• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರಾವಣ ಮಾಸದಲ್ಲಿ ಪ್ರತಿಯೊಬ್ಬರೂ ಸತ್ಸಂಗಗಳಲ್ಲಿ ಪಾಲ್ಗೊಳ್ಳಿ-ಸ್ವಾಮೀಜಿ

Jul 26 2025, 01:30 AM IST
ಶ್ರಾವಣ ಮಾಸದ ಪುಣ್ಯಕಾಲದಲ್ಲಿ ಪ್ರತಿಯೊಬ್ಬರೂ ಪುರಾಣ, ಪುಣ್ಯಕಥೆ ಆಲಿಸುವ ಮೂಲಕ ಸನ್ಮಾರ್ಗ, ಧರ್ಮಾಚರಣೆ, ಸತ್ಸಂಗಗಳಲ್ಲಿ ಪಾಲ್ಗೊಳ್ಳುವ ಮೂಲಕ ಬದುಕಿನ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೂವಿನಶಿಗ್ಲಿಯ ಚನ್ನವೀರ ಮಹಾಸ್ವಾಮಿಗಳು ಹೇಳಿದರು.

ಕೃಷಿಯಲ್ಲಿ ಅನ್ವೇಷಣಾ ಭಾವನೆ ಹೊಂದಿರುವವರನ್ನು ಪ್ರೋತ್ಸಾಹಿಸಿ: ನಿಶ್ಚಲಾನಂದನಾಥ ಸ್ವಾಮೀಜಿ

Jul 24 2025, 12:52 AM IST
ರೈತನ ಮಗನಾಗಿ ಹುಟ್ಟಿದ ಊರಿಗೆ, ರೈತ ಸಮುದಾಯಕ್ಕೆ ಒಳ್ಳೆಯದನ್ನು ಮಾಡಬೇಕೆಂಬ ಹಂಬಲ ಹೊಂದಿರುವ ರತ್ನಜ ಅವರು ಅಮೃತ ಸಮಾನವಾದ ಹಾಲು ಕೊಡುವ ರಾಸುಗಳಿಗೆ ಗುಣಮಟ್ಟದ ಫೀಡ್ಸ್, ಸೈಲೇಜ್‌ನ ಪಶು ಆಹಾರ ಉತ್ಪಾದನೆಗೆ ಮುಂದಾಗಿರುವುದು ಶ್ಲಾಘನೀಯ.

ನಮಗಾಗಿ ಬದುಕಿದ ಮಹಾತ್ಮರಿಗೆ ಗೌರವ ಸಲ್ಲಿಸಲು ಪಲ್ಲಕ್ಕಿ ಮೆರವಣಿಗೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

Jul 24 2025, 12:45 AM IST
ಆಷಾಢ ಮಾಸದ ಅಂಗವಾಗಿ ಪ್ರಾರಂಭಿಸಿದ ಶರಣ ಚರಿತಾಮೃತ ಪ್ರವಚನದ ಮಹಾಮಂಗಲ ಕಾರ್ಯಕ್ರಮದ ಅಂಗವಾಗಿ ಬುಧವಾರ ಮುಂಡರಗಿ ತೋಂಟದಾರ್ಯ ಮಠದಲ್ಲಿ ಎಡೆಯೂರು ಸಿದ್ದಲಿಂಗೇಶ್ವರರು ಹಾಗೂ ಬಸವಾದಿ ಶರಣರ ವಚನದ ಕಟ್ಟುಗಳನ್ನಿಟ್ಟಿರುವ ಪಲ್ಲಕ್ಕಿ ಮೆರವಣಿಗೆ ನಡೆಯಿತು.

ಬಸವಣ್ಣನವರು ರಾಜ್ಯಕ್ಕೆ ಅಷ್ಟೇ ಅಲ್ಲ ದೇಶದ ಸಾಂಸ್ಕೃತಿಕ ನಾಯಕ ಆಗಲಿ-ಸ್ವಾಮೀಜಿ

Jul 23 2025, 04:21 AM IST
ಬಹುಮುಖ ವ್ಯಕ್ತಿತ್ವದ ಶಿಲ್ಪಿಯಾಗಿರುವ ವಿಶ್ವಗುರು ಬಸವಣ್ಣನವರು ರಾಜ್ಯದ ಸಾಂಸ್ಕೃತಿಕ ನಾಯಕ ಅಷ್ಟೇ ಅಲ್ಲ, ದೇಶದ ಸಾಂಸ್ಕೃತಿಕ ನಾಯಕ ಆಗಬೇಕು ಎಂದು ಯಮಕನಮರಡಿಯ ಸಿದ್ಧಬಸವ ಸ್ವಾಮೀಜಿ ಹೇಳಿದರು.

ಕಾಶೆಪ್ಪನಂತಾ ನೂರು ಜನ ಬಂದ್ರೂ ಸ್ವಾಮೀಜಿ ಉಚ್ಛಾಟನೆ ಅಸಾಧ್ಯ: ಸಿ.ಸಿ.ಪಾಟೀಲ ವಾಗ್ದಾಳಿ

Jul 23 2025, 01:46 AM IST
ವಿಜಯಾನಂದ ಕಾಶೆಪ್ಪನವರ ಯಾರ ಬಗ್ಗೆ ತಾನೇ ಚೆನ್ನಾಗಿ ಮಾತನಾಡಿದ್ದಾರೆ. ಅವರೊಬ್ಬ ಹುಚ್ಚ. ಅವರ ಮಾತು ಕೇಳಿದರೆ ಆತನ ಸ್ವಭಾವ ಹೆಂಗಿದೆ ಅಂತಾ ಎಲ್ಲರಿಗೂ ಗೊತ್ತಾಗುತ್ತದೆ. ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕೂಡಲ ಸಂಗಮ ಪೀಠದಿಂದ ಉಚ್ಚಾಟನೆ ಮಾಡಲು ವಿಜಯಾನಂದ ಕಾಶೆಪ್ಪನವರ್ ನಂತಹ ನೂರು ಜನ ಬಂದರೂ ಆಗುವುದಿಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಗುಟುರು ಹಾಕಿದ್ದಾರೆ.

ಈ ದೇಶದ ಮೂಲ ಸಂಸ್ಕೃತಿಯೇ ಜನಪದ-ಸ್ವಾಮೀಜಿ

Jul 22 2025, 12:00 AM IST
ಈ ದೇಶದ ನಮ್ಮ ಮೂಲ ಸಂಸ್ಕೃತಿಯೇ ಜನಪದ ಸಂಸ್ಕೃತಿ. ದೇಶಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸಿದವರೇ ಜನರು ಎಂದು ಮುಂಡರಗಿ ತೋಂಟದಾರ್ಯ ಮಠದ ಜ. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.

ಸಮಾಜವನ್ನು ಒಳಿತಿನೆಡೆಗೆ ಕೊಂಡೊಯ್ಯುವ ಮಠ-ಮಾನ್ಯ: ಶಿವಲಿಂಗ ಸ್ವಾಮೀಜಿ

Jul 21 2025, 01:30 AM IST
ಅನಾಗರಿಕ ಸಂಸ್ಕೃತಿಯನ್ನು ದೂರಗೊಳಿಸಿ, ಜನರಲ್ಲಿ ಜಾಗೃತಿಗೊಳಿಸಿ ಸಮಾಜವನ್ನು ಒಳತಿನಡೆಗೆ ಕೊಂಡೊಯ್ಯುವ ಕೆಲಸವನ್ನು ಮಠ ಮಾಡುತ್ತದೆ

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಶಿವಲಿಂಗ ಸ್ವಾಮೀಜಿ

Jul 21 2025, 12:00 AM IST
ನಿಸರ್ಗದಲ್ಲಿ ಸಹಜವಾಗಿ ಉತ್ಪತ್ತಿಯಾಗುವುದು ಸಾಹಿತ್ಯ.

ಕುಂಚಟಿಗರು ಸಂಘಟಿತರಾಗಿ: ಹನುಮಂತನಾಥ ಸ್ವಾಮೀಜಿ

Jul 21 2025, 12:00 AM IST
ಕುಂಚಿಟಿಗ ಸಮಾಜ ಬಂಧುಗಳು ಸಂಘಟಿತರಾಗುವ ನಿಟ್ಟಿನಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಧಾರ್ಮಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಎಲೆರಾಂಪುರ ಕುಂಚಿಟಿಗ ಮಠದ ಪೀಠಾಧ್ಯಕ್ಷ ಡಾ.ಶ್ರೀಶ್ರೀ ಹನುಮಂತನಾಥಸ್ವಾಮಿಜಿ ಕರೆ ನೀಡಿದರು.

ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕ-ಸಿದ್ಧರಾಮ ಸ್ವಾಮೀಜಿ

Jul 20 2025, 01:21 AM IST
ಮಾನವನ ಎಲ್ಲಾ ಅಂಗಾಂಗಗಳು ಸತ್ತ ನಂತರವು ಉಪಯೋಗಕ್ಕೆ ಬರುತ್ತವೆ. ಬದುಕಿದ್ದಾಗಲೇ ಮನಸ್ಸು ಮಾಡಿ ದೇಹದಾನ ಮಾಡಬೇಕು. ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕವಾದುದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved