• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌಲಭ್ಯ ಸಿಗಲು ವಿಶ್ವಕರ್ಮರು ಸಂಘಟಿತರಾಗಲಿ: ಶಿವಸುಜ್ಞಾನತೀರ್ಥ ಸ್ವಾಮೀಜಿ

Sep 30 2025, 12:00 AM IST
ವಿಶ್ವಕರ್ಮರನ್ನು ಒಗ್ಗೂಡಿಸುವ ಸಲುವಾಗಿ ಸಂಘಟನೆಗಳನ್ನು ರಚಿಸಿ, ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ನಂಜುಂಡಿ ಅವರ ನೇತೃತ್ವದಲ್ಲಿ ಬೃಹತ್ ವಿಶ್ವಕರ್ಮರ ಸಮಾವೇಶ ನಡೆಸುವ ಮೂಲಕ ನಮ್ಮ ಒಗ್ಗಟ್ಟು ಪ್ರದರ್ಶಿಸಿದ ಫಲವಾಗಿ ಕಳೆದ ೯ ವರ್ಷಗಳ ಹಿಂದೆ ರಾಜ್ಯ ಸರ್ಕಾರ ವಿಶ್ವಕರ್ಮ ಜಯಂತಿ ಆಯೋಜಿಸಲು ಅವಕಾಶ ಕಲ್ಪಿಸಿತು.

ದೇವಿ ಆರಾಧನೆ ಮಾಡಿ ಪಾವನರಾಗಿ: ಶಾಂತಲಿಂಗ ಸ್ವಾಮೀಜಿ

Sep 29 2025, 01:05 AM IST
ಅಡವೀಂದ್ರಸ್ವಾಮಿ ಮಠದಲ್ಲಿ ಕಳೆದ ಹಲವಾರು ವರ್ಷಗಳಿಂದ ನವರಾತ್ರಿಯ ಸಂದರ್ಭದಲ್ಲಿ ಅನ್ನಪೂರ್ಣೇಶ್ವರಿಯ ವಿಶೇಷ ಪೂಜೆಯೊಂದಿಗೆ ಶಕ್ತಿದೇವಿಯ ಆರಾಧನೆ ಮಾಡಲಾಗುತ್ತಿದ್ದು, ಪ್ರಸಕ್ತ ವರ್ಷ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಸದಾಶಿವಯ್ಯ ಮದರಿಮಠ ಅವರ ತಂಡದ ನೇತೃತ್ವದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿರುವುದು ಶ್ಲಾಘನೀಯ.

ಪ್ರಕೃತಿಯನ್ನು ಪೂಜಿಸಿ ಆರಾಧಿಸುವುದು ನಮ್ಮ ಸಂಸ್ಕೃತಿಯ ಪ್ರತೀಕ: ಮುಕ್ತಿದಾನಂದ ಸ್ವಾಮೀಜಿ

Sep 29 2025, 01:03 AM IST
ಕಾವೇರಿ ಸನ್ನಿಧಿಯಲ್ಲಿ ಮಾತೆಗೆ ನಮನ ಸಲ್ಲಿಸುವ ಕಾರ್ಯವನ್ನು ಸರ್ಕಾರ ಹಮ್ಮಿಕೊಂಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿಲಾಷೆಯಂತೆ ಆಯೋಜಿಸಲಾಗಿದೆ. ದಕ್ಷಿಣ ಕರ್ನಾಟಕದ ಜೀವನದಿ, ಕೋಟ್ಯಂತರ ಜನರ ದಾಹ ನೀಗಿಸುವ ರೈತರ ಬಾಳು ಬೇಳಗುವ ಈ ಜೀವನದಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು.

ಎಚ್. ವಿಶ್ವನಾಥ್ ರಾಜಕಾರಣಿಗಳಿಗೆ ದಾರಿ ದೀಪ: ಶಂಕರಭಾರತೀ ಸ್ವಾಮೀಜಿ ಅಭಿಮತ

Sep 29 2025, 01:02 AM IST
ಈವರೆಗೆ 9 ಪುಸ್ತಕಗಳನ್ನು ಬರೆದಿರುವ ಎಚ್. ವಿಶ್ವನಾಥ್ ಅವರು 10ನೇ ಪುಸ್ತಕವನ್ನು ಬರೆಯಲು ಸಜ್ಜಾಗಿರುವ ಅವರು ವಿಯೆಟ್ನಾಂ ಮತ್ತು ಕಾಂಬೋಡಿಯಾ ದೇಶಗಳಿಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಅವರ ಚಿಂತನೆ ಮತ್ತು ಪ್ರವಾಸಗಳು ಜಗತ್ತಿನ ಎಲ್ಲ ರಾಜಕಾರಣಿಗಳಿಗೂ ಮಾದರಿ.

ಮಂಡ್ಯವನ್ನು ಅಭಿವೃದ್ಧಿಯತ್ತ ಮುನ್ನಡೆಸಿ: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ

Sep 28 2025, 02:00 AM IST
ಮಂಡ್ಯ ಜಿಲ್ಲೆಯ ಜನರು ಮೈಸೂರನ್ನು ಬೆಳೆಸುತ್ತಿದ್ದಾರೆ. ಸ್ಥಳೀಯ ಜನರು ತಮ್ಮ ಹುಟ್ಟೂರಿನ ಅಭಿವೃದ್ಧಿಯನ್ನೇ ಮರೆತಿದ್ದಾರೆ. ಮೊದಲು ಮಂಡ್ಯವನ್ನು ಅಭಿವೃದ್ಧಿಪಥದಲ್ಲಿ ಮುನ್ನಡೆಸುವ ಅಗತ್ಯವಿದೆ. ಹೊಸ ಕಾರ್ಖಾನೆಗಳು, ಕೈಗಾರಿಕೆಗಳು ಸೃಷ್ಟಿಯಾಗಬೇಕು.

ಹಿಂದೂ ಎಂಬುದು ಧರ್ಮವಲ್ಲ ಜೀವನ‌ ವಿಧಾನ: ನಿಜಗುಣಪ್ರಭು ಸ್ವಾಮೀಜಿ

Sep 28 2025, 02:00 AM IST
ಬೆಳಗಾವಿಯ ಡಾ.ಮಹಂತ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ ಕಾರ್ಯಕ್ರಮದಲ್ಲಿ ನಗರದ ಎಸ್.ಆರ್.ಎಸ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಪ್ರಶ್ನೆಗೆ ಶ್ರೀಗಳು ಉತ್ತರಿಸಿದರು.

ಶರಣು ಶರಣೆಂದವರಿಗೆ ಮರಣವಿಲ್ಲ: ಮುರುಘರಾಜೇಂದ್ರ ಸ್ವಾಮೀಜಿ

Sep 27 2025, 01:00 AM IST
ಶರಣು ಶರಣೆಂದವರಿಗೆ ಮರಣವಿಲ್ಲ ಎಂದು ಗುರುಮಠಕಲ್ ಖಾಸಾ ಮುರುಘಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು.

ಜಾತಿಗಳು ಜಾಲಿಮರವಿದ್ದಂತೆ, ಧರ್ಮ ಮಾವಿನಮರದಂತೆ; ಭಾಲ್ಕಿ ಮಠದ ಡಾ.ಬಸವಲಿಂಗಪಟ್ಟದ ದೇವರು ಸ್ವಾಮೀಜಿ

Sep 27 2025, 12:00 AM IST
ಸೆ.೧ರಿಂದ ಆರಂಭವಾದ ಬಸವ ಸಂಸ್ಕೃತಿ ಅಭಿಯಾನ ಇಂದು ಮಂಡ್ಯದಲ್ಲಿ ೨೫ನೇ ದಿನದಲ್ಲಿ ಮುಂದುವರಿದಿದೆ. ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದವರೇ ಬಸವಣ್ಣನವರು ಎಂದು ಪ್ರಧಾನಿ ನರೇಂದ್ರ ಮೋದಿಯವರೇ ಬಣ್ಣಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ ಗಣತಿಗೆ ಕಾಲಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Sep 23 2025, 01:06 AM IST
ರಾಜ್ಯ ಸರ್ಕಾರ ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿನ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ನಡೆಸಬೇಕು. ಇದಕ್ಕೆ ಯಾವುದೇ ಕಾಲಮಿತಿ ಹಾಕುವುದು ಬೇಡ. ಈ ಸಮೀಕ್ಷೆಯಿಂದ ಯಾರೂ ಸಹ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕನ್ನಡ ನಾಡಿನ ಹಿರಿಮೆ ಬೆಳೆಸಿ ನೈಸರ್ಗಿಕ ಸೊಬಗು ಉಳಿಸಬೇಕು-ಸ್ವಾಮೀಜಿ

Sep 23 2025, 01:04 AM IST
ಚಿನ್ನದಂತಹ ಕನ್ನಡ ನಾಡಿನ ಹಿರಿಮೆ ಸೌಂದರ್ಯವನ್ನು ಬೆಳೆಸಿ ನೈಸರ್ಗಿಕ ಸೊಬಗನ್ನು ಉಳಿಸಬೇಕಾಗಿದೆಯೇ ಹೊರತು, ದುರಾಸೆಗೆ ಕೊಳ್ಳೆ ಹೊಡೆದು ಹಾಳು ಮಾಡುವುದು ಬೇಡ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಡಾ.ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved