• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕದಾಸರ ಸಾಹಿತ್ಯ ಅದ್ಭುತವಾದ್ದು: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ

Nov 21 2024, 01:00 AM IST
ಈ ಸಂದರ್ಭ ದಾಸ ಸಂಕೀರ್ತನಕಾರ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ರಾಮಕೃಷ್ಣ ಕಾಟುಕುಕ್ಕೆ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ‘ಕನಕದಾಸ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಸೋತರೂ ಪರವಾಗಿಲ್ಲ ಕ್ರೀಡೆಯಲ್ಲಿ ಧರ್ಮ ಪಾಲಿಸಿ: ಪ್ರಸನ್ನನಾಥ ಸ್ವಾಮೀಜಿ ಸಲಹೆ

Nov 20 2024, 12:35 AM IST
ಶಿಕ್ಷಕರು ಶಾಲೆಯಲ್ಲಿ ತಂದೆ, ತಾಯಿ, ಅಕ್ಕ, ತಂಗಿ, ಅಣ್ಣ, ತಮ್ಮಂದಿರಂತೆ ಮಕ್ಕಳನ್ನು ಪ್ರೀತಿಸಬೇಕು. ಮಕ್ಕಳಿಗೆ ಸರಿಯಾದ ಪ್ರೀತಿ ಸಿಗದೆ ಪ್ರತೇಕ ಮನೋಭಾವದಲ್ಲಿ ಬೆಳೆಯುತ್ತಿದ್ದರೆ ಇದಕ್ಕಾಗಿ ಶಿಕ್ಷಕರು ಮಕ್ಕಳನ್ನು ಪ್ರೀತಿಯಿಂದ ಕಾಣಬೇಕು .

ಸರಳ ವಿವಾಹಗಳನ್ನು ಪ್ರೋತ್ಸಾಹಿಸಿ: ಸ್ವಾಮೀಜಿ ‌

Nov 19 2024, 12:50 AM IST
ಮಾಗಡಿ: ಸಮಾಜ ಸೇವಕರು ಸಾಮೂಹಿಕ ವಿವಾಹೋತ್ಸವಗಳನ್ನು ನೆರವೇರಿಸಲು ಮುಂದೆ ಬರಬೇಕಿದೆ ಎಂದು ಕಳ್ಳಿಪಾಳ್ಯದ ಶ್ರೀ ಭಕ್ತ ಮುನೇಶ್ವರಸ್ವಾಮಿ ಶಕ್ತಿ ಪೀಠಾಧ್ಯಕ್ಷರಾದ ಶ್ರೀ ರಂಗನಾಥ ಸ್ವಾಮೀಜಿ ‌ಹೇಳಿದರು.

ಕನಕದಾಸರ ತ್ವಾದರ್ಶಗಳು ಯುವ ಜನಾಂಗಕ್ಕೆ ಮಾದರಿ: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Nov 19 2024, 12:48 AM IST
ಸಂತ ಭಕ್ತ ಕನಕದಾಸರು ಶ್ರದ್ಧೆ, ಭಕ್ತಿಗೆ ಶ್ರೇಷ್ಠ ನಿದರ್ಶನ ಆಗಿದ್ದರು. ಅವರ ತತ್ವಾದರ್ಶಗಳು ಯುವ ಜನಾಂಗಕ್ಕೆ ಮಾದರಿಯಾಗಿವೆ. ಇಂದಿನ ಮಕ್ಕಳಿಗೆ ಅವುಗಳನ್ನು ಪರಿಚಯಿಸಲು ಹಾಲುಮತ ಸಮಾಜ ಶ್ರಮಿಸಬೇಕು ಎಂದು ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ಹಬ್ಬ ಹರಿದನಗಳಲ್ಲಿ ಸಂಸ್ಕಾರ ಬಿತ್ತುವ ಕಾರ್ಯವಾಗಲಿ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

Nov 19 2024, 12:46 AM IST
ಹಬ್ಬ ಹರಿದಿನಗಳಲ್ಲಿ ನಮ್ಮ ದೇಶದ ಸಾಂಸ್ಕೃತಿಕ ವೈಭವವನ್ನು ಕಾಣಬಹುದು. ನಮ್ಮ ದೇವಾಲಯಗಳು ನಮ್ಮ ಒಗ್ಗಟ್ಟಿಗೆ ಕಾರಣವಾಗಿದೆ ಎಂದು ಕನ್ಹೇರಿಮಠದ ಕಾಡಸಿದ್ದೇಶ್ವರ ಮಹಾಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು ಎಂದು ಹೇಳಿದರು.

ಪದವಿ ಜೊತೆ ಕೌಶಲ್ಯ ಶಿಕ್ಷಣವಿದ್ದರೆ ಮಾತ್ರ ಯಶಸ್ಸು: ಡಾ.ಬಸವಕುಮಾರ ಸ್ವಾಮೀಜಿ

Nov 19 2024, 12:45 AM IST
Success is only possible if there is skill education along with a degree: Dr. Basavakumar Swamiji

ಹರಿದಾಸರ ಸಾಹಿತ್ಯದ ಇನ್ನಷ್ಟು ಕೃತಿ ಅಧ್ಯಯನ ಅಗತ್ಯ: ಅಕ್ಷೋಭ್ಯ ರಾಮಪ್ರಿಯ ತೀರ್ಥ ಸ್ವಾಮೀಜಿ

Nov 18 2024, 01:18 AM IST

ಹರಿದಾಸರ ಕೃತಿಗಳಲ್ಲಿ ಉಲ್ಲೇಖಿಸಿರುವ ಭೌತಿಕ ವಸ್ತುಗಳ ಅಧ್ಯಯನ ಮಾಡಿ ಹರಿದಾಸ ಸಾಹಿತ್ಯದ ಇನ್ನಷ್ಟು ಕೃತಿ ರಚಿಸುವ ಅಗತ್ಯವಿದ್ದು,  ವಿದ್ವಾಂಸರ ಪಡೆ, ವಿಶ್ವವಿದ್ಯಾಲಯಗಳ ನೆರವು ಪಡೆಯಬೇಕು ಎಂದು ಬಾಳಗಾರು ಮಠ   ಪೀಠಾಧೀಶ ಅಕ್ಷೋಭ್ಯರಾಮಪ್ರಿಯತೀರ್ಥ ಸ್ವಾಮೀಜಿ ಹೇಳಿದರು.

ಮುನಿಯಪ್ಪರನ್ನು ಸಿಎಂ ಮಾಡಿ: ಮಾದಾರ ಸ್ವಾಮೀಜಿ ಆಗ್ರಹ

Nov 18 2024, 01:16 AM IST
ಒಳಮೀಸಲಾತಿಯಲ್ಲಿ ನಮಗೆ ನಿಗದಿಯಾಗಿರುವುದರಲ್ಲಿ ಒಂದು ಪರ್ಸೆಂಟ್ ಕಡಿಮೆಯಾದರೂ ಒಪ್ಪುವುದಿಲ್ಲ ಎಂದು ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ಭಾಷಾ ಪ್ರೇಮ ಮೂಡಿಸಬೇಕಿದೆ: ಡಾ. ಬಸವಕುಮಾರ ಸ್ವಾಮೀಜಿ

Nov 18 2024, 12:03 AM IST
Love of language should be inculcated in students: Dr. Basavakumar Swamiji

ಶರಣ ತತ್ವ ಅಳವಡಿಸಿಕೊಂಡು ಲಿಂಗಾಯತ ಧರ್ಮ ಎತ್ತಿ ಹಿಡಿಯಿರಿ: ಶ್ರೀ ಸಿದ್ದಮಲ್ಲ ಸ್ವಾಮೀಜಿ

Nov 17 2024, 01:16 AM IST
ಭಾರತದಲ್ಲಿ ವೈಷ್ಣವ ಮತ್ತು ಶೈವ ಧರ್ಮ ಎಂಬುದಿತ್ತು. ವಿಷ್ಣುವನ್ನು ಪೂಜಿಸುವ ವೈಷ್ಣವರು, ಶಿವನನ್ನು ಪೂಜಿಸುವ ಶೈವರಿದ್ದರು. ಇಂತಹ ಶೈವರಲ್ಲಿ ವೀರಶೈವ ಎಂಬ ಪದ ಹುಟ್ಟಿಕೊಂಡಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 90
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved