• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

18ಕ್ಕೆ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಸಂಸ್ಮರಣೆ

Jan 16 2025, 12:46 AM IST
ರಾಮನಗರ: ಬಿಜಿಎಸ್ ಸೇವಾ ಸಮಿತಿ ವತಿಯಿಂದ ಜ.18ರಂದು ಬಿಡದಿಯಲ್ಲಿ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ಹಾಗೂ 80ನೇ ಜಯಂತ್ಯುತ್ಸವ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.

ಮುಂದೆ ಒಳ್ಳೆಯ ಸಿಎಂ ಮೂಲಕ ಮೀಸಲಾತಿ ಪಡಿತೇವಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

Jan 16 2025, 12:45 AM IST
2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿದ ಅಪಮಾನಕ್ಕೆ ಪ್ರತೀಕಾರದ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ 224 ವಿಧಾನಸಭೆಗಳ 18,000 ಹಳ್ಳಿಗಳ ಮನೆಮನೆಗೆ ತೆರಳಲು ನಿರ್ಧಾರ ಮಾಡಿದ್ದಾಗಿ ತಿಳಿಸಿದರು.

ಶತಮಾನದ ಸಂತ ಡಾ. ಬಾಲಗಂಗಾಧರನಾಥ ಸ್ವಾಮೀಜಿ

Jan 15 2025, 12:47 AM IST
ಪವಾಡ ಪುರುಷ, ಸಂತ ಯೋಗಿ, ನಾಥ ಸಂಪ್ರದಾಯದ ಮೂಲಕ ಸನಾತನ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದ ಶತಮಾನದ ಸಂತ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ಶಿಕ್ಷಣ ಸಂಸ್ಥೆಗಳಿಂದ ಸಮಾಜದ ಒಳಿತು: ಅರಮೇರಿ ಸ್ವಾಮೀಜಿ

Jan 15 2025, 12:45 AM IST
ಜೀವನಪರ್ಯಂತ ಯಾರಿಂದಲೂ ಕಸಿದುಕೊಳ್ಳಲಾಗದ ಸಂಪತ್ತಾಗಿರುವ ಶಿಕ್ಷಣ ಇಂದು ಪ್ರತಿಯೊಬ್ಬ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಶಿಕ್ಷಣದಿಂದ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

Jan 14 2025, 01:02 AM IST
ಬೋವಿ ಸಮಾಜದವರು ಶ್ರಮಿಕರು. ದುಡಿಮೆ ನಂಬಿಕೊಂಡು ಪ್ರಾಮಾಣಿಕತೆಯಿಂದ ಎಲ್ಲ ವರ್ಗದ ಜತೆ ಬೆರೆತು ಬದುಕು ನಡೆಸುತ್ತಿದ್ದಾರೆ.

ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ: ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

Jan 14 2025, 01:01 AM IST
ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ.

ಪ್ರತಿಯೊಬ್ಬರೂ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು-ಸ್ವಾಮೀಜಿ

Jan 13 2025, 12:45 AM IST
ನಮ್ಮ ಹೃದಯ ಕನ್ನಡಕ್ಕಾಗಿ ಮಿಡಿಯಬೇಕು. ಪ್ರತಿಯೊಬ್ಬರು ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳುವ ಜತೆಗೆ ನಮ್ಮ ಸಂತತಿಗೂ ಅದನ್ನು ಪರಿಪಾಠವಾಗಿಸಬೇಕು ಎಂದು ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇತಿಹಾಸ ನೆನಪಿಸುವ ಕೆಲಸ ಮಾಡುತ್ತಿರುವ ಅಂಚೆ ಇಲಾಖೆ: ಡಾ.ಅಲ್ಲಮಪ್ರಭು ಸ್ವಾಮೀಜಿ

Jan 12 2025, 01:17 AM IST
ಐತಿಹಾಸಿಕ ಮಹತ್ವದ ಸಾಧಕರನ್ನು, ಸಾಧನೆಗಳನ್ನು ನೆನೆಪಿಸುವ ಕೆಲಸ ಮಾಡಿದ ಅಂಚೆ ಇಲಾಖೆಯ ಕಾರ್ಯ ಅಭಿನಂದನಾರ್ಹ ಎಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.

ಮತ್ತೊಂದು ಆಹಾರ ಕ್ರಾಂತಿಗೆ ಆದಿ ಚುಂಚನಗಿರಿ ಸ್ವಾಮೀಜಿ ಕರೆ

Jan 10 2025, 12:48 AM IST
ಕೃಷಿ ಚಟುವಟಿಕೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಮತ್ತೊಮ್ಮೆ ಆಹಾರ ಕ್ರಾಂತಿಗೆ ನಾಂದಿ ಹಾಡಬೇಕೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕೃಷಿ ವಿಜ್ಞಾನ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಂವಿಧಾನ ತಿರುಚುವ ಷಡ್ಯಂತ್ರ: ಸ್ವಾಮೀಜಿ ಆರೋಪ

Jan 10 2025, 12:47 AM IST
ಚಿಕ್ಕಮಗಳೂರು, ಸಂವಿಧಾನದ ಆಶಯಗಳನ್ನು ತಿರುಚುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಜೇವರ್ಗಿ ಶ್ರೀ ಜಗದ್ಗುರು ಮರುಳಶಂಕರ ದೇವರ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಮಹಾ ಸ್ವಾಮೀಜಿ ನುಡಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved