• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿ ವಿಶ್ವದ ಎಲ್ಲ ದೇಶಗಳಿಗೂ ಮಾದರಿ: ಸದಾಶಿವ ಸ್ವಾಮೀಜಿ

Sep 04 2024, 01:53 AM IST
ವ್ಯಕ್ತಿ ಉನ್ನತಿಯಿಂದ ರಾಷ್ಟ್ರದ ಉನ್ನತಿ ಸಾಧ್ಯ ಎಂಬ ನಿಟ್ಟಿನಲ್ಲಿ ಬರುವ 2025ರ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಮ್‌ನಲ್ಲಿ 7ನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಸಮಾಜ ಪರಿವರ್ತನೆಯಲ್ಲಿ ಮಠಗಳ ಕೊಡುಗೆ ಅಪಾರ: ಸದಾಶಿವ ಸ್ವಾಮೀಜಿ

Sep 04 2024, 01:51 AM IST
ವಿಶ್ವಗುರು ಬಸವಣ್ಣನವರ ಕಾಯಕ ಮಂತ್ರ, ದಾಸೋಹ ಪರಂಪರೆಯನ್ನು ಮುಖ್ಯ ಧ್ಯೇಯವಾಗಿಸಿಕೊಂಡಿರುವ ವೀರಶೈವ ಲಿಂಗಾಯತ ಮಠಗಳು ದೇಶದ ಅಭಿವೃದ್ಧಿ, ಸಮಾಜ ಪರಿವರ್ತನೆಯಲ್ಲಿ ಅಪಾರ ಕೊಡುಗೆ ನೀಡುತ್ತಿವೆ ಎಂದು ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಉಚ್ಛಿಷ್ಟ ಗಣಪತಿ ಪೂಜೆಯು ಜನರಿಗೆ ಶಕ್ತಿ, ಶಾಂತಿ ಮತ್ತು ಸಮೃದ್ಧಿಯ ಸುಲಭ ಮಾರ್ಗ : ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ

Sep 03 2024, 01:46 AM IST

ಉಚ್ಛಿಷ್ಟ ಗಣಪತಿ ಪೂಜೆಯು ಜನರಿಗೆ ಶಕ್ತಿ, ಶಾಂತಿ ಮತ್ತು ಸಮೃದ್ಧಿಯ ಸುಲಭ ಮಾರ್ಗವನ್ನು ತೋರುತ್ತದೆ ಎಂದು ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ತಿಳಿಸಿದರು.  

ವಚನ ಸಾಹಿತ್ಯವೆಂಬುದು ಅರಿವಿನ ಮಹಾಮನೆ-ಶಿವಯೋಗೀಶ್ವರ ಸ್ವಾಮೀಜಿ

Sep 03 2024, 01:43 AM IST
ವಚನ ಸಾಹಿತ್ಯವೆಂಬುದು ಅರಿವಿನ ಮಹಾಮನೆ, ಸಾರ್ಥಕ ಸಂದೇಶಗಳ ಮೂಲಕ ವಿಶ್ವ ಸಾಹಿತ್ಯಕ್ಕೆ ಶರಣರ ಮಹತ್ತರ ಕೊಡುಗೆ ಇದಾಗಿದೆ ಎಂದು ಬೊಮ್ಮನಹಳ್ಳಿ ವಿರಕ್ತಮಠದ ಶಿವಯೋಗೀಶ್ವರ ಮಹಾಸ್ವಾಮಿಗಳು ತಿಳಿಸಿದರು.

ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದವರು ಬಸವಣ್ಣನವರು-ಸದಾಶಿವ ಸ್ವಾಮೀಜಿ

Sep 03 2024, 01:36 AM IST
ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿ ನಡೆ ನುಡಿಯನ್ನು ಒಂದಾಗಿಸಿ ಅದರಂತೆ ನಡೆದು ಎಂದೆಂದಿಗೂ ಆದರ್ಶಪ್ರಾಯವಾದವರು ಬಸವಣ್ಣನವರು ಎಂದು ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಹಿಂದೂಗಳಿಂದಲೇ ಸ್ವಧರ್ಮ ಅಗೌರವ ದುರಂತ: ಸ್ವಾಮೀಜಿ

Sep 02 2024, 02:04 AM IST
ವಿಶ್ವದಲ್ಲಿಯೇ ಶ್ರೇಷ್ಠ ಎನಿಸಿಕೊಂಡಿರುವ ಹಿಂದೂ ಸಂಸ್ಕಾರ ಪದ್ಧತಿಯನ್ನು ಹಿಂದೂಗಳೇ ಅಗೌರವಿಸುತ್ತಿರುವುದು ದುರಂತ ಎಂದು ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಮಹಿಳೆಯರು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಬೇಕು: ಶ್ರೀ ಗುಣನಾಥ ಸ್ವಾಮೀಜಿ

Sep 02 2024, 02:00 AM IST
ಚಿಕ್ಕಮಗಳೂರು, ಒಂದು ಕಾಲದಲ್ಲಿ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತರಾಗಿದ್ದ ಮಹಿಳೆಯರು ಇಂದು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಿದ್ದಾರೆ. ಪ್ರತಿಯೊಬ್ಬ ಮಹಿಳೆ ಮನೆಯಿಂದ ಹೊರಬಂದು ಸಾಮಾಜಿಕ ಕೆಲಸ ಮಾಡುವಂತಾದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.

ಅವಧೂತ ಪರಂಪರೆ ಸಮಾಜಕ್ಕೆ ಪ್ರೇರಣಾದಾಯಕ: ಮಧುಸೂದನಾನಂದಪುರಿ ಸ್ವಾಮೀಜಿ

Sep 01 2024, 01:52 AM IST
ಶಂಕರನಾರಾಯಣ ಅವಧೂತರು ಸಮಾಜ ಸೇವೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡಿರುವುದು ಬಹಳ ಸಂತೋಷದ ಸಂಗತಿ. ಅವರಲ್ಲಿರುವ ಅಗಾಧ ಜ್ಞಾನವನ್ನು ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಲು ಮುಕ್ತವಾಗಿಸಿದ್ದು, ಮುಂದಿನ ದಿನಗಳಲ್ಲಿ ಅವರಿಂದ ಸಮಾಜಕ್ಕೆ ಮತ್ತಷ್ಟು ಸೇವೆ ಲಭಿಸಲಿ.

ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಚನ್ನಬಸವ ಸ್ವಾಮೀಜಿ

Aug 31 2024, 01:45 AM IST
ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿರುವ ಪ್ರತಿಭೆ ಇಂದು ಪಟ್ಟಣದ ಮಕ್ಕಳಲ್ಲಿ ಕಾಣಸಿಗುತ್ತಿಲ್ಲ. ಯಾವುದಾದರೂ ಕಲೆ ಜೀವಂತವಾಗಿ ಉಳಿದಿದ್ದರೆ, ಅದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದು ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸ್ಪಂದಿಸುತ್ತಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ

Aug 31 2024, 01:36 AM IST
ಶಾಸಕರ ವರ್ತನೆ ಬಗ್ಗೆ ಸಮಾಜದ ಜನರು ನಿರಾಸೆಗೊಂಡಿದ್ದಾರೆ. ಹೀಗಾಗಿ, ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 90
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved