗುವುದು ಅವಶ್ಯಕವಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಧಾರ್ಮಿಕ ಭಾವನೆ ಬೆಳೆಸಿದ ಬಸವಣ್ಣ: ಸ್ವಾಮೀಜಿ

Apr 08 2025, 12:36 AM IST
ಚಳ್ಳಕೆರೆ ತಾಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ಉಜ್ಜಯನಿ ಸದ್ದರ್ಮ ಸಿಂಹಾಸನಾಧೀಶ್ವರ ಸಿದ್ದಲಿಂಗರಾಜದೇಶೀ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿ ಅಡ್ಡಪಲ್ಲಕ್ಕಿ ಉತ್ಸವ.

ಶಿವಕುಮಾರ ಸ್ವಾಮೀಜಿ ಅವರನ್ನು ಕಂಡ ನಾವುಗಳೇ ಧನ್ಯರು

Apr 08 2025, 12:35 AM IST
ತ್ರಿವಿಧ ದಾಸೋಹಿಗಳು ಹಾಗೂ ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿ ಅವರನ್ನು ಕಂಡ ನಾವುಗಳೇ ಧನ್ಯರು. ಅಂತಹ ಮಹಾ ಪುರುಷರು ನಡೆದಂತಹ ದಾರಿ ನಮಗೆ ದಾರಿ ದೀಪವಾಗಿದೆ. ಅಕ್ಷರಾಭ್ಯಾಸದ ಜತೆಗೆ ಅನ್ನ ದಾಸೋಹದ ಪರಂಪರೆಯನ್ನು ಮಠದಲ್ಲಿ ಪಾಲಿಸಿದ ಪೂಜ್ಯರ ಆದರ್ಶಗಳನ್ನು ನಾವುಗಳು ಪಾಲನೆ ಮಾಡೋಣವೆಂದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಸಲಹೆ ನೀಡಿದರು. ಪೂಜ್ಯರನ್ನು ನೆನಪಿಸಿಕೊಳ್ಳುವ ಜತೆಗೆ ಅವರ ಜೀವನದ ಆದರ್ಶಗಳು ಮಾರ್ಗದರ್ಶನ ನೀಡುತ್ತದೆ ಮತ್ತು ಪಾಲನೆ ಮಾಡುವ ಮೂಲಕ ಜೀವನ ಪಾವನ ಮಾಡಿಕೊಳ್ಳೋಣವೆಂದು ಕರೆಕೊಟ್ಟರು.

ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಲಿ-ಸ್ವಾಮೀಜಿ

Apr 08 2025, 12:31 AM IST
ಜಗದ್ಗುರು ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಬೇಕು, ನಿತ್ಯ ಜೀವನದಲ್ಲಿ ಅಳವಡಿಕೆಯಾಗಬೇಕು, ಆಗ ರೇಣುಕಾಚಾರ್ಯರ ಜಯಂತ್ಯುತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಹಂಪಸಾಗರ ಕಟ್ಟೀಮನಿ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಭಿನ್ನಾಭಿಪ್ರಾಯ ಮರೆತು ಸಂಘಟನೆಗೆ ಆದ್ಯತೆ ನೀಡಿ: ದಯಾನಂದಪುರಿ ಸ್ವಾಮೀಜಿ

Apr 08 2025, 12:30 AM IST
ಜನಪರ, ಸಮಾಜಪರ ಚಿಂತನೆ ಮಾಡುವ ದೇವಾಂಗ, ನೇಕಾರ ಸಮಾಜದ ಯುವಶಕ್ತಿಯನ್ನು ಪ್ರೋತ್ಸಾಹಿಸಿ ಬೆಳೆಸುವ ವಿಶಾಲ ಹೃದಯ ನಮ್ಮದಾಗಬೇಕು. ನಾವು ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಪ್ರಬಲರಾಗಬೇಕು ಎಂದು ದಯಾನಂದಪುರಿ ಸ್ವಾಮೀಜಿ ತಿಳಿಸಿದರು.

ದಾಂಪತ್ಯ ಜೀವನ ಆದರ್ಶವಾಗಿರಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ

Apr 07 2025, 12:31 AM IST
ದಾಂಪತ್ಯ ಜೀವನ ಸಮಾಜಕ್ಕೆ ಆದರ್ಶವಾಗಿರಲಿ, ಈ ದಿಸೆಯಲ್ಲಿ ಸತಿ, ಪತಿ ಅನ್ಯೋನ್ಯ, ಪ್ರೀತಿ, ವಿಶ್ವಾಸದಿಂದ ಬದುಕು ಸಾಗಿಸಬೇಕು ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

ಸಿಂಗಟಾಲೂರು ಸುಕ್ಷೇತ್ರ ಉತ್ತರ ಕರ್ನಾಟಕದಲ್ಲಿಯೇ ಸುಪ್ರಸಿದ್ಧವಾಗಿದೆ-ಸ್ವಾಮೀಜಿ

Apr 05 2025, 12:52 AM IST
ಕಪ್ಪತ್ತಗಿರಿಯ ಸಾಲಿನಲ್ಲಿರುವ ಸಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನವು ಕಳೆದ 7-8 ವರ್ಷಗಳಿಂದ ಹೆಚ್ಚಿನ ಅಭಿವೃದ್ಧಿಗೊಳ್ಳುವ ಮೂಲಕ ಇಡೀ ಉತ್ತರ ಕರ್ನಾಟಕದಲ್ಲಿಯೇ ಸುಪ್ರಸಿದ್ಧಿ ಪಡೆದುಕೊಳ್ಳುತ್ತಿದೆ ಎಂದು ಬನ್ನಿಕೊಪ್ಪದ ಡಾ.ಸುಜ್ಞಾನದೇವ ಶಿವಾಚಾರ್ಯ ಸ್ವಾಮಿಜಿ ಹೇಳಿದರು.

ಅಲ್ಲಮಪ್ರಭು ವಚನಗಳ ವೈಚಾರಿಕ ನಿಲುವು ಭಿನ್ನ, ವಿಶಿಷ್ಟ: ಬಸವಶಾಂತಲಿಂಗ ಸ್ವಾಮೀಜಿ

Apr 05 2025, 12:49 AM IST
ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಶೂನ್ಯಪೀಠದ ಪ್ರಥಮ ಅಧ್ಯಕ್ಷರಾಗಿ ಅಲ್ಲಮಪ್ರಭು ಪ್ರಭಾವಿಸುವ ಶಕ್ತಿ ಪಡೆದಿದ್ದರು.

ಸರ್ಕಾರಿ ನೌಕರಿ ಎನ್ನದೇ ರೈತರ ಮಕ್ಕಳಿಗೆ ಕನ್ಯೆ ಕೊಡಿ: ಶಿವಯೋಗಿ ಶಿವಕುಮಾರ ಸ್ವಾಮೀಜಿ

Apr 04 2025, 12:48 AM IST
ಎಲ್ಲ ತಾಯಂದಿರು ಯೋಚಿಸಿ ರೈತರ ಮಕ್ಕಳಿಗೆ ಮಗಳನ್ನು ಕೊಟ್ಟು ಕನ್ಯಾದಾನ ಮಾಡಿದರೆ ರೈತರ ಮಕ್ಕಳು ಉತ್ತಮ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಶಿವಯೋಗಿ ಶಿವಕುಮಾರ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved