• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣರ ವಚನ ನಾಡಿನಾದ್ಯಂತ ಬಿತ್ತರವಾಗಬೇಕು: ಸ್ವಾಮೀಜಿ

Dec 13 2024, 12:48 AM IST
ಶರಣರು ರಚಿಸಿದ ವಚನಗಳನ್ನು ನಾಡಿನಾದ್ಯಂತ ಬಿತ್ತರಿಸುವ ಕೆಲಸವಾಗಬೇಕು ಎಂದು ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಲ್ಲಿ ಬಾನುವಾರ ಶರಣ ಸಾಹಿತ್ಯ ಪರಿಷತ್ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಸ್ವಾಮೀಜಿ ಮಾತನಾಡಿದರು.

ಪಂಚಮಸಾಲಿ ಶಾಸಕರ ರಾಜೀನಾಮೆಗೆ ಸ್ವಾಮೀಜಿ ಕರೆ!

Dec 13 2024, 12:46 AM IST
ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಆದರೆ, ಮುಖ್ಯಮಂತ್ರಿಗಳು ಬೇಡಿಕೆಯೇ ಸಂವಿಧಾನ ವಿರೋಧಿ ಎಂದಿದ್ದು ಖಂಡನೀಯ. ಡಾ. ಬಿ.ಆರ್‌. ಅಂಬೇಡ್ಕರ್‌ ಬರೀ ಇವರ ಸ್ವತ್ತಲ್ಲ. ಅಂಬೇಡ್ಕರ್‌ ಹಾಗೂ ಅವರ ಸಂವಿಧಾನ ನಮಗೂ ಅನ್ವಯ ಆಗುತ್ತದೆ.

ಪ್ರಾಮಾಣಿಕ ಸಮಾಜ ಸೇವೆ ಮಾಡುವವರೇ ದೊಡ್ಡವರು: ಸ್ವಾಮೀಜಿ

Dec 12 2024, 12:31 AM IST
The greatest are those who do honest social service: Swamiji

ವಿಭೂತಿ ಹಚ್ಚಿದರೆ ಕರ್ಮ ಕಳೆಯುವುದಿಲ್ಲ: ಶ್ರೀಪಂಡಿತಾರಾಧ್ಯ ಸ್ವಾಮೀಜಿ

Dec 12 2024, 12:30 AM IST
ಕಡೂರು, ವಿಭೂತಿ ಹಚ್ಚಿದರೆ ಕರ್ಮ ಕಳೆಯುವುದಿಲ್ಲ ಬದಲಾಗಿ ನಮ್ಮಲ್ಲಿ ಭಾವನೆಗಳು ಬದಲಾಗಬೇಕು ಭಕ್ತಿ ಮತ್ತು ಜ್ಞಾನ ಜಾಗೃತಿಯ ಸಂಕೇತ ಎಂದು ಸಾಣೇಹಳ್ಳಿಯ ಶ್ರೀಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಇಂದಿನಿಂದ ಹಳ್ಳಿ ಹಳ್ಳಿಯಲ್ಲೂ ತೀವ್ರ ಹೋರಾಟ : ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

Dec 12 2024, 12:30 AM IST

  ಹೋರಾಟಗಾರರ ಮೇಲೆ ಪೊಲೀಸ್‌ ದೌರ್ಜನ್ಯ ಖಂಡಿಸಿ ಡಿ.12ರಿಂದ ರಾಜ್ಯಾದ್ಯಂತ ಹಳ್ಳಿಹಳ್ಳಿಯಲ್ಲಿ ಹೋರಾಟದ ಜತೆ, ಹತ್ತರಗಿ ಮತ್ತು ಹಿರೇಬಾಗೇವಾಡಿ ಟೋಲ್‌ ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಗುವುದು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದ್ದಾರೆ.

ಸಂತ್ರಸ್ತರು ಪರಿಹಾರ ಕೇಳುತ್ತಿದ್ದಾರೆ, ಭಿಕ್ಷೆಯನ್ನಲ್ಲ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

Dec 10 2024, 12:33 AM IST
ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ ಅನುಷ್ಠಾನಕ್ಕೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಎಲ್ಲ ಪಕ್ಷದ ಒಮ್ಮತದ ಅಭಿಪ್ರಾಯ, ಬದ್ಧತೆ ಬೇಕಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಆಗ್ರಹಿಸಿದರು.

ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

Dec 10 2024, 12:32 AM IST
ದೇಶದಲ್ಲಿ ಸ್ವಾಮೀಜಿಗಳಿಗೆ ಅವರದೆ ಆದ ಘನತೆ, ಗೌರವವಿದೆ. ಶಾಂತಿ ಕಾಪಾಡಬೇಕಾಗಿರುವ ಸ್ವಾಮೀಜಿಗಳೇ ಸಂವಿಧಾನದ ವಿರುದ್ಧ ಮಾತನಾಡುವುದು ಸರಿಯಲ್ಲ. ಸ್ವಾಮೀಜಿ ದೇಶಕ್ಕೆ ಮಾದರಿಯಾಗಬೇಕೆ ಹೊರತು ಮಾರಕವಾಗಬಾರದು.

ಓದುವ ಹವ್ಯಾಸದಿಂದ ಹೆಚ್ಚು ಜ್ಞಾನ ಪಡೆಯಲು ಸಾಧ್ಯ: ಬಸವಲಿಂಗೇಶ್ವರ ಸ್ವಾಮೀಜಿ

Dec 10 2024, 12:32 AM IST
ಪ್ರತಿಯೊಬ್ಬರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡಾಗ ಹೆಚ್ಚು ಜ್ಞಾನ ಪಡೆಯಲು ಸಾಧ್ಯ.

ಕಮ್ಮಾರ ಜನಾಂಗ ಒಗ್ಗೂಡಿ ಮುಖ್ಯವಾಹಿನಿಗೆ ಬರಬೇಕು: ಚೆನ್ನಬಸವ ಸ್ವಾಮೀಜಿ

Dec 10 2024, 12:31 AM IST
ಕಮ್ಮಾರ ಜನಾಂಗದವರು ಒಗ್ಗೂಡುವ ಮೂಲಕ ಮುಖ್ಯ ವಾಹಿನಿಗೆ ಬರಬೇಕು ಎಂದು ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಸಮುದಾಯ ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಜನಪದದಿಂದಲೇ ಜಗತ್ತಿನ ಎಲ್ಲ ಸಾಹಿತ್ಯಗಳ ಉಗಮ: ಬೆಳ್ಳಟ್ಟಿ ಶ್ರೀಬಸವರಾಜ ಸ್ವಾಮೀಜಿ

Dec 10 2024, 12:31 AM IST
ಜನಪದ ವಿದ್ವಾಂಸರಾದ ಡಾ. ಸಿದ್ದಣ್ಣ ಜಕಬಾಳ ಅವರಿಗೆ ಪ್ರೊ. ಸಿ.ವಿ. ಕೆರಿಮನಿ ತಿರುಳ್ಗನ್ನಡ ಸಿರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved