• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಕೈಗೆ ಪೆನ್‌ ಬದಲು ತಲ್ವಾರ್‌ ಕೊಡಿ: ಸ್ವಾಮೀಜಿ! ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ

Nov 12 2024, 01:31 AM IST
‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ’ ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದತ್ತಾತ್ರೇಯಬೋಧ ಸ್ವಾಮೀಜಿ

Nov 12 2024, 12:47 AM IST
ಮೂಡಲಗಿ ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವರು ಸೇರಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು.

ಒಗ್ಗಟಿಟ್ಟಿನ ಶ್ರಮದಿಂದ ದೈವತ್ವ ಸಮಾಜ ಪ್ರಗತಿ ಸಾಧ್ಯ : ಕರ್ಕಿ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ

Nov 11 2024, 01:17 AM IST
ಸಾಗರದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜದ ಸಭಾಭವನ ಲೋಕಾರ್ಪಣೆ ಸಮಾರಂಭ ನಡೆಯಿತು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯ ಸ್ಮರಣೆ, ಕುವೆಂಪು ಜಯಂತ್ಯುತ್ಸವ

Nov 10 2024, 01:57 AM IST
ಪೂಜ್ಯ ಗುರುಗಳ ಸೇವೆಯನ್ನು ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ. ಚದುರಿ ಹೋಗಿದ್ದ ಸಮುದಾಯವನ್ನು ಸಂಘಟಿಸಿದರು.

ಪ್ರತಿಯೊಬ್ಬ ಮನುಷ್ಯನ ಹುಟ್ಟಿಗೂ ಒಂದು ಉದ್ದೇಶವಿರುತ್ತದೆ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Nov 10 2024, 01:45 AM IST
ಮಠಮಾನ್ಯಗಳು ಆಧ್ಯಾತ್ಮದ ಜತೆಗೆ ಶೈಕ್ಷಣಿಕ ಕ್ಷೇತ್ರಕ್ಕೂ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಶಿಕ್ಷಣ ಕ್ಷೇತ್ರ ಬಲವರ್ಧನೆಗೊಳ್ಳಲು ಸಾಧ್ಯವಾಗಿದೆ. ನಾಡಿನಲ್ಲಿ ಸಾಕ್ಷರತೆ ಪ್ರಗತಿಗೆ ಮೈಸೂರು ಸಂಸ್ಥಾನದ ಮಹರಾಜ ಕೊಡುಗೆ ಅಪಾರವಿದೆ. ಕೇವಲ ಶೇ.5ರಷ್ಟು ಇದ್ದಂತಹ ಸಾಕ್ಷರತೆ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ಬೆಳೆದಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಸಲ್ಲುತ್ತದೆ.

ಶಿಕ್ಷಣದಿಂದ ಸಮಸ್ಯೆ ಎದುರಿಸುವ ಸಾಮರ್ಥ್ಯ: ಸ್ವಾಮೀಜಿ

Nov 10 2024, 01:44 AM IST
ಶಿಕ್ಷಣವು ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ನೀಡುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತುಮಕೂರಿನ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತೀ ಸ್ವಾಮೀಜಿ ಕರೆ ನೀಡಿದರು.

ಕಂಚಿಕಾಮಕೋಟಿ ಸ್ವಾಮೀಜಿ ಧರ್ಮಸ್ಥಳ ಪುರಪ್ರವೇಶ

Nov 10 2024, 01:39 AM IST
ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಧರ್ಮಸ್ಥಳ ಕ್ಷೇತ್ರಕ್ಕೆ ಪುರಪ್ರವೇಶ ಮಾಡಿದಾಗ ಮುಖ್ಯ ಪ್ರವೇಶ ದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಸಮಾಜದ ಶಾಂತಿ, ಸಾಮರಸ್ಯ ಕಾಪಾಡುವವರು ನಿಜವಾದ ಸ್ವಾಮೀಜಿ

Nov 10 2024, 01:34 AM IST
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ವತಿಯಿಂದ ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ ರಾಜಗುರುತಿಲಕ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ೧೦೯ನೆಯ ಜಯಂತಿ ಹಾಗೂ ವಿಚಾರ ಸಂಕಿರಣ ಸಮಾರಂಭದಲ್ಲಿ ವಿದ್ಯಾವಾರಿಧಿ ಡಾಕ್ಟರೇಟ್ ಪದವಿ ಪಡೆದ ಶಾಂತಮಲ್ಲಿಕಾರ್ಜುನಸ್ವಾಮಿ ಅವರನ್ನು ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಧರ್ಮ ಮಾರ್ಗದಲ್ಲಿ ನಡೆದರೆ ಶಾಂತಿ, ನೆಮ್ಮದಿ: ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ

Nov 10 2024, 01:32 AM IST
ವಿಜ್ಞಾನ ಮತ್ತು ತಂತ್ರಜ್ಞಾನದ ಫಲವಾಗಿ ಮನುಷ್ಯ ಇಂದು ಸದೃಢನಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಆಧ್ಯಾತ್ಮಿಕ ಭಕ್ತಿಯ ಬೇರುಗಳ ಜೊತೆ ಬದುಕುವ ಪ್ರವೃತ್ತಿ ರೂಢಿಸಿಕೊಂಡಲ್ಲಿ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

ಕಾಸರಗೋಡಿನ ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಘಟನೆ : ಅಡೂರ್‌ ಪೊಲೀಸ್‌ ಠಾಣೆಗೆ ದೂರು

Nov 09 2024, 01:22 AM IST
ಘಟನೆ ಬಗ್ಗೆ ಹಿಂದೂ ಸಂಘಟನೆ ಸೇರಿ ಕೇರಳ ಹಾಗೂ ಕರ್ನಾಟಕ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಬೋವಿಕ್ಕಾನ, ಬದಿಯಡ್ಕ ಮತ್ತಿತರ ಕಡೆಗಳಲ್ಲಿ ಹಿಂದು ಐಕ್ಯವೇದಿ ಸಂಘಟನೆ ಪ್ರತಿಭಟನೆ ನಡೆದಿತ್ತು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 90
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved