• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೋಷಕರ ಕನಸು ಸಾಕಾರಗೊಳಿಸುವುದು ಮಕ್ಕಳ ಕರ್ತವ್ಯ: ಮಂಗಳಾನಾಥ ಸ್ವಾಮೀಜಿ ಸಲಹೆ

Oct 07 2025, 01:02 AM IST
ವಿಶ್ವ ಮಾನವರಾಗಿ ಹುಟ್ಟುವ ಮಕ್ಕಳನ್ನು ಕಾಲಕ್ರಮೇಣ ಸಮಾಜವು ಅಲ್ಪಮಾನವರನ್ನಾಗಿಸುತ್ತದೆ. ಇದು ಸರಿಯಲ್ಲ. ಶಿಕ್ಷ ಣ ಮತ್ತು ಸಮಾಜ ಅವರನ್ನು ವಿಶ್ವಮಾನವರನ್ನಾಗಿಯೇ ಬೆಳೆಯುವಂತೆ ನೋಡಿಕೊಳ್ಳಬೇಕು. ಮಕ್ಕಳಲ್ಲಿ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಕಲಿಸದರಷ್ಟೇ ಶಿಕ್ಷ ಣಕ್ಕೆ ಅರ್ಥ.

ಶರಣರ ಚಿಂತನೆಗಳು ಸಾರ್ವಕಾಲಿಕ: ಡಾ. ವೈಜನಾಥ ಶಿವಲಿಂಗೇಶ್ವರ ಸ್ವಾಮೀಜಿ

Oct 06 2025, 01:01 AM IST
ಶರಣರು ವಾಸ್ತವವಾದಿಗಳಾಗಿರುವಂತೆ ವಿಜ್ಞಾನಿಗಳೂ ಹೌದು. ಹಾಗಾಗಿ ಅವರು ವೇದ, ಶಾಸ್ತ್ರ, ಪುರಾಣ, ಆಗಮಗಳಿಂದ ದೂರವಿದ್ದವರು.

ಜ್ಞಾನವು ಆತ್ಮೋದ್ಧಾರಕ್ಕೆ ಪೂರಕ: ಉಜಿರೆಯ ಶ್ರೀರಾಮ ಕ್ಷೇತ್ರದ ಶ್ರೀ ಬೃಹ್ಮಾನಂದ ಸರಸ್ವತೀ ಸ್ವಾಮೀಜಿ

Oct 06 2025, 01:01 AM IST
ಜ್ಞಾನದ ಬೆಳಕು ಗುರುಗಳು. ಜ್ಞಾನವು ಆತ್ಮೋದ್ಧಾರಕ್ಕೆ ಪೂರಕವಾಗಿದೆ.

ಪ್ರಧಾನಿಗೆ 75 ವರ್ಷ: ಪತ್ರ ಬರೆದ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Oct 05 2025, 01:01 AM IST
ಸಾಮಾಜಿಕ, ಆಧ್ಯಾತ್ಮಿಕ ಮತ್ತು ರಾಜಕೀಯ ಜೀವನದ 75 ಯಶಸ್ವಿ ವರ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಪೂರ್ಣಗೊಳಿಸಿರುವ ಹಿನ್ನೆಲೆ ತಾಲೂಕಿನ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಶುಭಾಶಯ ತಿಳಿಸಿ, ಅವರಿಗೆ ದೀರ್ಘ, ಆರೋಗ್ಯಕರ ಮತ್ತು ಆಧ್ಯಾತ್ಮಿಕವಾಗಿ ನೆಮ್ಮದಿಯ ಜೀವನವನ್ನು ಕರುಣಿಸಲು ಪರಮಾತ್ಮನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಪ್ರತಿಯೊಬ್ಬರಲ್ಲಿ ವೃತ್ತಿ ಗೌರವ ಅಗತ್ಯ: ಡಾ. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ

Oct 04 2025, 12:00 AM IST
ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಮಾತನಾಡಿ, ಸಿದ್ಧಾರೂಢರು ಸರಳವಾಗಿ ಬದುಕಿ ಬಾಳಿದ ಮಹಾತ್ಮರು. ಅವರ ಜೀವನ ಎಲ್ಲರಿಗೂ ಆದರ್ಶವಾಗಿದೆ ಎಂದರು.

ಹಿರಿಯರನ್ನು ಗೌರವದಿಂದ ಕಾಣಿ: ಚನ್ನವೀರ ಸ್ವಾಮೀಜಿ

Oct 03 2025, 01:07 AM IST
ಆಧುನಿಕ ಜಗತ್ತು ವೇಗವಾಗಿ ಸಾಗುತ್ತಿದ್ದರೂ ಮಕ್ಕಳಿಗೆ ನಮ್ಮ ಸಂಸ್ಕೃತಿ ಪರಂಪರೆಯ ಮಹತ್ವ ತಿಳಿಸುವುದು ಅಗತ್ಯವಾಗಿದೆ.

ಹಿಂದೂಗಳು ಒಗ್ಗೂಡಿದರೆ ಧರ್ಮ ಗಟ್ಟಿಗೊಳಿಸಲು ಸಾಧ್ಯ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ

Oct 03 2025, 01:07 AM IST
ಬಾಳೆಹೊನ್ನೂರು, ಹಿಂದೂಗಳು ಒಗ್ಗೂಡಿದರೆ ಧರ್ಮವನ್ನು ಗಟ್ಟಿಗೊಳಿಸಿ ಉಳಿಸಿ ಬೆಳೆಸಲು ಸಾಧ್ಯವಿದೆ ಎಂದು ಕಾಸರಗೋಡು ಎಡನೀರು ಮಠ ಶಂಕರಾಚಾರ್ಯ ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.

ನಮ್ಮ ಧರ್ಮದ ಜೊತೆ ಸರ್ವಧರ್ಮಗಳನ್ನೂ ಗೌರವಿಸೋಣ: ಮಾದಾರ ಚೆನ್ನಯ್ಯ ಸ್ವಾಮೀಜಿ

Oct 03 2025, 01:07 AM IST
ಎಲ್ಲಾ ಧರ್ಮದಲ್ಲೂ ಸಮನ್ವಯತೆ ಬರಬೇಕಾದರೆ ಸರ್ವಧರ್ಮ ಸಮ್ಮೇಳನಗಳು ನಡೆಯಬೇಕು. ಆಗ ಎಲ್ಲರೂ ಕೂಡ ಒಂದೇ ಎಂಬ ಭಾವನೆ ಎಲ್ಲರಲ್ಲೂ ಮೂಡುತ್ತದೆ. ಸರ್ವ ಧರ್ಮ ಸಮ್ಮೇಳನದಲ್ಲಿ ಎಲ್ಲಾ ಧರ್ಮದವರನ್ನು ಒಂದೆಡೆ ಸೇರಿಸಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ.

ಧರ್ಮ ಉಳಿಯಬೇಕು, ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು: ಬಸವಲಿಂಗ ಸ್ವಾಮೀಜಿ

Oct 01 2025, 01:01 AM IST
ಧರ್ಮ ಉಳಿಯಬೇಕು. ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು ಎಂದು ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.

ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಖಂಡನೀಯ

Sep 30 2025, 12:00 AM IST
ಅಧಿಕಾರ ಸಿಕ್ಕಿದೊಡನೆ ಮನಸ್ಸಿಗೆ ಬಂದಂತೆ ವರ್ತಿಸುತ್ತಿರುವ ಶಾಸಕ ವಿಜಯಾನಂದ ಕಾಶಪ್ಪನವರ ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯುಂಜಯ ಶ್ರೀಗಳನ್ನು ಉಚ್ಚಾಟಿಸಿರುವ ನಿರ್ಣಯ ಕೈಗೊಂಡಿದ್ದು ಅತ್ಯಂತ ಖಂಡನೀಯ. ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದರೇ ಪಂಚಮಸಾಲಿ ಸಮಾಜ ಅವರ ವಿರುದ್ಧ ನಿರ್ಧಾರವನ್ನು ಪ್ರಕಟಿಸಬೇಕಾಗುತ್ತದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾಧಕ್ಷ ತಿರಕಪ್ಪ ಮರಬಸಣ್ಣನವರ ಎಚ್ಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved