ಸಾಮಾಜಿಕ, ಶೈಕ್ಷಣಿಕ ಗಣತಿಗೆ ಕಾಲಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
Sep 23 2025, 01:06 AM ISTರಾಜ್ಯ ಸರ್ಕಾರ ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿನ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ನಡೆಸಬೇಕು. ಇದಕ್ಕೆ ಯಾವುದೇ ಕಾಲಮಿತಿ ಹಾಕುವುದು ಬೇಡ. ಈ ಸಮೀಕ್ಷೆಯಿಂದ ಯಾರೂ ಸಹ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.