• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನ ಜಿಲ್ಲೆಗೆ ಡಾ.ಹೆಬ್ಬಾರ್ ಅನುಪಮ ಸೇವೆ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣನೆ

Jan 05 2025, 01:35 AM IST

ಸಾಧ್ಯವಾದರೆ ಒಳ್ಳೆಯದನ್ನು ಮಾಡಿ, ಅವಕಾಶ ಸಿಗದಿದ್ದರೆ ಉತ್ತಮ ಕೆಲಸ ಮಾಡುವವರ ಜೊತೆ ಕೈಜೋಡಿಸಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಕೆಂಗೇರಿಯ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು.

ಆರ್ಥಿಕ ಶಕ್ತಿ ತುಂಬುವ ಯೋಜನೆಗಳತ್ತ ಚಿಂತನೆ ಹೆಚ್ಚಬೇಕು: ಡಾ. ನಿರ್ಮಲಾನಂದನಾಥ ಸ್ವಾಮೀಜಿ

Jan 05 2025, 01:31 AM IST
ಪುತ್ತೂರು ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ಪುತ್ತೂರು ತೆಂಕಿಲ ಗೌಡ ಸಮುದಾಯಭವನದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಅಳ್ನಾವರ ನಿಲ್ದಾಣದಲ್ಲಿ ಎಲ್ಲ ರೈಲುಗಳ ನಿಲುಗಡೆಯಾಗಲಿ: ಮಂಜುನಾಥ ಭಾರತಿ ಸ್ವಾಮೀಜಿ ಆಗ್ರಹ

Jan 04 2025, 12:31 AM IST
ಅಳ್ನಾವರ ಸ್ಟೇಷನ್‌ನಲ್ಲಿ ಎಲ್ಲ ರೈಲುಗಳು ನಿಲುಗಡೆಯಾದರೆ ಸರ್ವ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.

ಕೆಲಸದಲ್ಲಿ ಶ್ರದ್ಧೆಯಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಡಾ.ನಿರ್ಮಲಾನಂದ ಸ್ವಾಮೀಜಿ

Jan 04 2025, 12:30 AM IST
ಮನುಷ್ಯನ ಜೀವನ ಅಜ್ಞಾನದಿಂದ ಕಲುಷಿತವಾಗಿ ಕತ್ತಲೆಯಿಂದ ಕೂಡಿದೆ. ಜ್ಞಾನದತ್ತ ಹೊರ ಬರಬೇಕಾದರೆ ಶ್ರದ್ದೆಯಿಂದ ಮನಸ್ಸು ನಿಗ್ರಹ ಮಾಡಿ ಸತ್ಸಂಗದ ಮೂಲಕ ಸಂಸ್ಕಾರ ನೀಡಿದರೆ ಸುಜ್ಞಾನಿಯಾಗಿ ಬದುಕಲು ಸತ್ಸಂಗ ಅಗತ್ಯವಿದೆ ಎಂದು ಆದಿಚುಂಚನಗಿರಿಯ ಡಾ.ನಿರ್ಮಲಾನಂದ ಸ್ವಾಮಿಗಳು ಹೇಳಿದರು.

ಮಕ್ಕಳಿಗೆ ಬಾಲ್ಯದಲ್ಲೇ ಶಿಕ್ಷಣದ ಜತೆ ಸಂಸ್ಕಾರ ಕಲಿಸಲು ನಿಶ್ಚಲಾನಂದನಾಥ ಸ್ವಾಮೀಜಿ ಮನವಿ

Jan 03 2025, 12:34 AM IST
ತಂದೆ- ತಾಯಿ ಅವರು ಮಕ್ಕಳ ಎದುರಿಗೆ ಗಂಡ- ಹೆಂಡತಿಯಾಗಿರದೇ ತಂದೆ- ತಾಯಿ ಆಗಿರಬೇಕು. ಶಿಕ್ಷಣದ ಜತೆಗೆ ನಮೃತೆ, ಸಂಸ್ಕಾರವನ್ನು ನೀಡುವುದು ಪಾಲಕರ ಕರ್ತವ್ಯವಾಗಿದೆ.

ಇಂದಿನ ಶಿಕ್ಷಣ ಪದ್ಧತಿ ಬದಲಾವಣೆ ಅಗತ್ಯ: ನಿರ್ಭಯಾನಂದ ಸರಸ್ವತೀ ಸ್ವಾಮೀಜಿ

Jan 03 2025, 12:31 AM IST
ಮಗು ತಾಯಿಯ ಗರ್ಭದಲ್ಲಿರುವಾಗಲೇ ಎಲ್ಲವನ್ನು ಕಲಿಯುತ್ತಾನೆ. ಆದ್ದರಿಂದ ಹುಟ್ಟುವ ಮಗು ಉತ್ತಮ ಸಂಸ್ಕಾರ ವಂತನಾಗಬೇಕಾದರೆ ತಾಯಿ ಆಗುವವಳು ಒಳ್ಳೆಯ ವಿಚಾರಧಾರೆಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕ್ರಮವಾಗಲಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Jan 02 2025, 12:30 AM IST
ವಾಲ್ಮೀಕಿ, ನಾಯಕ, ತಳವಾರ ಹೆಸರಿನಲ್ಲಿ ಅನ್ಯ ಜಾತಿಯವರು ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿದ್ದಾರೆ.

ಇಂದು ಡಾ.ಬಸವಲಿಂಗ ಸ್ವಾಮೀಜಿ ಅದ್ಧೂರಿ ಜನ್ಮೋತ್ಸವ

Jan 01 2025, 12:01 AM IST
ಶರಣ ಡಾ.ಬಸವಲಿಂಗ ಶ್ರೀಗಳ ಜನ್ಮ ದಿನೋತ್ಸವ ಜ.೧ರಂದು ನಡೆಯಲಿದ್ದು, ವಿವಿಧ ಶ್ರೀಗಳು ಹಾಗೂ ರಾಜಕೀಯ ಗಣ್ಯರು ಭಾಗವಹಿಸುವರು ಎಂದು ಶ್ರೀ ಕುಂಬಳೇಶ್ವರ ೧೦೮ ಲಿಂಗೇಶ್ವರ ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಜಿ.ನಂಜಪ್ಪ ಹರಿಹರದಲ್ಲಿ ಹೇಳಿದ್ದಾರೆ.

ಸಂಗೀತ ಸಾಧಕರ ಪ್ರೋತ್ಸಾಹಿಸುವುದು ಇಂದಿನ ಅಗತ್ಯ-ಸ್ವಾಮೀಜಿ

Dec 31 2024, 01:00 AM IST
ಸಂಗೀತ ಸಂಸ್ಕೃತಿಯ ಉಳಿವಿಗೆ ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳ ಕೊಡುಗೆ ಅನನ್ಯ ಹಾಗೂ ಅಪಾರವಾಗಿದ್ದು, ಸಂಗೀತ ಸಾಧಕರನ್ನು ಗೌರವಿಸುವುದು, ಪ್ರೋತ್ಸಾಹಿಸುವುದು ಇಂದಿನ ತೀರ ಅಗತ್ಯವಾಗಿದೆ ಎಂದು ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದ ಶಿವಬಸವಮಹಾಸ್ವಾಮಿಗಳು ನುಡಿದರು.

ಆದಿಚುಂಚನಗಿರಿ ಮಠ ಹಿಮಾಲಯ ಪರ್ವತದಂತೆ ಬೆಳೆಯುತ್ತಿದೆ: ಸ್ವಾಮೀಜಿ

Dec 30 2024, 01:03 AM IST
ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಭೈರವೈಕ್ಯಶ್ರೀಗಳು ಜವರನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಗ್ರಾಮೀಣ ಭಾಗದಲ್ಲಿಯೇ ಸುಸಜ್ಜಿತ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಬಹುದೊಡ್ಡ ಕೊಡುಗೆ ನೀಡಿ ಹೋಗಿದ್ದಾರೆ. ಭೃಹದಾಕಾರವಾಗಿ ಬೆಳೆದು ನಿಂತಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥಶ್ರೀಗಳು ಶ್ರಮಿಸುತ್ತಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved