• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಅವಶ್ಯ: ಶಿವಸಿದ್ದೇಶ್ವರ ಸ್ವಾಮೀಜಿ

Aug 06 2024, 12:37 AM IST
ಜೀವನದಲ್ಲಿ ಗುರಿ ಮತ್ತು ಗುರುವಿನ ಮಾರ್ಗದರ್ಶನ ಇಲ್ಲದಿದ್ದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಮಾಗಡಿಯಲ್ಲಿ ನಿವೃತ್ತಿ ಹೊಂದಿದ ಟಿ.ಎಚ್.ರಂಗಯ್ಯ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿದರು.

ಹಳೆಗನ್ನಡ ಸಾಹಿತ್ಯ ಉಪೇಕ್ಷೆಗೊಳಗಾಗಿದೆ: ಸ್ವಾಮೀಜಿ

Aug 06 2024, 12:31 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊಂಬುಜ ಕ್ಷೇತ್ರದಲ್ಲಿ ಜೈನ ಮಠದ ಸಹಯೋಗದಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಭಾಷೆ-ಸಾಹಿತ್ಯ ರಸಗ್ರಹಣ ಶಿಬಿರ ಏರ್ಪಡಿಸಲಾಗಿತ್ತು.

ಶರಣ ಧರ್ಮದಲ್ಲಿ ಹೆಣ್ಣು ಗಂಡೆಂಬ ಭೇದ ಭಾವವಿಲ್ಲ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

Aug 06 2024, 12:30 AM IST
ಮಹಿಳೆ ಕುಟುಂಬದ ಜವಾಬ್ದಾರಿ ಹೊತ್ತು ಮನೆ ನಡೆಸುತ್ತಿರುವಾಗ ಗಂಡು ಹೆಣ್ಣೆಂಬ ಬೇಧ ಸರಿಯಲ್ಲ ಎಂದು ಜ.ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.

ಬಸವಣ್ಣನವರ ವಿಚಾರಧಾರೆ ಅಳವಡಿಸಿಕೊಳ್ಳಿ: ಗುರುಮಹಾಂತ ಸ್ವಾಮೀಜಿ

Aug 06 2024, 12:30 AM IST
ಬಸವಣ್ಣನವರ ವಿಚಾರಧಾರೆಗಳನ್ನು ನಾವೆಲ್ಲರೂ ಬದುಕಿನಲ್ಲಿ ರೂಢಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಚಿತ್ತರಗಿ ಸಂಸ್ಥಾನಪೀಠ ಇಳಕಲ್ಲದ ಗುರು ಮಹಾಂತ ಸ್ವಾಮೀಜಿ ನುಡಿದರು.

ಕಾಲಪ್ರಜ್ಞೆ, ದೇಶಪ್ರಜ್ಞೆಯ ಅರಿವು ಅಗತ್ಯ: ರಾಘವೇಶ್ವರ ಸ್ವಾಮೀಜಿ

Aug 05 2024, 12:33 AM IST
ಭಾರತೀಯರು ಕಾಲವನ್ನು ನೋಡಿದ ರೀತಿ ಅತ್ಯದ್ಭುತ. ಪ್ರತಿಯೊಂದು ಘಟನೆಗಳಿಗೆ ಕಾಲ ಕನ್ನಡಿ ಹಿಡಿಯುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ಶ್ರೀ ಪೀಠ ತ್ಯಾಗಕ್ಕೆ ಮೊಳಗಿದ ರಣಕಹಳೆ

Aug 05 2024, 12:32 AM IST

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ, ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು - ಸಾದರ ಲಿಂಗಾಯತ ಸಮಾಜ ಒಕ್ಕೊರಲ ನಿರ್ಣಯ  

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮಹಾಂತ ಸ್ವಾಮೀಜಿ ಪ್ರೇರಣೆ: ತಹಸೀಲ್ದಾರ್ ಮಂಜುನಾಥ್

Aug 04 2024, 01:28 AM IST
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ೧೯೭೫ ರಿಂದ ಕೈಗೊಂಡ ಮಹಾಂತ ಸ್ವಾಮೀಜಿಗಳು ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಠವಾದುದು. ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ಮೃತ ಪಟ್ಟ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ಮಹಾಂತ ಸ್ವಾಮೀಜಿ ತರೆಳಿದ್ದರು.

ಮಕ್ಕಳಿಗೆ ಶಿಸ್ತು, ಸಂಸ್ಕಾರ ತಿಳಿಸಬೇಕು: ಮಡೇನಹಳ್ಳಿ ಸ್ವಾಮೀಜಿ

Aug 04 2024, 01:16 AM IST
ಮಕ್ಕಳಿಗೆ ಶಿಸ್ತು, ಸಂಸ್ಕಾರ, ಆಚಾರ, ವಿಚಾರ ಹಾಗೂ ಧರ್ಮದ ಬಗ್ಗೆ ತಿಳಿ ಹೇಳುವ ಕೆಲಸವನ್ನು ಪಾಲಕರು ಮಾಡಬೇಕು. ತಿಯೊಬ್ಬರೂ ಧರ್ಮ ಉಳಿಸುವ ಕೆಲಸ ಮಾಡಬೇಕು. ಧರ್ಮ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ.

ಗೌತಮ ಕ್ಷೇತ್ರದ ಮುಳುಗಡೆ ಭೀತಿ: ಆಶ್ರಮದಲ್ಲಿ ಸಿಲುಕಿಕೊಂಡಿದ್ದ ಸ್ವಾಮೀಜಿ, ಸಹಚರರ ರಕ್ಷಣೆ

Aug 03 2024, 12:35 AM IST
ನಡುಗಡ್ಡೆಗೆ ಅಪಾಯದ ಮುನ್ಸೂಚನೆಯಿಂದ ಜಿಲ್ಲಾಡಳಿತ ಗಜಾನನ ಸ್ವಾಮೀಜಿ ಅವರಿಗೆ ಕರೆ ಮಾಡಿ ನಡುಗಡ್ಡೆಯ ಕ್ಷೇತ್ರದಿಂದ ಹೊರ ಬಂದು ಸುರಕ್ಷಿತ ಜಾಗದಲ್ಲಿ ಇರಲು ಮನವಿ ಮಾಡಿದ್ದರು. ಎಷ್ಟು ಹೇಳಿದರೂ ಸ್ವಾಮೀಜಿ ಗೌತಮ ಕ್ಷೇತ್ರ ಬಿಟ್ಟು ಹೊರ ಬರಲು ಮುಂದಾಗಿರಲಿಲ್ಲ.

ಸಂಸ್ಕಾರವಂತ ಸಮಾಜ ನಿರ್ಮಿಸಲು ಬಸವಲಿಂಗ ಸ್ವಾಮೀಜಿ ಸಲಹೆ

Aug 03 2024, 12:31 AM IST
Basavalinga Swamiji's advice to build a cultured society
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 90
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved