• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನಗಳ ಪ್ರಚಾರದಲ್ಲಿ ಎಡೆಯೂರು ಕರ್ತೃ ಶ್ರೀಗಳು ಅಗ್ರಗಣ್ಯರು: ಡಾ.ತೋಂಟದ ಸಿದ್ದರಾಮ ಸ್ವಾಮೀಜಿ

Dec 05 2024, 12:33 AM IST
ಭಕ್ತರಿಂದ ಭಕ್ತರಿಗಾಗಿ ಭಕ್ತರು ನಡೆಸುವ ಏಕ ಮಾತ್ರ ಸಂಸ್ಥೆ ಎಡೆಯೂರು ದಾಸೋಹ ಎಂದು ಡಂಬಳ ಗದುಗಿನ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ತಿಳಿಸಿದ್ದಾರೆ.

ಕತ್ತಲಿದ್ದಲ್ಲಿ ಬೆಳಕು ಚೆಲ್ಲೋಣ: ಸ್ಪಟಿಕಪುರಿ ಸ್ವಾಮೀಜಿ

Dec 04 2024, 12:35 AM IST
ಪ್ರತಿಯೊಬ್ಬರ ಜೀವನದಲ್ಲಿ ಬೆಳಕು ಮೂಡಲಿ ಎಂದು ನಾವೆಲ್ಲರೂ ಬಯಸಬೇಕು, ಎಲ್ಲಿ ಕತ್ತಲು ಇರುತ್ತದೆಯೋ ಅಲ್ಲಿ ಬೆಳಕನ್ನು ನಾವೆಲ್ಲ ಚೆಲ್ಲಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿಗಳು ಹೇಳಿದರು.

ವಿದ್ಯೆ ಜತೆ ದಯೆ, ವಿನಯ ಅಳವಡಿಸಿಕೊಳ್ಳಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Dec 04 2024, 12:31 AM IST
ಒಳ್ಳೆಯ ಗುಣಗಳನ್ನು ಹೊಂದಿದ ಯಾವುದೇ ವಿನಯವಂತರು ಸಮಾಜದಲ್ಲಿ ತಗ್ಗಿ- ಬಗ್ಗಿ ನಡೆಯುತ್ತಾರೆ. ಇಂತಹ ಗುಣ ಸಂಪಾದನೆಗೆ ಭಗವದ್ಗೀತೆ ದಾರಿದೀಪವಾಗಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ನಿರ್ಮಲಾನಂದ ನಾಥ ಸ್ವಾಮೀಜಿ

Dec 03 2024, 12:34 AM IST

ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು

ಸ್ವಾಮೀಜಿ ವಿರುದ್ಧುದ ಎಫ್‌ಐಆರ್ ವಾಪಸ್‌ಗೆ ಆಗ್ರಹ

Dec 03 2024, 12:33 AM IST
ಸ್ವಾಮೀಜಿ ಅವರಿಗೆ ಈಗಾಗಲೇ ವಯಸ್ಸಾಗಿದ್ದು, ಹಿರಿಯರಾಗಿರುವ ಅವರ ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್‌ಐಆರ್‌ನ್ನು ಹಿಂಪಡೆಯಬೇಕು. ಒಂದು ವೇಳೆ ಸರ್ಕಾರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಜೊತೆಗೂಡಿ ಹೋರಾಟಕ್ಕಿಳಿಯಲಾಗುವುದು.

ಸರ್ಕಾರದ ಆಮಿಷಕ್ಕೆ ಬಲಿಯಾಗಬೇಡಿ: ಬಸವಜಯಮೃತ್ಯುಂಜಯ ಸ್ವಾಮೀಜಿ

Dec 03 2024, 12:33 AM IST
ಬ್ರಿಟಿಷ್ ಕಾಲದಿಂದಲೂ ದೇಶದಲ್ಲಿ ಒಡೆದಾಳುವ ನೀತಿ ಜಾರಿಯಲ್ಲಿದೆ. ಇದೇನು ಹೊಸದಲ್ಲ. ಆದರೆ, ಮೀಸಲಾತಿ ಹೋರಾಟದ ಮೂಲಕವೇ ಆಯ್ಕೆಯಾದ ಶಾಸಕರು ಆಮಿಷಕ್ಕೆ ಒಳಗಾಗಬಾರದು ಎಂದು ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ಕಿವಿಮಾತು ಹೇಳಿದರು.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಿರಿ: ಎಸ್.ಪ್ರಕಾಶ್ ಒತ್ತಾಯ

Dec 03 2024, 12:32 AM IST
ಸಚಿವ ಜಮೀರ್ ಅಹಮದ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೈ ಬಣ್ಣದ ಬಗ್ಗೆ ಮಾತನಾಡಿದಾಗ ಯಾವುದೇ ಪ್ರಕರಣ ದಾಖಲು ಮಾಡಿಲ್ಲ. ಕನಿಷ್ಠ ಪಕ್ಷ ಅವರಿಗೆ ಎಚ್ಚರಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡದೇ ಶ್ರೀಗಳು ವಿಷಯದಲ್ಲಿ ಏಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

5ಕ್ಕೆ ಡಾ.ಬಸವ ಮರುಳಸಿದ್ದ ಸ್ವಾಮೀಜಿ ದೀಕ್ಷಾ ಸಮಾರಂಭ

Dec 03 2024, 12:31 AM IST
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಮಾತನಾಡಿದರು.

ಯತ್ನಾಳ್ ಉಚ್ಚಾಟನೆಗೆ ಓಂಕಾರ ಸ್ವಾಮೀಜಿ ಆಗ್ರಹ

Dec 03 2024, 12:30 AM IST
ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದು ಬಸವ ಭಕ್ತರಿಗೆ ನೋವುಂಟುಮಾಡಿದೆ. ಯತ್ನಾಳ್ ಬಸವ ತತ್ವ ವಿರೋಧಿಯಾಗಿದ್ದು, ಸಮಾಜದಲ್ಲಿ ನಕಲಿ ಹಿಂದೂ ನಾಯಕರಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ಲಿಂಗಾಯತ ಸಮುದಾಯವು ದೂರ ಇಡಬೇಕು.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ಕೈ ಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ

Dec 03 2024, 12:30 AM IST
ಚಂದ್ರಶೇಖರನಾಥ ಸ್ವಾಮೀಜಿ ಹಿನ್ನೆಲೆ ಅವರ ಆಧ್ಯಾತ್ಮಿಕ ಚಟುವಟಿಕೆಗಳು, ಸೇವಾಪರತೆ, ಎಲ್ಲಾ ಧರ್ಮಿಯರನ್ನು ಪ್ರೀತಿಸುತ್ತಾ ಇದಿರುವುದನ್ನು ಪರಿಗಣಿಸಿ ಜೊತೆಗೆ ಅವರ ವಯಸ್ಸಿಗೆ ಅನುಗುಣವಾಗಿ ಕಾಡುತ್ತಿಹ ಕಾಯಿಲೆ ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸ್ವಾಮೀಜಿಗಳ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಬೇಕು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 90
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved