ಸ್ವಾಮೀಜಿ ಮೇಲೆ ಕ್ರಮಕ್ಕೆ ಮುಂದಾದರೆ ಗಂಭೀರ ಪರಿಣಾಮ: ಹಾಡ್ಯ ರಮೇಶ್ ರಾಜು ಖಂಡನೆ
Dec 01 2024, 01:33 AM ISTಅಲ್ಪಸಂಖ್ಯಾತರಲ್ಲಿ ಜೈನರು, ಬೌದ್ಧರು, ಪಾರ್ಸಿಗಳು, ಸಿಖ್ಖರು ಇವರಿಗಿಲ್ಲದ ವಿಶೇಷ ಕಾಳಜಿ ಕೇವಲ ಮತ ಬ್ಯಾಂಕ್ ಗೋಸ್ಕರ ಮುಸಲ್ಮಾನರನ್ನೇ ವೈಭವೀಕರಿಸುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ವಿರೋಧಿ ಸರ್ಕಾರಗಳಿರುವಾಗ ಸ್ವಾಮೀಜಿ ಮಾತೆ ದೊಡ್ಡದಾಯಿತೇ ಎಂದು ಹರಿಹಾಯ್ದಿದ್ದಾರೆ.