• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚೇಂದ್ರಿಗಳ ಗುಲಾಮನಾದರೆ ಉದ್ಧಾರ ಅಸಾಧ್ಯ: ಸ್ವಾಮೀಜಿ

Mar 07 2025, 12:52 AM IST
ರಾಜಕಾರಣಿಗಳ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಸಾಹಿತಿಗಳು, ಸಮಾಜ ಸುಧಾಕರು ಏನಾಗಿದ್ದಾರೆ. ಎಲ್ಲರೂ ಯಾವುದೋ ಒಂದು ಇಂದ್ರಿಯಗಳ ದಾಸರಾಗಿ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಲಿಂಗಾಯತ ಒಂದು ಧರ್ಮವಲ್ಲ ಎಂಬ ರಂಭಾಪುರಿ ಶ್ರೀವೀರಸೋಮೇಶ್ವರ ಸ್ವಾಮೀಜಿ ಹೇಳಿಕೆಗೆ ಖಂಡನೆ

Mar 06 2025, 12:33 AM IST
“ಲಿಂಗಾಯತ ಒಂದು ಧರ್ಮವಲ್ಲ” ಎಂದು ಹೇಳಿದ್ದಲ್ಲದೇ ನಾಡಿನ ಬಹುದೊಡ್ಡ ವಿದ್ವಾಂಸರೂ, ಬಸವ ಸಾಕ್ಷಿಯಂತಿರುವ 94 ವರ್ಷದ ಸಾಹಿತಿ ಡಾ. ಗೊ.ರು. ಚನ್ನಬಸಪ್ಪ ಅವರನ್ನು “ವಯೋವೃದ್ಧ, ಅವನಿಗೆ ಧರ್ಮದ ಇತಿಹಾಸವೇ ಗೊತ್ತಿಲ್ಲ” ಎಂದು ಏಕವಚನದಲ್ಲಿ ಕರೆದಿದ್ದಾರೆ.

ಧರ್ಮ ಪಾಲನೆಯಿಂದ ಬದುಕು ಸಾರ್ಥಕ: ಬಸವಲಿಂಗೇಶ್ವರ ಸ್ವಾಮೀಜಿ

Mar 06 2025, 12:33 AM IST
ಜೀವನದಲ್ಲಿ ಧರ್ಮ, ಸತ್ಯ, ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ದೇವರ ಕಾಣಬಹುದು, ಪ್ರಯಾಗರಾಜ್ ಯಾತ್ರೆ ನೋಡಿದಾಗ ಅಲ್ಲಿನ ಸಾಧುಗಳ ರೂಪದಲ್ಲಿ ದೇವರ ದರ್ಶನ ಸಿಗುತ್ತದೆ.

ಸುಂದರ ಬದುಕಿಗೆ ಶರಣರ ವಚನಗಳು ದಾರಿದೀಪ: ಶಾಂತಲಿಂಗ ಸ್ವಾಮೀಜಿ

Mar 05 2025, 12:32 AM IST
ಮನುಷ್ಯನ ಸಂತೃಪ್ತ ಬದುಕಿಗೆ ಮೌಲ್ಯಗಳು ಅತಿ ಮುಖ್ಯ. ಅದೇ ಕಾರಣಕ್ಕೆ ಕವಿಗಳು, ಸಂತರು, ಮಹಾಂತರು, ವಿಜ್ಞಾನಿಗಳು ಮೌಲ್ಯಯುತ ಸಂದೇಶ ನೀಡಿದರು.

ಹಾಲುಮತದವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ : ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

Mar 04 2025, 12:36 AM IST
ಹಾಲು ಮತದವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದರು.

ಪರಂಪರಾಗತ ಮೌಲ್ಯಗಳಿಗೆ ಒತ್ತು ನೀಡಿದ ಮಾದರಿ ದೇವಳ : ಭಟ್ಟಾರಕ ಸ್ವಾಮೀಜಿ

Mar 04 2025, 12:34 AM IST
ಸೋಮವಾರ ಪುತ್ತಿಗೆಯ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದ ಅಂಗವಾಗಿ ಜರಗಿದ ಧಾರ್ಮಿಕ ಸಭೆಯಲ್ಲಿ ಶ್ರೀ ಜೈನಮಠ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಂತರಂಗ ಶುದ್ಧವಾಗಿದ್ದರೆ ದೇವರ ಒಲುಮೆ: ಬಸವ ಮರುಳಸಿದ್ಧ ಸ್ವಾಮೀಜಿ

Mar 04 2025, 12:34 AM IST
ಚಿಕ್ಕಮಗಳೂರು, ಬಹಿರಂಗದ ಆಚರಣೆಗಳ ಜತೆಗೆ ಅಂತರಂಗದ ಆಚರಣೆಗಳು ಶುದ್ಧವಾಗಿದ್ದಲ್ಲಿ ದೇವರನ್ನು ಒಲಿಸಿಕೊಳ್ಳಬಹುದು ಎಂದು ಬಸವತತ್ತ್ವ ಪೀಠದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.

ಜ್ಞಾನ, ವಿಜ್ಞಾನ, ತಂತ್ರಜ್ಞಾನ ಸೇರಿದಾಗ ದೇಶದ ಪ್ರಗತಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ

Mar 04 2025, 12:34 AM IST
ಹೊಸ ಹೊಸ ಆವಿಷ್ಕಾರಗಳನ್ನು ಶಿಕ್ಷಣದ ಮೂಲಕ ಪರಿಚಯಿಸಲಾಗುತ್ತಿದೆ. ಅದರಿಂದ ಜ್ಞಾನವನ್ನು ಪಡೆದುಕೊಂಡು ಮತ್ತೊಂದು ಆವಿಷ್ಕಾರದ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡಬೇಕು. ಅದರ ಮೂಲಕ ದೇಶಕ್ಕೆ ಕೊಡುಗೆ ನೀಡುವ ಅವಶ್ಯಕತೆ ಇದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನ ನಿಂತ ನೀರಾಗದೆ ನಿರಂತರವಾಗಿ ಬೆಳವಣಿಗೆ ಕಾಣುತ್ತಿರಬೇಕು.

ಸಂಗೀತ ಮನುಷ್ಯನಿಗೆ ಅತಿ ಮುಖ್ಯ: ಸ್ವಾಮೀಜಿ

Mar 04 2025, 12:33 AM IST
ಸಂಗೀತ ಮತ್ತು ಸಾಹಿತ್ಯದ ಬಗ್ಗೆ ತಿಳಿದಿರಬೇಕು.

ಹುಕ್ಕೇರಿಮಠದ ಶಿವಲಿಂಗ ಸ್ವಾಮೀಜಿ ವಿರಕ್ತ ಪರಂಪರೆಗೆ ಮಾದರಿ: ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ

Mar 04 2025, 12:32 AM IST
ಜಗತ್ತಿನ ಎಲ್ಲ ಧರ್ಮಗಳು ಮತ್ತು ಧರ್ಮ ಗುರುಗಳು ಸತ್ಯ, ಅಹಿಂಸೆ ಪ್ರತಿಪಾದಿಸಿದರೆ, ಮಾನವೀಯತೆ ಮತ್ತು ಕಾಯಕ ಸಿದ್ಧಾಂತವನ್ನು ಪ್ರತಿಪಾದಿಸಿದ ಏಕೈಕ ಧರ್ಮಗುರು ಎಂದರೆ ಅವರು ಮಹಾನ್ ಮಾನವತಾವಾದಿ ಬಸವಣ್ಣನವರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved