• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೌನದಲ್ಲಿ ದುಷ್ಟಶಕ್ತಿಗಳನ್ನು ನಿಗ್ರಹಿಸುವ ಶಕ್ತಿಯಿದೆ: ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ

Jan 07 2025, 12:15 AM IST
ಮಾತಿಗಿಂತ ಮೌನದಲ್ಲಿ ದುಷ್ಟಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಇದೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಹೊನ್ನಾಳಿಯಲ್ಲಿ ಮೂರು ದಿನಗಳ ಮೌನ ಇಷ್ಟಲಿಂಗ ಪೂಜಾನುಷ್ಠಾನ ಕಾರ್ಯಕ್ರಮದಲ್ಲಿ ಗುರುವಾರ ತಡ ರಾತ್ರಿ ಮೌನ ಮುರಿದು ಮಾತನಾಡಿದರು.

ಜನವರಿ ೧೪ಕ್ಕೆ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಹಾರಥೋತ್ಸವ: ಭಕ್ತರಾದ ಲೋಕೇಶ್‌, ಮಲ್ಲಿಕಾರ್ಜುನ್

Jan 07 2025, 12:15 AM IST
ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಮುಮ್ಮಡಿ ಶಾಂತಲಿಂಗ ಶಿವಾಚಾರ್ಯರ ಮಹಾಸ್ವಾಮೀಜಿಯವರ ಮಹಾರಥೋತ್ಸವ ನಡೆಯಲಿದೆ ಎಂದು ಮಠದ ಭಕ್ತರಾದ ಲೋಕೇಶ್‌, ಮಲ್ಲಿಕಾರ್ಜುನ್ ಸ್ವಾಮಿ ತಿಳಿಸಿದರು. ಜಗಳೂರಿನಲ್ಲಿ ಕಣ್ವಕುಪ್ಪೆ ಮಠದ ಭಕ್ತರು ನಡೆಸಿದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದರು.

ಯಜ್ಞ, ತಪಸ್ಸಿನಿಂದ ಉತ್ತಮ ಜೀವನ: ಸ್ವರ್ಣವಲ್ಲೀ ಸ್ವಾಮೀಜಿ

Jan 06 2025, 01:01 AM IST
ಜ್ಞಾನವಂತಿಕೆಯ ಬ್ರಾಹ್ಮಣ್ಯದ ರಕ್ಷಣೆ ಕ್ಷೀಣಿಸಬಾರದು. ಬ್ರಾಹ್ಮಣ್ಯದ ರಕ್ತ ಗುಣ ಅಧ್ಯಯನ ಅನುಷ್ಠಾನವಾಗಿದೆ.

ಮಕ್ಕಳ ಮನಸ್ಸಿನಲ್ಲಿ ಕಲ್ಮಶ, ಬೇಧಭಾವವಿಲ್ಲ: ಶ್ರೀ ಗುಣನಾಥ ಸ್ವಾಮೀಜಿ

Jan 06 2025, 01:01 AM IST
ಚಿಕ್ಕಮಗಳೂರು, ಮಕ್ಕಳ ಮನಸ್ಸಿನಲ್ಲಿ ಕಲ್ಮಶ, ಬೇಧಭಾವ, ಜಾತಿ, ಧರ್ಮ ಎನ್ನುವುದು ಇರುವುದಿಲ್ಲ. ಎಲ್ಲರನ್ನು ಪ್ರೀತಿಸುವ, ಪರಸ್ಪರ ಒಪ್ಪಿ, ಅಪ್ಪಿಕೊಳ್ಳುವ ಮನಸ್ಸಿಯಿರುವ ಕಾರಣ ಹಿರಿಯರು ಮಕ್ಕಳನ್ನು ದೇವರಿಗೆ ಹೋಲಿಸುತ್ತಾರೆ ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.

ಹಾಸನ ಜಿಲ್ಲೆಗೆ ಡಾ.ಹೆಬ್ಬಾರ್ ಅನುಪಮ ಸೇವೆ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣನೆ

Jan 05 2025, 01:35 AM IST

ಸಾಧ್ಯವಾದರೆ ಒಳ್ಳೆಯದನ್ನು ಮಾಡಿ, ಅವಕಾಶ ಸಿಗದಿದ್ದರೆ ಉತ್ತಮ ಕೆಲಸ ಮಾಡುವವರ ಜೊತೆ ಕೈಜೋಡಿಸಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಕೆಂಗೇರಿಯ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು.

ಆರ್ಥಿಕ ಶಕ್ತಿ ತುಂಬುವ ಯೋಜನೆಗಳತ್ತ ಚಿಂತನೆ ಹೆಚ್ಚಬೇಕು: ಡಾ. ನಿರ್ಮಲಾನಂದನಾಥ ಸ್ವಾಮೀಜಿ

Jan 05 2025, 01:31 AM IST
ಪುತ್ತೂರು ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ಪುತ್ತೂರು ತೆಂಕಿಲ ಗೌಡ ಸಮುದಾಯಭವನದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಅಳ್ನಾವರ ನಿಲ್ದಾಣದಲ್ಲಿ ಎಲ್ಲ ರೈಲುಗಳ ನಿಲುಗಡೆಯಾಗಲಿ: ಮಂಜುನಾಥ ಭಾರತಿ ಸ್ವಾಮೀಜಿ ಆಗ್ರಹ

Jan 04 2025, 12:31 AM IST
ಅಳ್ನಾವರ ಸ್ಟೇಷನ್‌ನಲ್ಲಿ ಎಲ್ಲ ರೈಲುಗಳು ನಿಲುಗಡೆಯಾದರೆ ಸರ್ವ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.

ಕೆಲಸದಲ್ಲಿ ಶ್ರದ್ಧೆಯಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಡಾ.ನಿರ್ಮಲಾನಂದ ಸ್ವಾಮೀಜಿ

Jan 04 2025, 12:30 AM IST
ಮನುಷ್ಯನ ಜೀವನ ಅಜ್ಞಾನದಿಂದ ಕಲುಷಿತವಾಗಿ ಕತ್ತಲೆಯಿಂದ ಕೂಡಿದೆ. ಜ್ಞಾನದತ್ತ ಹೊರ ಬರಬೇಕಾದರೆ ಶ್ರದ್ದೆಯಿಂದ ಮನಸ್ಸು ನಿಗ್ರಹ ಮಾಡಿ ಸತ್ಸಂಗದ ಮೂಲಕ ಸಂಸ್ಕಾರ ನೀಡಿದರೆ ಸುಜ್ಞಾನಿಯಾಗಿ ಬದುಕಲು ಸತ್ಸಂಗ ಅಗತ್ಯವಿದೆ ಎಂದು ಆದಿಚುಂಚನಗಿರಿಯ ಡಾ.ನಿರ್ಮಲಾನಂದ ಸ್ವಾಮಿಗಳು ಹೇಳಿದರು.

ಮಕ್ಕಳಿಗೆ ಬಾಲ್ಯದಲ್ಲೇ ಶಿಕ್ಷಣದ ಜತೆ ಸಂಸ್ಕಾರ ಕಲಿಸಲು ನಿಶ್ಚಲಾನಂದನಾಥ ಸ್ವಾಮೀಜಿ ಮನವಿ

Jan 03 2025, 12:34 AM IST
ತಂದೆ- ತಾಯಿ ಅವರು ಮಕ್ಕಳ ಎದುರಿಗೆ ಗಂಡ- ಹೆಂಡತಿಯಾಗಿರದೇ ತಂದೆ- ತಾಯಿ ಆಗಿರಬೇಕು. ಶಿಕ್ಷಣದ ಜತೆಗೆ ನಮೃತೆ, ಸಂಸ್ಕಾರವನ್ನು ನೀಡುವುದು ಪಾಲಕರ ಕರ್ತವ್ಯವಾಗಿದೆ.

ಇಂದಿನ ಶಿಕ್ಷಣ ಪದ್ಧತಿ ಬದಲಾವಣೆ ಅಗತ್ಯ: ನಿರ್ಭಯಾನಂದ ಸರಸ್ವತೀ ಸ್ವಾಮೀಜಿ

Jan 03 2025, 12:31 AM IST
ಮಗು ತಾಯಿಯ ಗರ್ಭದಲ್ಲಿರುವಾಗಲೇ ಎಲ್ಲವನ್ನು ಕಲಿಯುತ್ತಾನೆ. ಆದ್ದರಿಂದ ಹುಟ್ಟುವ ಮಗು ಉತ್ತಮ ಸಂಸ್ಕಾರ ವಂತನಾಗಬೇಕಾದರೆ ತಾಯಿ ಆಗುವವಳು ಒಳ್ಳೆಯ ವಿಚಾರಧಾರೆಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved