• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಒಗ್ಗೂಡುವಿಕೆಗೆ ಜಾತ್ರೆ ಸಹಕಾರಿ: ಸಣ್ಣ ಹಾಲ ಸ್ವಾಮೀಜಿ

Apr 03 2025, 12:30 AM IST
ಗ್ರಾಮೀಣ ಪ್ರದೇಶದಲ್ಲಿನ ವಿವಿಧ ದೇವಸ್ಥಾನ ಹಾಗೂ ಮಠ ಮಂದಿರಗಳಲ್ಲಿ ಜರುಗುವ ಜಾತ್ರಾ ಮಹೋತ್ಸವ ಜನರನ್ನು ಒಗ್ಗೂಡಿಸುವ ಜತೆಗೆ, ಧಾರ್ಮಿಕ ಜಾಗೃತಿ ಮೂಡಿಸುತ್ತದೆ.

ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸಾಧನೆ ಯುವ ಪೀಳಿಗೆಗೆ ಮಾರ್ಗದರ್ಶನ : ಡಾ.ಅಶೋಕ್ ಸಂಗಪ್ಪ

Apr 02 2025, 01:06 AM IST
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಸಾಧನೆ ಮತ್ತು ಆದರ್ಶಗಳು ಈಗಿನ ಪೀಳಿಗೆಗೆ ಮಾರ್ಗದರ್ಶನವಾಗಬೇಕಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಮಹಾನ್ ನಾಯಕರ ಹೆಸರು ಪ್ರಮುಖ ರಸ್ತೆಗಳಿಗೆ ಇಡಿ: ಬಸವಶಾಂತಲಿಂಗ ಸ್ವಾಮೀಜಿ

Apr 02 2025, 01:02 AM IST
ನಗರಕ್ಕೆ ಯುಗಾದಿಯ ಶುಭ ದಿನ ನಾಮಕರಣಗಳ ಅನಾವರಣ ಹಾಗೂ ಮಹಾದ್ವಾರ ಬಾಗಿಲಿನ ಅಡಿಗಲ್ಲು ಸಮಾರಂಭ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.

ಶಿವಕುಮಾರ ಸ್ವಾಮೀಜಿ ಆದರ್ಶಎಲ್ಲರಿಗೂ ಮಾದರಿ

Apr 02 2025, 01:00 AM IST
ಮಾಗಡಿ: ಮಠದ ಸ್ವಾಮೀಜಿಗಳು ಹೇಗೆ ಸಮಾಜದಲ್ಲಿ ನಡೆದುಕೊಳ್ಳಬೇಕು ಎಂಬುದಕ್ಕೆ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಮಾದರಿಯಾಗಿದ್ದಾರೆ ಎಂದು ಜಗದೇವರ ಮಠದ ಇಮ್ಮಡಿ ಬಸವರಾಜ ಸ್ವಾಮೀಜಿ ಹೇಳಿದರು.

ಅನುಭವ ಮಂಟಪ ಮುನ್ನಡೆಸಿದ ಅಲ್ಲಮರ ಪರಿ ಅಪರಿಮಿತ: ಡಾ.ಬಸವಕುಮಾರ ಸ್ವಾಮೀಜಿ

Apr 01 2025, 12:48 AM IST
ಹನ್ನೆರಡನೆಯ ಶತಮಾನದಲ್ಲಿ ಸಂಸತ್ ಮಾದರಿಯ ಅನುಭವ ಮಂಟಪವ ಅಲ್ಲಮಪ್ರಭು ಮುನ್ನಡೆಸಿದ ರೀತಿ ರೋಮಂಚಕಾರಿಯಾಗಿತ್ತು ಎಂದು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯ ಡಾ.ಬಸವಕುಮಾರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಪಂಚಪೀಠಗಳ ಒಕ್ಕೂಟ ವ್ಯವಸ್ಥೆಗೆ ಭದ್ರಬುನಾದಿ ಹಾಕಿದ್ದೆ ರಂಭಾಪುರಿ ಪೀಠ-ರಂಭಾಪುರಿ ಸ್ವಾಮೀಜಿ

Mar 30 2025, 03:07 AM IST
ಪಂಚಪೀಠಗಳ ಒಕ್ಕೂಟ ವ್ಯವಸ್ಥೆಗೆ ಭದ್ರಬುನಾದಿ ಹಾಕಿದ್ದೆ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಎಂದು ರಂಭಾಪುರಿ ವೀರಸಿಂಹಾಸನಾಧೀಶ್ವರ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ವಚನ ಸಾಹಿತ್ಯಕ್ಕೆ ಭಾರತೀಯ ಜ್ಞಾನ ಪರಂಪರೆಯೇ ಮೂಲ: ಸದಾಶಿವಾನಂದ ಸ್ವಾಮೀಜಿ

Mar 29 2025, 12:32 AM IST
ಭಾರತದ ಸುದೀರ್ಘ ಜ್ಞಾನ ಪರಂಪರೆಯು ಪ್ರತಿ ಹಂತದಲ್ಲಿಯೂ ವಿಕಸನಗೊಳ್ಳುತ್ತಾ ಬಂದಿದೆ. ಅಂತಹ ವಿಕಾಸದ ಹಾದಿಯ ಬೆಳಕಿನ ಮೂಲದಲ್ಲಿಯೇ ವಚನಗಳು ರಚಿತಗೊಂಡಿರುವವೆಂದು ಸದಾಶಿವಾನಂದ ಸ್ವಾಮೀಜಿ ಹೇಳಿದರು.

ಅಂಧ ಮಕ್ಕಳ ಭಾವನೆ, ವಿಚಾರ ಪರಿಶುದ್ಧ: ಶ್ರೀ ಗುಣನಾಥ ಸ್ವಾಮೀಜಿ

Mar 28 2025, 12:36 AM IST
ಚಿಕ್ಕಮಗಳೂರು, ಅಂಧ ಮಕ್ಕಳ ಭಾವನೆ, ವಿಚಾರಗಳು ಪರಿಶುದ್ಧತೆಯಿಂದ ಕೂಡಿರುತ್ತವೆ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.

ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ: ಸ್ವಾಮೀಜಿ

Mar 27 2025, 01:01 AM IST
ದೇವಾಲಯ ನಿರ್ಮಾಣ ಮಾಡುವುದು ಸುಲಭದ ಕಾರ್ಯವಲ್ಲ. ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸ್ತ್ರೀಯರಿಗೆ ಮೊದಲು ಸಮಾನತೆ ನೀಡಿದ್ದು ಶರಣರು: ಬಸವ ಶಾಂತಲಿಂಗ ಸ್ವಾಮೀಜಿ

Mar 27 2025, 01:00 AM IST
ಬದುಕು ಮನೆಯ ಕಿಟಕಿಯಂತೆ, ತೆರೆದರೆ ಬೆಳಕು ಇಲ್ಲದಿದ್ದರೆ ಕತ್ತಲು. ಹೆಣ್ಣುಮಕ್ಕಳನ್ನು ಹೀಗಳೆಯುತ್ತಿದ್ದ ಕಾಲಘಟ್ಟದಲ್ಲಿ ಶಿವಶರಣರು ಅವರನ್ನು ಹೊಗಳುವಂತೆ ಮಾಡಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved