• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದಾಪುರದ ವಿವಿಧೆಡೆ ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ

Jan 17 2025, 12:45 AM IST
ರಾಜ್ಯದಲ್ಲಿ ಒಕ್ಕಲಿಗ ಸಮುದಾಯವನ್ನು ಒಂದುಗೂಡಿಸಿದ ಸ್ವಾಮೀಜಿ ಪ್ರತಿ ಜಿಲ್ಲೆಗಳಲ್ಲಿಯೂ ಸಮುದಾಯವನ್ನು ಒಗ್ಗಟ್ಟಾಗಿಸುವಂತೆ ಮಾಡಿದ್ದಾರೆ

ಪೂಜೆಯಿಂದ ಮನುಷ್ಯನ ಜೀವನದಲ್ಲಿ ಉತ್ಕೃಷ್ಟ ಬೆಳೆವಣಿಗೆ ಸಾಧ್ಯ: ಸ್ವಾಮೀಜಿ

Jan 16 2025, 12:49 AM IST
ನರಸಿಂಹರಾಜಪುರ, ಕಾಲ, ಕಾಲಕ್ಕೆ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಆಗುವುದರಿಂದ ಗ್ರಾಮ ಹಾಗೂ ಮನುಷ್ಯನ ಜೀವನದಲ್ಲಿ ಉತ್ಕೃಷ್ಟ ಬದಲಾವಣೆ ಕಾಣಲು ಸಾಧ್ಯ ಎಂದು ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಶ್ರೀಮದಭಿನವ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಗವಿಮಠ ಇನ್ನೊಂದು ಸಿದ್ದಗಂಗಾ ಮಠ: ಸಿದ್ದಲಿಂಗ ಸ್ವಾಮೀಜಿ

Jan 16 2025, 12:49 AM IST
ಗವಿಮಠ ರಥೋತ್ಸವದಲ್ಲಿ ಮೈಸೂರು ದಸರಾ ಮೀರಿಸುವ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಗವಿಮಠ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಗೆ ಸೇವೆ ಮಾಡುತ್ತಿದೆ.

18ಕ್ಕೆ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಸಂಸ್ಮರಣೆ

Jan 16 2025, 12:46 AM IST
ರಾಮನಗರ: ಬಿಜಿಎಸ್ ಸೇವಾ ಸಮಿತಿ ವತಿಯಿಂದ ಜ.18ರಂದು ಬಿಡದಿಯಲ್ಲಿ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ಹಾಗೂ 80ನೇ ಜಯಂತ್ಯುತ್ಸವ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.

ಮುಂದೆ ಒಳ್ಳೆಯ ಸಿಎಂ ಮೂಲಕ ಮೀಸಲಾತಿ ಪಡಿತೇವಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

Jan 16 2025, 12:45 AM IST
2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿದ ಅಪಮಾನಕ್ಕೆ ಪ್ರತೀಕಾರದ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ 224 ವಿಧಾನಸಭೆಗಳ 18,000 ಹಳ್ಳಿಗಳ ಮನೆಮನೆಗೆ ತೆರಳಲು ನಿರ್ಧಾರ ಮಾಡಿದ್ದಾಗಿ ತಿಳಿಸಿದರು.

ಶತಮಾನದ ಸಂತ ಡಾ. ಬಾಲಗಂಗಾಧರನಾಥ ಸ್ವಾಮೀಜಿ

Jan 15 2025, 12:47 AM IST
ಪವಾಡ ಪುರುಷ, ಸಂತ ಯೋಗಿ, ನಾಥ ಸಂಪ್ರದಾಯದ ಮೂಲಕ ಸನಾತನ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದ ಶತಮಾನದ ಸಂತ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ಶಿಕ್ಷಣ ಸಂಸ್ಥೆಗಳಿಂದ ಸಮಾಜದ ಒಳಿತು: ಅರಮೇರಿ ಸ್ವಾಮೀಜಿ

Jan 15 2025, 12:45 AM IST
ಜೀವನಪರ್ಯಂತ ಯಾರಿಂದಲೂ ಕಸಿದುಕೊಳ್ಳಲಾಗದ ಸಂಪತ್ತಾಗಿರುವ ಶಿಕ್ಷಣ ಇಂದು ಪ್ರತಿಯೊಬ್ಬ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಶಿಕ್ಷಣದಿಂದ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

Jan 14 2025, 01:02 AM IST
ಬೋವಿ ಸಮಾಜದವರು ಶ್ರಮಿಕರು. ದುಡಿಮೆ ನಂಬಿಕೊಂಡು ಪ್ರಾಮಾಣಿಕತೆಯಿಂದ ಎಲ್ಲ ವರ್ಗದ ಜತೆ ಬೆರೆತು ಬದುಕು ನಡೆಸುತ್ತಿದ್ದಾರೆ.

ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ: ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

Jan 14 2025, 01:01 AM IST
ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ.

ಪ್ರತಿಯೊಬ್ಬರೂ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು-ಸ್ವಾಮೀಜಿ

Jan 13 2025, 12:45 AM IST
ನಮ್ಮ ಹೃದಯ ಕನ್ನಡಕ್ಕಾಗಿ ಮಿಡಿಯಬೇಕು. ಪ್ರತಿಯೊಬ್ಬರು ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳುವ ಜತೆಗೆ ನಮ್ಮ ಸಂತತಿಗೂ ಅದನ್ನು ಪರಿಪಾಠವಾಗಿಸಬೇಕು ಎಂದು ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved