• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾನ ಸಾಕ್ಷರತೆ ಪದ್ಧತಿ ಜಾರಿಗೆ ತಂದದ್ದು ಬಸವಣ್ಣ: ಬಸವಾನಂದ ಸ್ವಾಮೀಜಿ

Dec 19 2024, 12:33 AM IST
ಇಷ್ಟಲಿಂಗದ ಜನಕ ಬಸವಣ್ಣ. ಅಲ್ಲದೇ ತನ್ನ ಸಹೋದರಿ ಅಕ್ಕನಾಗಮ್ಮನಿಗೆ ಮೊದಲ ಲಿಂಗದೀಕ್ಷೆ ನೀಡುವ ಮೂಲಕ ಸಮಾನತೆಗೆ ಮುನ್ನುಡಿ ಬರೆದರು ಎಂದು ಧಾರವಾಡದ ಮನಗುಂಡಿ ಗುರುಬಸವ ಮಹಾಮನೆ ಶ್ರೀ ಬಸವಾನಂದ ಸ್ವಾಮೀಜಿ ತಿಳಿಸಿದರು. ಗುಂಡ್ಲುಪೇಟೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಪದ ಸಾಹಿತ್ಯ ಜನತೆಗೆ ಮುಟ್ಟುವಂತಾಗಲಿ: ಅನ್ನದಾನೀಶ್ವರ ಸ್ವಾಮೀಜಿ

Dec 17 2024, 01:01 AM IST
ತಾಯಿ ಸ್ವರೂಪದಲ್ಲಿ ಬೆಳೆದು ಬಂದಿರುವ ಜನಪದ ಸಾಹಿತ್ಯ ಬೆಳೆಯುವಂತಾಗಬೇಕು. ಕಾಲ ಎಷ್ಟೇ ಬದಲಾದರೂ ಜನಪದಕ್ಕೆ ಮಾತ್ರ ಇಂದು, ಮುಂದು ಎಂದೆಂದಿಗೂ ತನ್ನದೇ ಆದ ಬೆಲೆ ಇದ್ದೇ ಇರುತ್ತದೆ. ಅದನ್ನು ಉಳಿಸಿ, ಬೆಳೆಸಬೇಕು ಎಂದು ಜ. ನಾಡೋಜ ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.

ದ್ವೇಷˌಅಸೂಯೆ ತೊರೆದು ಪ್ರೀತಿಯಿಂದ ಎಲ್ಲರ ಮನಸ್ಸನ್ನು ಗೆಲ್ಲಬೇಕು.: ಮಹಾದೇವ ಸ್ವಾಮೀಜಿ

Dec 17 2024, 01:00 AM IST
ದ್ವೇಷ ಅಸೂಯೆಯನ್ನು ತೊರೆದು ಪ್ರೀತಿಯಿಂದ ಎಲ್ಲರ ಮನಸ್ಸನ್ನು ಗೆಲ್ಲಬೇಕು.

ವಿಜ್ಞಾನ-ತಂತ್ರಜ್ಞಾನ ಯುಗದಲ್ಲಿ ಸಂಶೋಧನೆಗೆ ಆದ್ಯತೆ ನೀಡಿ: ನಿರ್ಮಲಾನಂದನಾಥ ಸ್ವಾಮೀಜಿ

Dec 17 2024, 12:45 AM IST
ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪದವಿ ಪಡೆದು ಉದ್ಯೋಗ ಗಳಿಸುವುದನ್ನೇ ಗುರಿಯಾಗಿಸಿಕೊಳ್ಳಬಾರದು. ನಿರಂತರ ಕಲಿಕೆಯೊಂದಿಗೆ ಜ್ಞಾನದ ಮಟ್ಟ ಹೆಚ್ಚಿಸಿಕೊಂಡು ನಿರ್ದಿಷ್ಟ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವುದಕ್ಕೆ ಯುವ ಮನಸ್ಸುಗಳು ಮುಂದಾಗಬೇಕು. ಅದರಿಂದ ರಾಷ್ಟ್ರದ ಅಭಿವೃದ್ಧಿಯಲ್ಲಿ ಬದಲಾವಣೆ ತರಲು ಸಾಧ್ಯ.

ಜಯಮೃತ್ಯುಂಜಯ ಸ್ವಾಮೀಜಿ ಬಂಧನ ಖಂಡನೀಯ: ಶ್ರೀಚಿದಾನಂದ ಸ್ವಾಮೀಜಿ

Dec 16 2024, 12:49 AM IST
ಸಮಾಜದವರು ಹಿಂದುಳಿದ ವರ್ಗ-2ಎ ಮೀಸಲಾತಿ ಕೇಳುತ್ತಿರುವುದು ನ್ಯಾಯ ಸಮ್ಮತವಾಗಿದೆ. ಬಡ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕಾಗಿ ಮೀಸಲಾತಿ ಅಗತ್ಯ. ಈ ನಿಟ್ಟಿನಲ್ಲಿ ಹೋರಾಟನಿರತ ಸ್ವಾಮೀಜಿ ಹಾಗೂ ಸಮಾಜದವರಿಗೆ ನನ್ನ ಬೆಂಬಲವಿದೆ.

ಶಾಲೆ ದೀಪ ಬೆಳಗುವ ಪಣತಿ ಇದ್ದಂತೆ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

Dec 15 2024, 02:01 AM IST
ಶಾಲೆಯಿಂದ ಅಕ್ಷರ ದೀಪ ಹೃದಯದಲ್ಲಿ ಸದಾ ಪ್ರಜ್ವಲಿಸುತ್ತದೆ.

ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳನ್ನಾಗಿ ಮಾಡಿ: ಬಸವಲಿಂಗ ಸ್ವಾಮೀಜಿ

Dec 15 2024, 02:01 AM IST
ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳಾನ್ನಾಗಿ ಮಾಡಿ ಎಂದು ಬಸವಲಿಂಗ ಸ್ವಾಮೀಜಿ ತಿಳಿಸಿದರು.

ಕಾಂಗ್ರೆಸ್‌ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ?: ಕೂಡಲ ಸ್ವಾಮೀಜಿ

Dec 15 2024, 02:00 AM IST
2ಎ ಮೀಸಲಾತಿ ನೀಡಬೇಕೆಂದು ಪಂಚಮಸಾಲಿ ಸಮಾಜದ ಹೋರಾಟ ಸಂವಿಧಾನ ವಿರೋಧಿ, ಕಾನೂನು ಬಾಹಿರವಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ನಮ್ಮ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹೋರಾಟ ಸಂವಿಧಾನ ವಿರೋಧಿ, ಕಾನೂನು ವಿರೋಧಿಯಾಗಿದ್ದರೆ ಹೋರಾಟದಲ್ಲಿ ಭಾಗಿಯಾದ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದರು.

ಹನುಮನ ಶಕ್ತಿ ಮತ್ತು ಶ್ರದ್ಧೆಯನ್ನು ಅಳವಡಿಸಿಕೊಳ್ಳಿ: ವೀರಭದ್ರಶಿವಾಚಾರ್ಯ ಸ್ವಾಮೀಜಿ

Dec 14 2024, 12:47 AM IST
ಹನುಮಂತನು ಶಕ್ತಿಯ, ಭಕ್ತಿ ಮತ್ತು ಸಮರ್ಪಣೆಯ ಸ್ವರೂಪವಾಗಿದ್ದು, ರಾಮಾಯಣದ ಮೂಲಕ ಸರ್ವರ ಮನಸ್ಸನ್ನು ಗೆದ್ದಿರುವ ದೈವವಾಗಿದ್ದಾನೆ. ದೇಶದಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಸಿದ್ದರಬೆಟ್ಟ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಕೊರಟಗೆರೆಯಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿಎಂ ಪಂಚಮಸಾಲಿ ಸ್ವಾಮೀಜಿ ಬಳಿ ಕ್ಷಮೆ ಕೇಳಬೇಕು- ರೆಡ್ಡಿ

Dec 13 2024, 12:48 AM IST
ಪೊಲೀಸರು ಲಾಠಿ ಪ್ರಹಾರ ಮಾಡಿರುವುದನ್ನು ಖಂಡಿಸಿ ಪಂಚಮಸಾಲಿ ಸಮಾಜದವರು ನಗರದ ಸಿಬಿಎಸ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved