• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯೋವೃದ್ಧರಿಗೆ ಊರುಗೋಲು ವಿತರಣೆ ಹೆಮ್ಮೆಯ ಸಂಗತಿ: ಹೊಳೆ ಹುಚ್ಚೇಶ್ವರ ಸ್ವಾಮೀಜಿ

Mar 16 2025, 01:46 AM IST
ನನ್ನ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ತಾವೆಲ್ಲ ಸೇರಿ ಪಟ್ಟಣದಲ್ಲಿನ ವಯೋವೃದ್ಧರಿಗೆ ಊರುಗೋಲು ವಿತರಣೆ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಯುವರತ್ನ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಕಮತಗಿ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.

ವಯೋವೃದ್ಧರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು ನೀಚ ಕೃತ್ಯ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Mar 16 2025, 01:46 AM IST
ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಸೇರಿಸುವ ನೀಚ ಕೃತ್ಯಕ್ಕೆ ಮಕ್ಕಳು ಇಳಿದಿದ್ದಾರೆ. ಗಂಡು ಹುಟ್ಟಿದರೆ ಸಂತೋಷ ಪಡುತ್ತಿದ್ದ ಹೆತ್ತವರು ಇಂದು ವೃದ್ಧಾಶ್ರಮದಲ್ಲಿ ದಿನ ಕಳೆಯುವ ಪರಿಸ್ಥಿತಿ ಬಂದಿದೆ. ಹೆಣ್ಣು ಮಗುವಿನ ಬಗ್ಗೆ ತಾತ್ಸರ ಬಿಡಬೇಕು. ಹೆಣ್ಣುಮಕ್ಕಳು ತಮ್ಮ ಪೋಷಕರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದಾರೆ.

ನಿಷ್ಠೆಯ ಕಾಯಕ ಶಿವಶರಣರ ಮೂಲ ಗುಣ: ಡಾ.ಬಸವಕುಮಾರ ಸ್ವಾಮೀಜಿ

Mar 15 2025, 01:08 AM IST
ಹನ್ನೆರಡನೆಯ ಶತಮಾನದ ಶರಣರೆಲ್ಲರೂ ತತ್ವನಿಷ್ಠೆಯ ಕಟಿಬದ್ಧ ಕಾಯಕದವರಾಗಿದ್ದು, ಯಾವುದಾದರೊಂದು ಸತ್ಯವನ್ನು ನಂಬಿದರೆ ಅದನ್ನು ಮಾಡಿ ಪೂರೈಸುವುದು ಅವರ ಧ್ಯೇಯವಾಗಿತ್ತು ಎಂದು ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಸ್ವಾಮೀಜಿ ಆಶೀರ್ವಾದ ಪಡೆದಿದ್ದ ಆರು ಖಾಕಿಗಳ ವರ್ಗ!

Mar 15 2025, 01:05 AM IST
ಕರ್ತವ್ಯನಿರತ ಪೊಲೀಸರು ಕಾರಿನಲ್ಲಿ ಹೋಗುತ್ತಿದ್ದ ಬಾಗಲಕೋಟೆ ಜಿಲ್ಲೆ ಇಳಕಲ್ಲ ತಾಲೂಕಿನ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ನಮಸ್ಕರಿಸಿರುವ ಮತ್ತು ಸ್ವಾಮೀಜಿ ಪೊಲೀಸರಿಗೆ ಹಣ ನೀಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್‌ ಆಗಿದೆ.

ಗೋ ಉತ್ಪನ್ನಗಳ ಸಂಶೋಧಕ ಯೋಗಿ ನಾರಾಯಣ ಭಟ್ಟ ಸ್ವಾಮೀಜಿ

Mar 14 2025, 12:34 AM IST
ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರ ಸ್ವಾಮೀಜಿ ಅವರ ಬಳಿ ಯೋಗವನ್ನು ಅಭ್ಯಸಿಸಿ, ಗೋ ಸಂರಕ್ಷಣೆಯನ್ನೇ ತನ್ನ ಜೀವನದ ಧ್ಯೇಯವಾಗಿಸಿಕೊಂಡ ಸ್ವಾಮೀಜಿ

ರೇಣುಕಾಚಾರ್ಯ ಜಯಂತಿ ಮನೆ ಮನಗಳಲ್ಲಿ ಆಚರಿಸುವಂತಾಗಲಿ: ರೇವಣಸಿದ್ದೇಶ್ವರ ಸ್ವಾಮೀಜಿ

Mar 14 2025, 12:32 AM IST
ಪ್ರತಿಯೊಂದು ಕುಟುಂಬಗಳು ಅವಿಭಕ್ತ ಕುಟುಂಬಗಳಂತೆ ನಡೆದುಕೊಂಡಾಗ ಜೀವನ ಸಾರ್ಥಕತೆ ಹೊಂದಲಿದೆ.

ಹಬ್ಬದ ಸಂಭ್ರಮಲ್ಲಿ ಶಾಂತಿ, ಸೌಹಾರ್ದ ನೆಲೆಸಲಿ: ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ

Mar 13 2025, 12:47 AM IST
ಸೌಹಾರ್ದ ಸಭೆಯಲ್ಲಿ ಪಾಲ್ಗೊಂಡ ಸರ್ವಧರ್ಮ ಗುರುಗಳು, ಮುಖಂಡರು ಎರಡೂ ಹಬ್ಬಗಳನ್ನು ಎಲ್ಲ ಸಮಾಜ ಬಾಂಧವರು ಸೇರಿ ಸೌಹಾರ್ದದಿಂದ ಆಚರಿಸುವ ನಿರ್ಣಯ ಕೈಗೊಂಡರು.

ಧರ್ಮದ ತಿರುಳೇ ಸಹಬಾಳ್ವೆಯ ಸಮರಸದ ಜೀವನ ವಿಧಾನ: ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ

Mar 10 2025, 12:21 AM IST
ಉಜ್ವಲ ಬದುಕಿಗೆ ಧಾರ್ಮಿಕ ಕಾರ್ಯಕ್ರಮಗಳು ಮಾರ್ಗದರ್ಶನ ಮಾಡಬೇಕು. 12ನೇ ಶತಮಾನದ ಶರಣರು ನೀಡಿದ ಸಂದೇಶಗಳು ಎಲ್ಲ ಕಾಲಕ್ಕೂ ಸಲ್ಲುವ ಮನುಷ್ಯನ ಹಿತದ ಚಿಂತನೆಗಳಾಗಿವೆ.

ಪತ್ರಕರ್ತ ಪಾಟೀಲ ಪುಟ್ಟಪ್ಪ ಈ ನೆಲದ ನಕ್ಷತ್ರ: ಸದಾಶಿವ ಸ್ವಾಮೀಜಿ

Mar 10 2025, 12:15 AM IST
ಏಕಕಾಲಕ್ಕೆ ಐದು ಪತ್ರಿಕೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಪಾಪು ಅವರು ಕೇವಲ ಪತ್ರಕರ್ತರು ಮಾತ್ರವಲ್ಲ, ಶ್ರೇಷ್ಠ ಸಾಹಿತಿ, ಸಂಶೋಧಕ, ಇತಿಹಾಸಕಾರ, ಸೂಕ್ಷ್ಮ ಸಂವೇದಾನಾಶೀಲ, ಅದ್ಭುತ ಜ್ಞಾನಕೋಶವಾಗಿದ್ದರು.

ಮಾಗಳ ಸರ್ಕಾರಿ ಶಾಲೆ ನಾಡಿಗೆ ಪ್ರೇರಣೆ: ಡಾ. ಹಿರಿ ಶಾಂತವೀರ ಸ್ವಾಮೀಜಿ

Mar 09 2025, 01:51 AM IST
ಶತಮಾನೋತ್ಸವ ಆಚರಿಸಿಕೊಂಡಿರುವ ಗ್ರಾಮೀಣ ಭಾಗದ, ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಡಿಗೆ ಪ್ರೇರಣೆಯಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved