• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಮ್ಮದಿ, ಸಂತಸದ ಜೀವನಕ್ಕೆ ಸಂಸ್ಕಾರ ಅಗತ್ಯ: ಪ್ರಭು ಸ್ವಾಮೀಜಿ

Mar 25 2025, 12:45 AM IST
ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಧಾರ್ಮಿಕ ಆಚರಣೆ, ಪದ್ಧತಿಯಿಂದ ವಿಮುಖರಾಗುತ್ತಿದ್ದೇವೆ. ಮನಸ್ಸಿನ ಭಾವನೆಗಳು ಚಂಚಲತೆಯಲ್ಲಿ ಮುಳುಗಿವೆ. ಮನಸ್ಸಿನ ಏಕಾಗ್ರತೆ, ದೃಢವಾಡ ಗುರಿ ಹೊಂದಲು ನೆಮ್ಮದಿ, ಸಂತೋಷಕ್ಕಾಗಿ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದು ಚರಂತಿಮಠದ ಪ್ರಭು ಸ್ವಾಮೀಜಿ ಹೇಳಿದರು.

ವಿಜ್ಞಾನಯುಗದಲ್ಲಿ ಭಾರತದ ಆಧ್ಯಾತ್ಮ ಶಕ್ತಿಯೇ ದೊಡ್ಡ ಟೆಕ್ನಾಲಜಿ: ಶ್ರೀ ಭಟ್ಟಾರಕ ಸ್ವಾಮೀಜಿ

Mar 24 2025, 12:33 AM IST
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೫ ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಸಮಾಜದ ಹಿತ ಕಾಯುವ ಸದ್ಗುಣ ಸರ್ವರಲ್ಲೂ ಇರಲಿ: ವರಸದ್ಯೋಜಾತ ಸ್ವಾಮೀಜಿ

Mar 24 2025, 12:33 AM IST
ಸಮಾಜದ ಹಿತವನ್ನು ಕಾಯುವ ಸದ್ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕಿದೆ.

ಶರಣರು ಪ್ರಪ್ರಥಮ ಸ್ವಾತಂತ್ರ್ಯ ಚಳವಳಿಗಾರರು: ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ

Mar 24 2025, 12:32 AM IST
ಹನ್ನೇರಡನೇ ಶತಮಾನದಲ್ಲಿ ಇದ್ದ ರಾಜಪ್ರಭುತ್ವದ ವಿರುದ್ಧ ಪ್ರಜಾಪ್ರಭುತ್ವದ ಬೀಜ ಬಿತ್ತಿದ ಶರಣರು ಈ ರಾಷ್ಟ್ರ ಕಂಡ ಪ್ರಪ್ರಥಮ ಸ್ವಾತಂತ್ರತ್ಯ ಚಳವಳಿಗಾರರು ಎಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಚನ್ನವೀರ ಸ್ವಾಮೀಜಿ

Mar 21 2025, 12:37 AM IST
ದೇವಸ್ಥಾನಗಳು ಮನುಷ್ಯನನ್ನು ಮಹದೇವನಲ್ಲಿಗೆ ತೆಗೆದುಕೊಂಡು ಹೋಗುವ ಸಾಧನಗಳಾದರೆ ಜಾತ್ರೆ, ಹಬ್ಬ ಹರಿ ದಿನಗಳು ಮನಸ್ಸಿಗೆ ಶಾಂತಿಯನ್ನು ತಂದು ಕೊಡುತ್ತವೆ.

ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ದೊರೆಯಲಿ: ಗುರುಬಸವ ಸ್ವಾಮೀಜಿ

Mar 20 2025, 01:17 AM IST
ಮನೆಯಲ್ಲಿ ಮಕ್ಕಳಿಗೆ ಸುಶಿಕ್ಷಣ, ಸಂಸ್ಕಾರ ನೀಡಲಿಲ್ಲ ಅಂದರೆ ಭವಿಷ್ಯದಲ್ಲಿ ನೋವೆಂಬುದು ಪೋಷಕರಿಗೆ ಕಟ್ಟಿಟ್ಟ ಬುತ್ತಿ ಇದ್ದಂತೆ.

ಶಿರೂರು ಗುಡ್ಡ ಕುಸಿತ: 8 ಮಂದಿ ವಿರುದ್ಧ ಪ್ರಕರಣ- ಡಾ.ಪ್ರಣವಾನಂದ ಸ್ವಾಮೀಜಿ

Mar 19 2025, 12:30 AM IST
ಎಂಟು ಮಂದಿ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮುಸ್ಲಿಂ ಮುಖಂಡರಿಂದ ಸಿದ್ಧಲಿಂಗ ಸ್ವಾಮೀಜಿ ಭೇಟಿ

Mar 18 2025, 12:37 AM IST
ಪವಿತ್ರ ರಂಜಾನ್ ಪ್ರಯುಕ್ತ ವಿವಿಧ ಮುಸ್ಲಿಂ ಮುಖಂಡರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸಿದ್ಧಗಂಗಾ ಮಠದ ಅನ್ನದಾಸೋಹ ಕೇಂದ್ರದಲ್ಲಿ ಮುಖಂಡರು ರಂಜಾನ್ ಪ್ರಯುಕ್ತ ಕೈಗೊಂಡಿದ್ದ ಉಪವಾಸವನ್ನು ಅಂತ್ಯಗೊಳಿಸಿದರು. ಅಲ್ಲದೆ ಶ್ರೀಮಠದಲ್ಲಿ ನಡೆದ ಭಾವೈಕ್ಯತಾ ಸತ್ಕಾರ ಕೂಟದಲ್ಲಿ ಭಾಗವಹಿಸಿ ಫಲಾಹಾರ ಸೇವಿಸಿದರು.

ತಾಯಿ ಕಣ್ಣಿಗೆ ಕಾಣುವ ದೇವರು: ಫಕೀರ ಸಿದ್ಧರಾಮ ಸ್ವಾಮೀಜಿ

Mar 18 2025, 12:32 AM IST
ಶ್ರೀದೇವಿ ಕರುಣೆಗೆ, ಪ್ರೀತಿಗೆ ಸಾಕ್ಷಿಯಾಗಿರುವಂತ ದೇವರು. ಕರುಣಾಮಯಿ, ಪ್ರೇಮಮಯಿ ಹಾಗೂ ಅಂತಃಕರಣಮಯಿ ದೇವಿ ತಾಯಿ ಸಮಾನವಾಗಿದ್ದಾಳೆ.

ಮನುಕುಲ ಉದ್ಧರಿಸಿದ ರೇಣುಕ ಭಗವತ್ಪಾದರು: ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ

Mar 17 2025, 12:31 AM IST
ಸಮಾಜದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ನೋಡುವ ಧರ್ಮವಾಗಿ ವೀರಶೈವ ಧರ್ಮವನ್ನು ಸಾವಿರಾರು ವರ್ಷಗಳ ಹಿಂದೆಯೇ ರೇಣುಕರು ಸ್ಥಾಪಿಸಿ, ಅಗಸ್ತ್ಯ ಮುನಿಗಳಿಗೆ ಸಿದ್ಧಾಂತ ಶಿಖಾಮಣಿಯನ್ನು ಬೋಧಿಸಿದ ರೇಣುಕರು ವೇದ ಉಪನಿಷತ್‌ಗಳನ್ನು ನೀಡಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved