• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿಯಲ್ಲಿದ್ದರೆ ರೈತರಿಗೆ ಪ್ರಶಸ್ತಿ ಅರಸಿ ಬರುತ್ತದೆ: ಬಸವಲಿಂಗ ಸ್ವಾಮೀಜಿ

Feb 02 2025, 01:03 AM IST
ಹೋರಾಟ, ಚಳುವಳಿಯ ಜೊತೆ ರೈತರು ಕೃಷಿ ಕಾಯಕದಲ್ಲಿ ತೊಡಗಿದಾಗ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆಂದು ಚಿತ್ತರಗಿ ಸಂಸ್ಥಾನ ಶಾಖಾ ಮಠ ಸಿದ್ದಯ್ಯನಕೋಟೆಯ ಬಸವಲಿಂಗ ಸ್ವಾಮೀಜಿ ಹೇಳಿದರು.

ಕಂಬಳದಿಂದ ಗ್ರಾಮದ ಜನರಲ್ಲಿ ಒಗ್ಗಟ್ಟು ಮೂಡಲು ಸಾಧ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ

Feb 02 2025, 01:03 AM IST
ಕಂಬಳವು ಕೇವಲ ಕರಾವಳಿಗೆ ಸೀಮಿತವಾಗಿರದೆ ರಾಜ್ಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕಂಗೊಳಿಸಬೇಕು ಹಾಗೂ ಕಂಬಳ ಎಂಬುದು ಜಾನಪದ ಕ್ರೀಡೆ ಎನ್ನುವುದಕ್ಕಿಂತಲೂ ಕರಾವಳಿ ಮಣ್ಣಿನ ಹಬ್ಬ. ಅಭಿಮಾನದ ಸ್ವಾಭಿಮಾನದ ಪ್ರತೀಕವಾಗಿದ್ದು ಪ್ರಾಣಿ ಮತ್ತು ಮನುಷ್ಯರ ನಡುವಣ ಸಂಬಂಧವಾಗಿ ಬಹಳಷ್ಟು ಮಹತ್ವ ಪಡೆದಿದೆ ಎಂದು ಹೇಳಿದರು.

ನಿರ್ಮಲ ಮನಸ್ಸಿನ ಪ್ರಾರ್ಥನೆಗೆ ಪ್ರತಿಫಲ ಪ್ರಾಪ್ತಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 01 2025, 12:04 AM IST
ನಿಷ್ಕಲ್ಮಶ ಪ್ರಾರ್ಥನೆಗೆ ಮಾತ್ರ ಗುರು ಒಲಿದು, ಜೀವನದ ಶ್ರೇಯಸ್ಕರ ಮಾರ್ಗವನ್ನು ತೋರುತ್ತಾನೆ.

ವಸ್ತುಪ್ರದರ್ಶನದಿಂದ ಬೌದ್ಧಿಕ ಮಟ್ಟ ಹೆಚ್ಚಳ: ಸ್ವಾಮೀಜಿ

Feb 01 2025, 12:03 AM IST
Exhibition increases intellectual level: Swamiji

ಕನಕದಾಸರ ಸಾಹಿತ್ಯ ವಿಶ್ವಮಾನ್ಯವಾಗಿದೆ-ವಿದ್ಯೇಶತೀರ್ಥ ಸ್ವಾಮೀಜಿ

Feb 01 2025, 12:01 AM IST
ಕನಕದಾಸರ ಸಾಹಿತ್ಯ ವಿಶ್ವಮಾನ್ಯವಾಗಿದೆ. ಈ ಸಾಹಿತ್ಯಕ್ಕೆ ಯಾವುದೇ ಜಾತಿ- ಮತಗಳ ತಾರತಮ್ಯ ಮಾಡದೇ ಅದನ್ನು ಉಳಿಸಿ ಬೆಳೆಸಬೇಕು ಎಂದು ಉಡುಪಿ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.

ಕೆಲವರಿಂದ ಹೊಸ ಸಂವಿಧಾನ ಜಾರಿಗೆ ತರುವ ಸಂಚು: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ

Feb 01 2025, 12:00 AM IST
ಭಾರತ ದೇಶದ ಸಂವಿಧಾನ ಪವಿತ್ರವಾಗಿದ್ದು ಅಂತಹ ಸಂವಿಧಾನವನ್ನು ಹಿಂದಕ್ಕೆ ಹಾಕಿ ಹೊಸ ಸಂವಿಧಾನವನ್ನು ಜಾರಿಗೆ ತರುವ ಸಂಚು ಕೆಲವರಿಂದ ನಡೆಯುತ್ತಿದೆ. ಇಂತಹ ಸಂಚು ಜಾರಿಗೆ ಬರುವ ಮುನ್ನ ನಾವು ಜಾಗರೂಕರಾಗಬೇಕಾಗಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ದೇಹದ ಸದೃಢತೆಗೆ ಕ್ರೀಡೆ, ವ್ಯಾಯಾಮ ಅವಶ್ಯಕ: ಅಭಿನವ ಪಂಚಾಕ್ಷರ ಸ್ವಾಮೀಜಿ

Jan 31 2025, 12:47 AM IST
ದೇಹದ ಎಲ್ಲ ಸ್ನಾಯುಗಳಲ್ಲಿ ರಕ್ತ ಪರಿಚಲನೆಯಾಗುವ ಮೂಲಕ ಸದೃಢ ಆರೋಗ್ಯವನ್ನು ಪಡೆಯಲು ಕ್ರೀಡೆ ಸಹಕಾರಿಯಾಗುತ್ತದೆ.

ಸ್ವಾಧ್ಯಾಯ- ಪ್ರವಚನಗಳಿಂದ ಚಿತ್ತ ಶುದ್ಧಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Jan 28 2025, 12:50 AM IST
ಸ್ವಾಧ್ಯಾಯ ಮತ್ತು ಪ್ರವಚನಗಳನ್ನು ಯಾವಾಗಲೂ ಬಿಡಬಾರದು. ಇದರಿಂದ ಓದಿದ ವಿದ್ಯೆ ಯಾವಾಗಲೂ ನೆನಪಿರಲು ಸಾಧ್ಯವಾಗುತ್ತದೆ ಮತ್ತು ವಿದ್ಯೆಯ ಪರಂಪರೆಯು ಮುಂದುವರಿಯುತ್ತದೆ.

ಒಕ್ಕಲಿಗರು ಒಂದು ಜಾತಿಗೆ ಸೀಮಿತವಲ್ಲ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Jan 28 2025, 12:48 AM IST
ವಿಶ್ವದಲ್ಲಿ ಒಕ್ಕಲುತನ ಮಾಡುವವರು ಎಲ್ಲಾ ಸಮುದಾಯಗಳನ್ನು ಪೋಷಿಸುತ್ತಿದ್ದಾರೆ. ತಾವು ಬೆಳೆದ ದವಸ-ಧಾನ್ಯಗಳನ್ನು ಇತರರಿಗೂ ಹಂಚುತ್ತಿದ್ದಾರೆ. ಅಂದಿನ ಕಾಲದಲ್ಲಿ ಕೃಷಿಕರು ಸುಗ್ಗಿಹಬ್ಬದಲ್ಲಿ ಎಲ್ಲರಿಗೂ ಒಕ್ಕಣೆ ಕಣದಲ್ಲಿ ರಾಗಿ-ಭತ್ತ ದಾನ ಮಾಡುತ್ತಿದ್ದರು, ಎಲ್ಲರಿಗೂ ಆಶ್ರಯದಾತರಂತೆ ಸಂಭ್ರಮಿಸುತ್ತಿದ್ದರು.

ರಾಯಣ್ಣ ದೇಶಕ್ಕಾಗಿ ಹೋರಾಡಿದ ಅಪ್ರತಿಮ ವೀರ: ಶಿವಸಿದ್ದೇಶ್ವರ ಸ್ವಾಮೀಜಿ

Jan 28 2025, 12:48 AM IST
ದೇಶಕ್ಕಾಗಿಯೇ ತನ್ನ ಬದುಕನ್ನೇ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved