• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ರಿವೇಣಿ ಸಂಗಮದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 17 2025, 12:30 AM IST
ಉತ್ತರ ಪ್ರದೇಶದ ರಾಜ್ಯದ ಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದವರು ಇಲ್ಲಿನ ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ಮೂರು ಜೀವಂತ ನದಿಗಳು ಒಂದಾಗಿ ಸೇರುವ ಅಂಬಿಗರಹಳ್ಳಿ ಸಮೀಪದ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರೆ ಆರೋಗ್ಯ, ಸುಖ ಶಾಂತಿ, ಸಮೃದ್ಧಿ ಉಂಟಾಗುತ್ತದೆ.

ಪ್ರೊ.ಜಯಪ್ರಕಾಶ್ ಗೌಡರಂತಹ ವ್ಯಕ್ತಿಗಳು ಸಮಾಜಕ್ಕೆ ಅಗತ್ಯ: ನಿರ್ಮಲಾನಂದನಾಥ ಸ್ವಾಮೀಜಿ

Feb 17 2025, 12:30 AM IST
ಕಲೆ, ಸಂಸ್ಕೃತಿ, ಸಾಹಿತ್ಯ, ಸಂಗೀತ, ವಿಜ್ಞಾನ, ತಂತ್ರಜ್ಞಾನ, ಜಗತ್ತಿನಲ್ಲಿ ಯಾವ ಯಾವ ವಿವಿಧ ಮಜಲುಗಳು ಇವೆಯೆ ಅವುಗಳು ಮಾಸದೆ ನಿಂತ ನೀರಾಗದೆ ಸದಾ ಚಲಿಸುವಂತೆ ಆಗಬೇಕಾದರೆ ಒಂದು ಪರಂಪರೆಯಿಂದ ಇನ್ನೊಂದು ಪರಂಪರೆಗೆ ರವಾನಿಸಬೇಕಾದರೆ ಪ್ರೊ.ಜೆಪಿಯಂತಹ ವ್ಯಕ್ತಿಗಳು ಸೃಷ್ಠಿಯಾಗಬೇಕು. ಇಲ್ಲದಿದ್ದರೆ ಎಲ್ಲವೂ ಅಳಿದು ಹಾಳಾಗುತ್ತದೆ.

ಯೋಗದಿಂದ ಸಮಸ್ಯೆಗಳನ್ನು ಎದುರಿಸಿ ಬದುಕುವ ಶಕ್ತಿ: ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 16 2025, 01:45 AM IST
ಸರಿಯಾದ ಸ್ಥಿತಿಯ ಮನಸ್ಸು ನಮ್ಮದಾಗಿದ್ದರೆ ಯಶಸ್ಸು ಸಿಗುತ್ತದೆ. ಆತುರತೆ, ಅನಗತ್ಯ ಆಲೋಚನೆಗಳಿಂದ ಹೊರಬರಬೇಕು. ಮನಸ್ಸು ಸರಿಯಿಲ್ಲದಿರುವುದೇ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.

ಫೆಬ್ರವರಿ 26ರಿಂದ ಮಹಾರುದ್ರ ಸ್ವಾಮಿಯ ಜಾತ್ರಾ ಉತ್ಸವ: ಸಿದ್ದಲಿಂಗ ಶಿವಶಾಂತವೀರ ಸ್ವಾಮೀಜಿ

Feb 15 2025, 12:30 AM IST
ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿರುವ ಶ್ರೀ ಗುರು ಮಹಾರುದ್ರ ಸ್ವಾಮಿಯ ಮಹಾ ಶಿವರಾತ್ರಿ ಮಹೋತ್ಸವವು ಫೆಬ್ರವರಿ 26ರಿಂದ 28ರ ವರೆಗೆ ತಾವರೆಕೆರೆ ಶಿಲಾಮಠದ ಮಠಾಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ ಎಂದು ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿ ತಿಳಿಸಿದ್ದಾರೆ.

ಸಾತ್ವಿಕ ಆಹಾರ, ಯೋಗದಿಂದ ಬದುಕು ಹಸನು: ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 13 2025, 12:46 AM IST
ಯಲ್ಲಾಪುರ ತಾಲೂಕಿನ ಇಡಗುಂದಿಯ ಶ್ರೀ ರಾಮಲಿಂಗ ದೇವಸ್ಥಾನದಲ್ಲಿ ೫ ದಿನಗಳ ಕಾಲ ಮಹಾಮೃತ್ಯುಂಜಯ ಯಾಗ, ಮಹಾರುದ್ರಯಾಗ, ಚಂಡಿಯಾಗ, ಸುಬ್ರಹ್ಮಣ್ಯ ಹವನ, ಧನ್ವಂತರಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ನಾಳೆ, ನಾಡಿದ್ದು ನಟರಾಜ ಸ್ವಾಮೀಜಿ 50ನೇ ಚರ ಪಟ್ಟಾಧಿಕಾರದ ಸುವರ್ಣ ಮಹೋತ್ಸವ

Feb 12 2025, 12:32 AM IST
ಶ್ರೀಗಳು ಮಠದ ಪಟ್ಟಾಧಕಾರ ವಹಿಸಿದ ನಂತರ ಶ್ರೀಮಠದ ಸರ್ವಾಂಗಿಣ ಅಭಿವೃದ್ಧಿಗಾಗಿ ಸಮಾಜದ ಎಲ್ಲ ವರ್ಗದವರನ್ನು ಸಮನಾಗಿ ಸ್ವೀಕರಿಸಿ ಜಾತ್ಯತೀತ ತಳಹದಿಯಲ್ಲಿ ಮಠದ ಸೇವಾ ಕಾರ್ಯ ನಡೆಸಿದ್ದು

ಪಾಲಕರೇ ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಡಾ.ನಿಶ್ಚಲಾನಂದ ಸ್ವಾಮೀಜಿ

Feb 12 2025, 12:32 AM IST
ಪೋಷಕರು ಮತ್ತು ಶಿಕ್ಷಕರು ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಒದಗಿಸಿದರೆ ಭವಿಷ್ಯದಲ್ಲಿ ಸತ್ಪ್ರಜೆಗಳಾಗಲಿ ರೂಪುಗೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಪೋಷಕರು ಮಕ್ಕಳನ್ನು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ ಅವರಿಗೆ ತಿದ್ದಿ ಬುದ್ದಿ ಹೇಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಬೇಕು.

ಕಾಯಕದೊಂದಿಗೆ ಭಗವಂತನ ಆರಾಧನೆ ಕೈಗೊಂಡಲ್ಲಿ ಬದುಕು ಸಾರ್ಥಕ-ಸ್ವಾಮೀಜಿ

Feb 12 2025, 12:30 AM IST
ಪ್ರತಿಯೊಬ್ಬ ಮನುಷ್ಯ ನಿತ್ಯ ಕಾಯಕದೊಂದಿಗೆ ಭಗವಂತನ ಆರಾಧನೆ ಕೈಗೊಂಡಲ್ಲಿ ಮೈಲಾರಲಿಂಗೇಶ್ವರನ ಕಾರುಣ್ಯಮೃತ ಪ್ರಾಪ್ತಿಯಾಗಿ ಭವಿಷ್ಯದ ಬದುಕು ಸಾರ್ಥಕಗೊಳ್ಳಲಿದೆ ಎಂದು ಬಂಕಾಪುರ ಕೆಂಡದಮಠದ ಸಿದ್ದಯ್ಯ ಸ್ವಾಮೀಜಿ ಹೇಳಿದರು.

ಮನುಷ್ಯನಿಗೆ ಅಕ್ಷರ ಜ್ಞಾನಕ್ಕಿಂತ ಅರಿವಿನ ಜ್ಞಾನವೇ ಮುಖ್ಯ : ಗವಿಸಿದ್ದೇಶ್ವರ ಸ್ವಾಮೀಜಿ

Feb 11 2025, 12:49 AM IST

ಮನುಷ್ಯನಿಗೆ ಅಕ್ಷರ ಜ್ಞಾನಕ್ಕಿಂತ ಅರಿವಿನ ಜ್ಞಾನವೇ ಮುಖ್ಯ. ಅಂತಹ ಅರಿವಿನ ಸಂಸ್ಕಾರದ ಶಿಕ್ಷಣದೊಂದಿಗೆ ಎಜುಕೇರ್ ಶಾಲೆಯು ಬೆಳವಣಿಗೆ ಕಾಣಲಿ. ಈ ಭಾಗದ ಮಕ್ಕಳಿಗೆ ಆಸರೆಯಾಗಲಿ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನುಡಿದರು.

ಅಹಂ ಬಿಟ್ಟು ಎಲ್ಲ ದೇವರ ಅಣತಿಯಂತೆ ಸಾಗಲಿ: ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

Feb 11 2025, 12:45 AM IST
ಶ್ರೀ ವಿಶ್ವೇಶತೀರ್ಥರ ಪಂಚಮ ಮಹಾಸಮಾರಾಧನೆ ಮತ್ತು 108 ದಿನಗಳ ತತ್ವಜ್ಞಾನ ಮಹೋತ್ಸವ ನಿಮಿತ್ತ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved