• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆ ತಾಯಿಯನ್ನು ಪೂಜಿಸುವವರು ಮುಕ್ತಿ ಹೊಂದಲು ಸಾಧ್ಯ-ಸ್ವಾಮೀಜಿ

Oct 09 2024, 01:40 AM IST
3ಇಂದಿನ ಯುವ ಸಮೂಹ ಮನೆಯಲ್ಲಿ ತಂದೆ-ತಾಯಿಯನ್ನು ಯಾರು ಭಯ ಭಕ್ತಿಯಿಂದ, ಹೃದಯದಿಂದ ಪೂಜಿಸುತ್ತಾರೋ ಅಂಥವರು ಜೀವನದಲ್ಲಿ ಮುಕ್ತಿಯನ್ನು ಹೊಂದಲು ಸಾಧ್ಯವೆಂದು ಕೂಡಲ ಗುರುನಂಜೇಶ್ವರ ಮಠ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಮುಂಚೂಣಿಯಲ್ಲಿಬಸವಪ್ರಭು ಸ್ವಾಮೀಜಿ

Oct 08 2024, 01:01 AM IST
12ನೇ ಶತಮಾನದಲ್ಲಿ ಬಸವಾದಿ ಶರಣರು ಮಾಡಿದ ಮಹಿಳಾ ಜಾಗೃತಿಯಿಂದ ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿ ಸ್ಥಾನದಲ್ಲಿದ್ದಾರೆ ಮಹಿಳೆಯರು: ಬಸವಪ್ರಭು ಸ್ವಾಮೀಜಿ

Oct 07 2024, 01:44 AM IST
12ನೇ ಶತಮಾನದಲ್ಲಿ ಬಸವಾದಿ ಶರಣರು ಮಾಡಿದ ಮಹಿಳಾ ಜಾಗೃತಿಯಿಂದ ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ನವ ದುರ್ಗೆಯರ ಆರಾಧನೆಯಿಂದ ಸಮಾಜದಲ್ಲಿನ ದುಷ್ಟತನ ಸಂಹಾರ-ಸ್ವಾಮೀಜಿ

Oct 05 2024, 01:36 AM IST
ದುಷ್ಟತನ ಸಂಹಾರದ ಸಂಕೇತವಾಗಿರುವ ದಸರಾ ಕಾರ್ಯಕ್ರಮದಲ್ಲಿ ನವ ದುರ್ಗೆಯರ ಆರಾಧನೆಯಿಂದ ಸಮಾಜದಲ್ಲಿನ ದುಷ್ಟತನದೊಂದಿಗೆ ನಮ್ಮೊಳಗಿರುವ ದುಷ್ಟತನವು ಸಹ ಸಂಹಾರ ಆಗಲಿ ಎಂದು ದುರ್ಗಾ ದೇವಿಯಲ್ಲಿ ಬೇಡಿಕೊಳ್ಳಬೇಕೆಂದು ನೆಗಳೂರ ಸಂಸ್ಥಾನ ಹಿರೇಮಠದ ಶ್ರೀಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಗಾಂಧೀಜಿ, ಶಾಸ್ತ್ರಿಯವರ ಸರಳ ಬದುಕು ಯುವಕರಿಗೆ ಪ್ರೇರಣೆ-ಶಾಂತಲಿಂಗ ಸ್ವಾಮೀಜಿ

Oct 04 2024, 01:10 AM IST
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಶ್ರಮ ಸಂಸ್ಕೃತಿ, ಕಾಯಕ ನಿಷ್ಠೆ, ತ್ಯಾಗ ಮನೋಭಾವ, ಸರಳ ಬದುಕು ಇಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಿದೆ ಎಂದು ಹೊಸಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.

ಸಹಿಷ್ಣುತೆ, ಸಹಾನುಭೂತಿ ಎಲ್ಲ ಧರ್ಮಗಳ ಆಧಾರ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

Oct 03 2024, 01:29 AM IST
ಹಿ೦ದೂ ಧರ್ಮ ಅರಿವು ಬಗ್ಗೆ ಮಾತನಾಡಿದ ಚಿ೦ತಕರಾದ ಪುತ್ತಿಗೆ ಬಾಲಕೃಷ್ಣ ಭಟ್, ಯಾವುದನ್ನು ಧರಿಸುತ್ತೇವೆ ಮತ್ತು ಪೋಷಿಸುತ್ತೇವೆಯೋ ಅದು ಧರ್ಮ. ಧರ್ಮವನ್ನು ನಾವು ರಕ್ಷಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ ಎ೦ದರು.

ಸ್ವಚ್ಛತೆ, ಆರೋಗ್ಯಕ್ಕೆ ಆದ್ಯತೆ ಸಿಗಲಿ: ನಿರಂಜನಾನಂದ ಪುರಿ ಸ್ವಾಮೀಜಿ

Oct 03 2024, 01:17 AM IST
ಕಲೆ ನಮ್ಮ ಬದುಕಿನಲ್ಲಿ ಪೌರಾಣಿಕ ಕಥಾನಕ ತಿಳಿಸುತ್ತವೆ. ಕಲೆಯಿಂದ ಏಕಾಗ್ರತೆ, ಮಾನಸಿಕ ನೆಮ್ಮದಿ ಸಾಧ್ಯವಿದೆ.

ಹಬ್ಬಗಳನ್ನು ವಿರೂಪಗೊಳಿಸುವ ಪ್ರಯತ್ನದ ಬಗ್ಗೆ ಎಚ್ಚೆತ್ತುಕೊಳ್ಳಬೇಕು-ಸ್ವಾಮೀಜಿ

Oct 01 2024, 01:48 AM IST
ರಾಜ್ಯಕ್ಕಾಗಿ ನಡೆದ ಯುದ್ಧಗಳೇ ಇತಿಹಾಸವಲ್ಲ, ನಮ್ಮ ಪಾರಂಪರಿಕ ಸಂಪ್ರದಾಯದ ಹಬ್ಬಗಳು, ದೈವಾರಾಧನೆಗಳು ಇತಿಹಾಸವಾಗಿವೆ. ಆದರೆ ಪಠ್ಯಪುಸ್ತಕಗಳಲ್ಲಿ ರಾಜರ ಆಳ್ವಿಕೆಗಳೇ ಇತಿಹಾಸವೆನ್ನುವಂತೆ ಬೋಧಿಸಲಾಗುತ್ತಿದೆ. ಇತ್ತೀಚೆಗೆ ಹಬ್ಬಗಳನ್ನೂ ವಿರೂಪಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ನಾವೆಲ್ಲರೂ ಎಚ್ಚರಗೊಳ್ಳಬೇಕಿದೆ ಎಂದು ಗದಗ ಬ್ರಹನ್ಮಠದ ಜಗದ್ಗುರು ಸದಾಶಿವಾನಂದ ಸ್ವಾಮಿಗಳು ಹೇಳಿದರು.

ಅಭಿನವ ಶ್ರೀಗಳ ಸಮಾಜಮುಖಿ ಕಾರ್ಯ ಪ್ರಶಂಸನೀಯ: ಜಯಶಾಂತಲಿಂಗ ಸ್ವಾಮೀಜಿ

Oct 01 2024, 01:38 AM IST
ಬಸವಕಲ್ಯಾಣದ ಗವಿಮಠದಲ್ಲಿ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ 19ನೇ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಹಾಗೂ 38ನೇ ಜನ್ಮದಿನ ನಿಮಿತ್ತ ಧರ್ಮ ಸಮಾರಂಭ ಜರುಗಿತು.

ಮಾನಸಿಕ ನೆಮ್ಮದಿಗೆ ಧ್ಯಾನ ಮುಖ್ಯ: ಯೋಗಿ ಸದಾನಂದಗಿರಿ ಸ್ವಾಮೀಜಿ

Oct 01 2024, 01:35 AM IST
ಒಬ್ಬ ಸಾಮಾನ್ಯ ವ್ಯಕ್ತಿ ಮಾನಸಿಕ ನೆಮ್ಮದಿ ಪಡೆದುಕೊಳ್ಳಲು, ನೆಮ್ಮದಿ, ಆರೋಗ್ಯಕರ ಜೀವನಕ್ಕೆ ಹಾಗೂ ಅತ್ಯುತ್ತಮ ವ್ಯಕ್ತಿಯಾಗಿ ಬದಲಾಗಲು ಧ್ಯಾನ ಮುಖ್ಯವಾಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 90
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved