• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸ್ತುಪ್ರದರ್ಶನದಿಂದ ಬೌದ್ಧಿಕ ಮಟ್ಟ ಹೆಚ್ಚಳ: ಸ್ವಾಮೀಜಿ

Feb 01 2025, 12:03 AM IST
Exhibition increases intellectual level: Swamiji

ಕನಕದಾಸರ ಸಾಹಿತ್ಯ ವಿಶ್ವಮಾನ್ಯವಾಗಿದೆ-ವಿದ್ಯೇಶತೀರ್ಥ ಸ್ವಾಮೀಜಿ

Feb 01 2025, 12:01 AM IST
ಕನಕದಾಸರ ಸಾಹಿತ್ಯ ವಿಶ್ವಮಾನ್ಯವಾಗಿದೆ. ಈ ಸಾಹಿತ್ಯಕ್ಕೆ ಯಾವುದೇ ಜಾತಿ- ಮತಗಳ ತಾರತಮ್ಯ ಮಾಡದೇ ಅದನ್ನು ಉಳಿಸಿ ಬೆಳೆಸಬೇಕು ಎಂದು ಉಡುಪಿ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.

ಕೆಲವರಿಂದ ಹೊಸ ಸಂವಿಧಾನ ಜಾರಿಗೆ ತರುವ ಸಂಚು: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ

Feb 01 2025, 12:00 AM IST
ಭಾರತ ದೇಶದ ಸಂವಿಧಾನ ಪವಿತ್ರವಾಗಿದ್ದು ಅಂತಹ ಸಂವಿಧಾನವನ್ನು ಹಿಂದಕ್ಕೆ ಹಾಕಿ ಹೊಸ ಸಂವಿಧಾನವನ್ನು ಜಾರಿಗೆ ತರುವ ಸಂಚು ಕೆಲವರಿಂದ ನಡೆಯುತ್ತಿದೆ. ಇಂತಹ ಸಂಚು ಜಾರಿಗೆ ಬರುವ ಮುನ್ನ ನಾವು ಜಾಗರೂಕರಾಗಬೇಕಾಗಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ದೇಹದ ಸದೃಢತೆಗೆ ಕ್ರೀಡೆ, ವ್ಯಾಯಾಮ ಅವಶ್ಯಕ: ಅಭಿನವ ಪಂಚಾಕ್ಷರ ಸ್ವಾಮೀಜಿ

Jan 31 2025, 12:47 AM IST
ದೇಹದ ಎಲ್ಲ ಸ್ನಾಯುಗಳಲ್ಲಿ ರಕ್ತ ಪರಿಚಲನೆಯಾಗುವ ಮೂಲಕ ಸದೃಢ ಆರೋಗ್ಯವನ್ನು ಪಡೆಯಲು ಕ್ರೀಡೆ ಸಹಕಾರಿಯಾಗುತ್ತದೆ.

ಸ್ವಾಧ್ಯಾಯ- ಪ್ರವಚನಗಳಿಂದ ಚಿತ್ತ ಶುದ್ಧಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Jan 28 2025, 12:50 AM IST
ಸ್ವಾಧ್ಯಾಯ ಮತ್ತು ಪ್ರವಚನಗಳನ್ನು ಯಾವಾಗಲೂ ಬಿಡಬಾರದು. ಇದರಿಂದ ಓದಿದ ವಿದ್ಯೆ ಯಾವಾಗಲೂ ನೆನಪಿರಲು ಸಾಧ್ಯವಾಗುತ್ತದೆ ಮತ್ತು ವಿದ್ಯೆಯ ಪರಂಪರೆಯು ಮುಂದುವರಿಯುತ್ತದೆ.

ಒಕ್ಕಲಿಗರು ಒಂದು ಜಾತಿಗೆ ಸೀಮಿತವಲ್ಲ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Jan 28 2025, 12:48 AM IST
ವಿಶ್ವದಲ್ಲಿ ಒಕ್ಕಲುತನ ಮಾಡುವವರು ಎಲ್ಲಾ ಸಮುದಾಯಗಳನ್ನು ಪೋಷಿಸುತ್ತಿದ್ದಾರೆ. ತಾವು ಬೆಳೆದ ದವಸ-ಧಾನ್ಯಗಳನ್ನು ಇತರರಿಗೂ ಹಂಚುತ್ತಿದ್ದಾರೆ. ಅಂದಿನ ಕಾಲದಲ್ಲಿ ಕೃಷಿಕರು ಸುಗ್ಗಿಹಬ್ಬದಲ್ಲಿ ಎಲ್ಲರಿಗೂ ಒಕ್ಕಣೆ ಕಣದಲ್ಲಿ ರಾಗಿ-ಭತ್ತ ದಾನ ಮಾಡುತ್ತಿದ್ದರು, ಎಲ್ಲರಿಗೂ ಆಶ್ರಯದಾತರಂತೆ ಸಂಭ್ರಮಿಸುತ್ತಿದ್ದರು.

ರಾಯಣ್ಣ ದೇಶಕ್ಕಾಗಿ ಹೋರಾಡಿದ ಅಪ್ರತಿಮ ವೀರ: ಶಿವಸಿದ್ದೇಶ್ವರ ಸ್ವಾಮೀಜಿ

Jan 28 2025, 12:48 AM IST
ದೇಶಕ್ಕಾಗಿಯೇ ತನ್ನ ಬದುಕನ್ನೇ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತ.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿದ ಕನ್ನಡ: ಸ್ವಾಮೀಜಿ

Jan 28 2025, 12:47 AM IST
ಬಸವಾದಿ ಶರಣರು ಕಲ್ಯಾಣ ನಾಡು ಬೆಳಗಿರುವ ಕಲ್ಯಾಣ ಕ ಎಂಬ ಅಕ್ಷರದ ಮೂಲಕ ಕಲ್ಯಾಣ ಮಂಟಪ ಕಟ್ಟಿದರು‌‌. ಕಾಶ್ಮೀರ ಕನ್ಯಾಕುಮಾರಿ ಹೀಗೆ ಎಲ್ಲವನ್ನು ಕನ್ನಡದಿಂದ ಕಟ್ಟಲಾಗಿದೆ. ಇದನ್ನು ನೋಡಿದಾಗ ಕಸ್ತೂರಿ ಕನ್ನಡ ಎಲ್ಲೆಡೆಯೂ ಹರಡಿರುವುದನ್ನು ಸಾಹಿತಿಗಳು ತಮ್ಮ ಕವಿತೆಗಳಲ್ಲಿ ಮನಮುಟ್ಟುವಂತೆ ಬರೆದಿದ್ದಾರೆ ಎಂದು ಸುಕ್ಷೇತ್ರ ಮುಕ್ತಿ ಮಠದ ಶಿವಸಿದ್ದ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಧರ್ಮಾಚರಣೆಯಿಂದ ಜೀವನದಲ್ಲಿ ಸಂತೃಪ್ತಿ, ಯಶಸ್ಸು: ಶ್ರೀ ಪ್ರಜ್ಞಾನಂದ ಬಾಲ ಸ್ವಾಮೀಜಿ

Jan 26 2025, 01:35 AM IST
ಶೃಂಗೇರಿ ಧರ್ಮ ಶ್ರೇಷ್ಠವಾದುದು. ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ. ನಾವು ಧರ್ಮವನ್ನು ನಂಬಿ ಧರ್ಮಾಚರಣೆ ಮಾಡಿದಾಗ ಜೀವನದಲ್ಲಿ ಸಂತೃಪ್ತಿ, ಯಶಸ್ಸು ಸಾಧ್ಯ ಎಂದು ವಾಸವಿ ಪೆನುಗೊಂಡ ಕ್ಷೇತ್ರದ ಶ್ರೀ ಪ್ರಜ್ಞಾನಂದ ಬಾಲ ಸ್ವಾಮೀಜಿ ಹೇಳಿದರು.

ಮಕ್ಕಳಿಗೆ ಸಂಸ್ಕಾರ ಕಲಿಸಲು ಪೋಷಕರ ಶ್ರಮ ಅಗತ್ಯ: ಮಂಗಳಾನಂದನಾಥ ಸ್ವಾಮೀಜಿ

Jan 26 2025, 01:32 AM IST
ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಪ್ರಾರಂಭಿಸಿ ನಡೆಸುವುದು ಬಹಳ ಕಷ್ಟದ ಕೆಲಸ. ಧೈರ್ಯ ಮಾಡಿ ೧೦ ವರ್ಷಗಳ ಕಾಲ ಗುಣಮಟ್ಟದ ಶಿಕ್ಷಣವನ್ನು ರಂಜಿತ್‌ಕುಮಾರ್ ಅವರ ಸಂಸ್ಥೆ ನೀಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved