• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸನಾತನ ಸಂಸ್ಕೃತಿ ಮುಂದುವರಿಸಬೇಕು: ಸುಬ್ರಹ್ಮಣ್ಯ ಸ್ವಾಮೀಜಿ

Jan 10 2025, 12:47 AM IST
ಆನೆಮಹಲಿನಿಂದ ನಡೆದ ಹೊರೆಕಾಣಿಕೆ ಮೆರವಣಿಗೆಗೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ನೂರಾರು ಸಂಖ್ಯೆಯಲ್ಲಿನ ವಾಹನಗಳಲ್ಲಿ ಹಸಿರುವಾಣಿಯನ್ನು ತರಲಾಯಿತು. ಚೆಂಡೆವಾದನ, ಕೊಂಬು, ಕೀಲು ಕುದುರೆ ಕುಣಿತ, ಕುಣಿತ ಭಜನೆ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದ್ದವು.

ರಾಣಿಬೆನ್ನೂರು ಚೌಡೇಶ್ವರಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಯಿರಿ-ದಯಾನಂದ ಸ್ವಾಮೀಜಿ

Jan 10 2025, 12:45 AM IST
ರಾಣಿಬೆನ್ನೂರು ನಗರದಲ್ಲಿ ಜ.12ರಿಂದ 18ರವರೆಗೆ ನಡೆಯುವ ಗಂಗಾಜಲ ಶ್ರೀ ಚೌಡೇಶ್ವರಿದೇವಿಯ ಜಾತ್ರಾಮಹೋತ್ಸವದಲ್ಲಿ ಪ್ರಾಣಿ ಬಲಿ ತಡೆಯಲು ಜಿಲ್ಲಾಡಳಿತ ದಿಟ್ಟ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ಮೇಲೆ ನ್ಯಾಯಾಂಗ ನಿಂದನೆ ಕೇಸ್ ಹಾಕಲಾಗುವುದು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ಅಧ್ಯಕ್ಷ ದಯಾನಂದ ಸ್ವಾಮೀಜಿ ಎಚ್ಚರಿಸಿದರು.

ಸರ್ವಸಮಾನತೆ ಧರ್ಮವನ್ನು ಜಗತ್ತಿಗೆ ಕೊಟ್ಟ ಶಿವಶರಣರು: ಬಸವಕುಮಾರ ಸ್ವಾಮೀಜಿ

Jan 09 2025, 12:47 AM IST
ಹಾವೇರಿ ನಗರದ ಶಿವಬಸವೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಹುಕ್ಕೇರಿಮಠದ ಲಿಂ. ಶಿವಬಸವ ಸ್ವಾಮಿಗಳ 79ನೇ ಹಾಗೂ ಲಿಂ. ಶಿವಲಿಂಗ ಸ್ವಾಮಿಗಳ 16ನೇ ಪುಣ್ಯಸ್ಮರಣೋತ್ಸವದ 3ನೇ ದಿನದ ಕಾರ್ಯಕ್ರಮಕ್ಕೆ ವಿಜಯಪುರದ ಗಾಣಿಗ ಗುರುಪೀಠ ವನಶ್ರೀ ಸಂಸ್ಥಾನಮಠದ ಜಗದ್ಗುರು ಬಸವಕುಮಾರ ಸ್ವಾಮೀಜಿ ಚಾಲನೆ ನೀಡಿದರು.

ಭದ್ರಗಿರಿಯಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಆರಾಧನಾ ಮಹೋತ್ಸವ

Jan 08 2025, 12:18 AM IST
ಶ್ರೀ ಕಾಶೀ ಮಠಾಧೀಶ ಪರಮಪೂಜ್ಯ ಶ್ರೀಮದ್ ಸುಧೀಂದ್ರ ಸ್ವಾಮಿಜಿ ಅವರ 9ನೇ ಪುಣ್ಯತಿಥಿ ಆರಾಧನೆಯನ್ನು ಮಂಗಳವಾರ ದಕ್ಷಿಣ ಪಂಡರಾಪುರ ಖ್ಯಾತಿಯ ಕಲ್ಯಾಣಪುರದ ಭದ್ರಗಿರಿ ಶ್ರೀ ವೀರವಿಠಲ ದೇವಸ್ಥಾನದಲ್ಲಿ ಭಕ್ತಿ ಶ್ರದ್ಧೆಯಿಂದ ನಡೆಸಲಾಯಿತು.

ಇತರರಿಗಾಗಿ ಬದುಕುವವರು ಶ್ರೇಷ್ಠ ಮನುಷ್ಯ: ಡಾ. ವೀರೇಶಾನಂದ ಸ್ವಾಮೀಜಿ

Jan 08 2025, 12:18 AM IST
ಮಾನಿಗದ್ದೆಯವರು ಪ್ರೌಢಶಿಕ್ಷಣದ ನಂತರ ಆರ್‌ಎಸ್ಎಸ್ ಕಾರ್ಯಕರ್ತರಾಗಿ ಕಳೆದ ೪೫ ವರ್ಷಗಳಿಂದ ಹತ್ತಾರು ಹೊಣೆಗಾರಿಕೆ ನಿರ್ವಹಿಸಿ, ಹಲವಾರು ಕ್ಷೇತ್ರಗಳಲ್ಲಿ ಕಾರ್ಯ ಮಾಡುತ್ತಿದೆ.

ಪ್ರತಿಯೊಬ್ಬರೂ ಹಿರಿಯರನ್ನು ಗೌರವದಿಂದ ಕಾಣಿ: ಸಂಸ್ಕಾರ ದೀಕ್ಷೆ ಕಾರ್ಯಕ್ರಮದಲ್ಲಿ ವೀರೇಶಾನಂದ ಸ್ವಾಮೀಜಿ ಮನವಿ

Jan 08 2025, 12:16 AM IST
ತಂದೆಯ ಮಾತಿಗಾಗಿ ಬದ್ಧತೆಯಿಂದ ಕಾಡಿಗೆ ಹೊರಟ ಶ್ರೀರಾಮ ನಮ್ಮ ಆದರ್ಶ. ಆದರ್ಶ ಸಹೋದರ ಭರತ ನಮಗೆ ಮಾದರಿ. ಸಾಂಸಾರಿಕ ಮತ್ತು ಕೌಟುಂಬಿಕ ಮೌಲ್ಯಗಳಿಂದ ನಮ್ಮ ಪರಂಪರೆ ಒಳಗೊಂಡಿದೆ.

ಮೌನದಲ್ಲಿ ದುಷ್ಟಶಕ್ತಿಗಳನ್ನು ನಿಗ್ರಹಿಸುವ ಶಕ್ತಿಯಿದೆ: ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ

Jan 07 2025, 12:15 AM IST
ಮಾತಿಗಿಂತ ಮೌನದಲ್ಲಿ ದುಷ್ಟಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಇದೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಹೊನ್ನಾಳಿಯಲ್ಲಿ ಮೂರು ದಿನಗಳ ಮೌನ ಇಷ್ಟಲಿಂಗ ಪೂಜಾನುಷ್ಠಾನ ಕಾರ್ಯಕ್ರಮದಲ್ಲಿ ಗುರುವಾರ ತಡ ರಾತ್ರಿ ಮೌನ ಮುರಿದು ಮಾತನಾಡಿದರು.

ಜನವರಿ ೧೪ಕ್ಕೆ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಹಾರಥೋತ್ಸವ: ಭಕ್ತರಾದ ಲೋಕೇಶ್‌, ಮಲ್ಲಿಕಾರ್ಜುನ್

Jan 07 2025, 12:15 AM IST
ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಮುಮ್ಮಡಿ ಶಾಂತಲಿಂಗ ಶಿವಾಚಾರ್ಯರ ಮಹಾಸ್ವಾಮೀಜಿಯವರ ಮಹಾರಥೋತ್ಸವ ನಡೆಯಲಿದೆ ಎಂದು ಮಠದ ಭಕ್ತರಾದ ಲೋಕೇಶ್‌, ಮಲ್ಲಿಕಾರ್ಜುನ್ ಸ್ವಾಮಿ ತಿಳಿಸಿದರು. ಜಗಳೂರಿನಲ್ಲಿ ಕಣ್ವಕುಪ್ಪೆ ಮಠದ ಭಕ್ತರು ನಡೆಸಿದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದರು.

ಯಜ್ಞ, ತಪಸ್ಸಿನಿಂದ ಉತ್ತಮ ಜೀವನ: ಸ್ವರ್ಣವಲ್ಲೀ ಸ್ವಾಮೀಜಿ

Jan 06 2025, 01:01 AM IST
ಜ್ಞಾನವಂತಿಕೆಯ ಬ್ರಾಹ್ಮಣ್ಯದ ರಕ್ಷಣೆ ಕ್ಷೀಣಿಸಬಾರದು. ಬ್ರಾಹ್ಮಣ್ಯದ ರಕ್ತ ಗುಣ ಅಧ್ಯಯನ ಅನುಷ್ಠಾನವಾಗಿದೆ.

ಮಕ್ಕಳ ಮನಸ್ಸಿನಲ್ಲಿ ಕಲ್ಮಶ, ಬೇಧಭಾವವಿಲ್ಲ: ಶ್ರೀ ಗುಣನಾಥ ಸ್ವಾಮೀಜಿ

Jan 06 2025, 01:01 AM IST
ಚಿಕ್ಕಮಗಳೂರು, ಮಕ್ಕಳ ಮನಸ್ಸಿನಲ್ಲಿ ಕಲ್ಮಶ, ಬೇಧಭಾವ, ಜಾತಿ, ಧರ್ಮ ಎನ್ನುವುದು ಇರುವುದಿಲ್ಲ. ಎಲ್ಲರನ್ನು ಪ್ರೀತಿಸುವ, ಪರಸ್ಪರ ಒಪ್ಪಿ, ಅಪ್ಪಿಕೊಳ್ಳುವ ಮನಸ್ಸಿಯಿರುವ ಕಾರಣ ಹಿರಿಯರು ಮಕ್ಕಳನ್ನು ದೇವರಿಗೆ ಹೋಲಿಸುತ್ತಾರೆ ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved