• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ-ಮುಸ್ಲಿಂ ಸೌಹಾರ್ದತೆ ಅಗತ್ಯ: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

Mar 04 2025, 12:30 AM IST
ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ದೇಶಕ್ಕೆ ಅಗತ್ಯವಿದೆ.

ರಾಜ್ಯದ ಮುಖ್ಯಮಂತ್ರಿ ಕುರ್ಚಿ ಕಸರತ್ತು ಬಗ್ಗೆ ಕೋಡಿಮಠದ ಶಿವಾನಂದ ಸ್ವಾಮೀಜಿ ಭವಿಷ್ಯ

Mar 03 2025, 01:51 AM IST

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಕುರ್ಚಿ ಕಸರತ್ತು ಕುರಿತ ರಾಜಕೀಯ ಚರ್ಚೆ ಬೆನ್ನಲ್ಲೇ, ಹಾಲುಮತದ ಕೈಯ್ಯಲ್ಲಿ ರಾಜ್ಯದ ಅಧಿಕಾರವಿದೆ, ಸಲೀಸಾಗಿ ಅವರನ್ನು ಕುರ್ಚಿಯಿಂದ ಇಳಿಸಲು ಅಸಾಧ್ಯ - ಭವಿಷ್ಯ

ನವಜೋಡಿ ಮಾದರಿ ಜೀವನ ನಡೆಸಿ: ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ

Mar 03 2025, 01:50 AM IST
ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದ ಶ್ರೀಕರಿಬಸವೇಶ್ವರ ಗದ್ದುಗೆಯಲ್ಲಿ ೧೦ನೇ ವರ್ಷದ ಸಾಮೂಹಿಕ ವಿವಾಹ ಮತ್ತು ಜಾತ್ರಾ ಮಹೋತ್ಸವ ನಡೆಯಿತು. ಇಟಗಿ ಭೂ ಕೈಲಾಸ ಮೇಲುಗದ್ದುಗೆಮಠದ ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದರು.

ಪಾಳುಬಿದ್ದ ಮಠ ನಿರಂಜನ ಸ್ವಾಮೀಜಿ ಅವರಿಂದಾಗಿ ಜೀರ್ಣೋದ್ಧಾರ: ಜಡೆ ಶ್ರೀ

Mar 03 2025, 01:49 AM IST
ಚಿನ್ನಿಕಟ್ಟೆಯ ಶ್ರೀ ಗುರುರುದ್ರಸ್ವಾಮಿ ನಂಬಿದ ಭಕ್ತರನ್ನು ಕೈ ಬಿಡುವುದಿಲ್ಲ. ಇದೊಂದು ಪವಾಡ ಕ್ಷೇತ್ರ ಎಂದು ಸೊರಬ ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಬದುಕಿನಲ್ಲಿ ಕಲೆ ಅಳವಡಿಸಿಕೊಂಡಾಗ ಹೃದಯ ಅರಳಿಸುತ್ತದೆ-ಸ್ವಾಮೀಜಿ

Mar 01 2025, 01:06 AM IST
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತೊಗಲು ಗೊಂಬೆ ಆಟದ ಭೀಮವ್ವ ಶಿಳ್ಳೇಕ್ಯಾತರ 103 ವರ್ಷದ ಹಿರಿಯ ಜೀವಿಯಾದರೂ ಜೀವನೋತ್ಸಾಹವನ್ನು ಮಾತ್ರ ಕಳೆದುಕೊಂಡಿಲ್ಲ. ಇನ್ನೂ ಆ ಧ್ವನಿಯಲ್ಲಿ ಸುಮಧುರತ್ವ ಇದೆ. ಕಲೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಹೃದಯವನ್ನು ಅರಳಿಸುತ್ತದೆ ಎಂದು ಮುಂಡರಗಿ ತೋಂಟದಾರ್ಯ ಮಠದ ಪೀಠಾಧಿಪತಿ ಜ. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.

ಅಂತರಂಗ ಶುದ್ಧಿಗೆ ಧಾರ್ಮಿಕ ಕೈಂಕರ್ಯ ಅಗತ್ಯ: ಚನ್ನವೀರ ಸ್ವಾಮೀಜಿ

Mar 01 2025, 01:02 AM IST
ಶಿವನಾಮಸ್ಮರಣೆಯೊಂದಿಗೆ ವಿವಿಧ ರೀತಿಯಲ್ಲಿ ಶಿವರಾತ್ರಿಯನ್ನು ಆಚರಿಸುವ ಸಂದರ್ಭದಲ್ಲಿ ಶ್ರೀಮಠದ ಅನಾಥ ಮಕ್ಕಳೊಂದಿಗೆ ಭಕ್ತರು ಹಬ್ಬವನ್ನು ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ.

ಸುಖ-ಶಾಂತಿ ಬದುಕಿಗೆ ಅಧ್ಯಾತ್ಮ ಸಂಜೀವಿನಿ: ರಂಭಾಪುರಿ ಸ್ವಾಮೀಜಿ

Mar 01 2025, 01:00 AM IST
ಬದುಕಿನಲ್ಲಿ ಭೌತಿಕ ಸಂಪತ್ತು ಕೆಲವು ಕಾಲದವರೆಗೆ ಸುಖ ಕೊಡಬಹುದು. ಆಧ್ಯಾತ್ಮ ಸಂಪತ್ತು ನಿಜವಾದ ಸಂಪತ್ತು. ಸುಖ ಶಾಂತಿ ಬದುಕಿಗೆ ಆಧ್ಯಾತ್ಮ ಜೀವನ ಸಂಜೀವಿನಿಯಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ಸರ್ವರನ್ನು ಒಳಗೊಳ್ಳುವ ಧರ್ಮವೇ ಪರಮ ಶ್ರೇಷ್ಠ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ

Feb 26 2025, 01:03 AM IST
ಉಪಜಾತಿಗಳ ನಡುವೆ ವೈವಾಹಿಕ ಸಂಬಂಧಗಳು ಬೆಳೆಯಬೇಕು. ಆ ಮೂಲಕ ಉಪಜಾತಿ ಎಂಬ ಕಂದಕ ಕಡಿಮೆಯಾಗಿ ಸಮಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ.

ಶಾಂತಿಯುತ ಜೀವನಕ್ಕೆ ಮೂರುಸಾವಿರಮಠ ಆಸರೆ: ವಚನಾನಂದ ಸ್ವಾಮೀಜಿ

Feb 26 2025, 01:03 AM IST
ಮೂರುಸಾವಿರಮಠ ಅಧ್ಯಾತ್ಮದ ಕೇಂದ್ರವಾಗಿ ಶಾಂತಿಯುತ ಜೀವನಕ್ಕೆ ನಾಡಿಗೆ ಆಸರೆಯಾಗಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಹೇಳಿದರು.

ಪ್ರಕೃತಿಗೆ ಜೀವ ತುಂಬುವ ಕಲೆ ವಿಶ್ವಕರ್ಮ ಸಮಾಜಕ್ಕಿದೆ-ಸ್ವಾಮೀಜಿ

Feb 25 2025, 12:50 AM IST
ಕಲೆ ಗುರುತಿಸಿಕೊಟ್ಟ ಏಕೈಕ ಸಮಾಜವೆಂದರೆ ಅದುವೇ ವಿಶ್ವಕರ್ಮ ಸಮಾಜ ಎಂದು ನರಗುಂದ ಪತ್ರಿವನಮಠದ ಡಾ. ಸಿದ್ಧವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved