• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲಾತಿ ನೀಡಿ ಸಮಾಜದ ಋಣ ತೀರಿಸಿ: ಬಸವಜಯಮೃತ್ಯುಂಜಯ ಸ್ವಾಮೀಜಿ

Dec 09 2024, 12:46 AM IST
2ಎ ಮೀಸಲಾತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಂಚಮಸಾಲಿ ಸಮಾಜದ ಋಣತೀರಿಸಬೇಕು. ಅದನ್ನು ಬಿಟ್ಟು ಹೋರಾಟ ಹತ್ತಿಕಲು ಮುಂದಾದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಉ.ಕ.ಸಮಗ್ರ ಅಭಿವೃದ್ಧಿಗೆ ₹30 ಸಾವಿರ ಕೋಟಿ ಮೀಸಲಿಡಿ: ಶಿವಾನಂದ ಸ್ವಾಮೀಜಿ

Dec 08 2024, 01:19 AM IST
ಸಮಗ್ರ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹30 ಸಾವಿರ ಕೋಟಿ ಅನುದಾನ ಪ್ರತ್ಯೇಕವಾಗಿ ಮೀಸಲಿಡಬೇಕು ಎಂದು ಆಡಿ ಹಂದಿಗುಂದ ಶಿವಾನಂದ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ವ್ಯಕ್ತಿಯನ್ನು ಪರಿವರ್ತಿಸಿ ಸಂಸ್ಕಾರ ನೀಡುವುದು ಪುಣ್ಯದ ಕಾರ್ಯ: ಶ್ರೀ ಮರುಳಸಿದ್ದ ಪಂಡಿತರಾಧ್ಯ ಸ್ವಾಮೀಜಿ

Dec 08 2024, 01:15 AM IST
ತರೀಕೆರೆ, ಒಬ್ಬ ವ್ಯಕ್ತಿಯನ್ನು ಪರಿವರ್ತನೆ ಮಾಡಿ ಸಂಸ್ಕಾರ ಕೊಡುವುದು ಕಾರ್ಯಶ್ರೇಷ್ಠ ಹಾಗೂ ಪುಣ್ಯದ ಕಾರ್ಯ ಎಂದು ಹಣ್ಣೆ ಶ್ರೀ ಶೈಲ ಶಾಖಾ ಮಠ ಶ್ರೀ ಷ.ಬ್ರ.ಮರುಳಸಿದ್ದ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿದ್ದಾರೆ.

ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ಮೂಲೆ ಸೇರಿದ ವಾಲ್ಮೀಕಿ ನಿಗಮದ ಹಗರಣದ ತನಿಖೆ : ಪ್ರಸನ್ನಾನಂದ ಪುರಿ ಸ್ವಾಮೀಜಿ

Dec 07 2024, 12:34 AM IST
ಮೊಳಕಾಲ್ಮುರು: ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಹಗರಣದ ತನಿಖೆ ಮೂಲೇ ಸೇರಿದೆ. ಇದರಿಂದ ಸಮುದಾಯಕ್ಕೆ ಸೇರಬೇಕಾದ ಅನುದಾನಗಳು ನಿರೀಕ್ಷಿತ ಮಟ್ಟದಲ್ಲಿ ತಲುಪಲು ಸಾಧ್ಯವಾಗಿಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು-ಸ್ವಾಮೀಜಿ

Dec 07 2024, 12:32 AM IST
ಭಾವೈಕ್ಯದ ಭಾರತದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಭಾರತ ಭಾವೈಕ್ಯದ ನಾಡು. ನಾವು ಸೌಹಾರ್ದದಿಂದ ಬದುಕುತ್ತಿದ್ದೇವೆ. ಆದರೂ ನಮ್ಮ ತಾಳ್ಮೆ ಪರೀಕ್ಷಿಸುವ ಅನೇಕ ಸಂದರ್ಭಗಳು ಎದುರಾಗುತ್ತಿವೆ. ನಾವು ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು ಬರಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನುಡಿದರು.

ಜನರ ಸೇವೆಯೇ ಜನಾರ್ದನನ ಸೇವೆ: ಪರ್ತಗಾಳಿ ಸ್ವಾಮೀಜಿ

Dec 07 2024, 12:32 AM IST
ಸಚಿವ ಮಂಕಾಳ ವೈದ್ಯ ಅವರು ರಸ್ತೆಯಲ್ಲಿ ತೆರಳುವ ಭಕ್ತರಿಗೆ ತೊಂದರೆಯಾಗಬಾರದು ಎಂದು ಹೊಸ ರಸ್ತೆ ನಿರ್ಮಿಸಿ ಕೊಡುವುದರ ಮೂಲಕ ದೇವತಾ ಕಾರ್ಯಕ್ಕೆ ನೆರವಾಗಿದ್ದಾರೆ.

ಹಿಂದುತ್ವ, ಸಂಸ್ಕೃತಿ ರಕ್ಷಣೆಗೆ ಒಂದಾಗಿ: ಪರಮಾತ್ಮನಂದ ಸ್ವಾಮೀಜಿ

Dec 07 2024, 12:30 AM IST
ಈಗಲಾದರೂ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಪರವಾಗಿ ಧ್ವನಿಯಾಗಬೇಕು. ವಿಶ್ವದಲ್ಲಿ ನಡೆಯುತ್ತಿರುವ ಮುಸ್ಲಿಂ ಜೀಹಾದ್ ವಿರುದ್ಧ ಪ್ರತ್ಯುತ್ತರ ನೀಡಲು ತಯಾರಿ ಮಾಡಬೇಕು.

ಆತ್ಮದ ಜ್ಞಾನ ಹೆಚ್ಚಿಸಲು ಕಾರ್ತಿಕ ಮಾಸದಲ್ಲಿ ದೀಪಾರಾಧನೆ-ಹೊಸಮಠ ಸ್ವಾಮೀಜಿ

Dec 06 2024, 08:57 AM IST
ಭೌತಿಕ ಜ್ಯೋತಿ ಎಣ್ಣೆ ಬತ್ತಿ ಇರುವವರಿಗೆ ಮಾತ್ರ ಬೆಳಕು ನೀಡುತ್ತದೆ, ಬೌದ್ಧಿಕ ಜ್ಞಾನ ಜ್ಯೋತಿಯಿಂದ ಜಗತ್ತನ್ನು ಬೆಳಗಿಸುವ ಮಹಾನ್ ವ್ಯಕ್ತಿಗಳಾಗುತ್ತಾರೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಹೋರಾಟ ತಡೆಯಲು ಯತ್ನಿಸಿದರೆ ದೊಡ್ಡ ಕ್ರಾಂತಿ : ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ

Dec 05 2024, 12:34 AM IST

ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯಕ್ಕಾಗಿ ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಡಿ.10ರಂದು ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕೇಂದ್ರ ಎಚ್ಚೆತ್ತುಕೊಂಡಿದಿಯೊ ಇಲ್ಲವೊ ಗೊತ್ತಾಗುತ್ತಿಲ್ಲ: ಸ್ವಾಮೀಜಿ

Dec 05 2024, 12:34 AM IST
ರಾಮನಗರ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರು ಭಾರತ ಸರ್ಕಾರ ಎಚ್ಚೆತ್ತು ಕೊಂಡಿದಿಯೊ ಇಲ್ಲವೊ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಚನ್ನಪಟ್ಟಣ ವಿರಕ್ತಮಠದ ಶಿವರುದ್ರಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved