ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭಕ್ತರ ಗಾಯನ, ಕೀರ್ತನೆಗಳಲ್ಲಿ ಭಗವಂತ ನೆಲಸಿರುತ್ತಾನೆ: ಶ್ರೀ ಡಾ.ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ
Nov 15 2024, 12:37 AM IST
ತರೀಕೆರೆ, ಭಕ್ತರ ಗಾಯನ, ಕೀರ್ತನೆಗಳಲ್ಲಿ ಭಗವಂತನು ನೆಲಸಿರುತ್ತಾನೆ ಎಂದು ಶ್ರೀ ಕ್ಷೇತ್ರ ಕೂಡಲಿ ಮಠ ಶ್ರೀ ಡಾ.ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮಿ ಹೇಳಿದರು.
.ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ: ಬೆಳ್ಳಾವಿ ಸ್ವಾಮೀಜಿ
Nov 15 2024, 12:35 AM IST
ಮುಂದಿನ ದಿನದಲ್ಲಿ ಈ ದೇಶದ ಕಥೆ ಏನು ಎಂಬುದರ ಬಗ್ಗೆ ತಾವೆಲ್ಲರೂ ಕೂಡ ಯೋಚಿಸಬೇಕಾಗಿದೆ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಬೆಳ್ಳಾವಿ ಮಠದ ಕಾರದ ವೀರಬಸವೇಶ್ವರ ಸ್ವಾಮೀಜಿ ತಿಳಿಸಿದರು. ಗುಬ್ಬಿಯಲ್ಲಿ ಶ್ರೀಕೋಡಿ ಕೆಂಪಮ್ಮ ದೇವಿಯ ನೂತನ ದೇವಿ ದೇಗುಲ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶರಣರು ಹೇಳಿದ ಸರಳ ಸೂತ್ರ ಅನುಸರಿಸಿದಲ್ಲಿ ಮನಸ್ಸು ಸ್ವಚ್ಛವಾಗಲಿದೆ-ಗವಿಸಿದ್ದೇಶ್ವರ ಸ್ವಾಮೀಜಿ
Nov 15 2024, 12:34 AM IST
ಹುಟ್ಟಿದ ಕೂಡಲೇ ಸ್ವಚ್ಛವಾಗಿದ್ದ ಮನಸ್ಸು, ಬೆಳೆದಂತೆ ಕಲುಷಿತಗೊಳ್ಳುತ್ತಿದೆ. ಇಂತಹ ಮನಸ್ಸನ್ನು ಸ್ವಚ್ಛ ಮಾಡಿಕೊಳ್ಳಬೇಕು, ಶರಣರು ಹೇಳಿದ ಸರಳ ಸೂತ್ರವನ್ನು ಅನುಸರಿಸಿದಲ್ಲಿ ಮನಸ್ಸು ಸ್ವಚ್ಛವಾಗಲಿದೆ ಎಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ತಿಳಿಸಿದರು.
ಯರನಾಳ ಕಾಳಿಕಾದೇವಿ ಮಠ ತ್ರಿವೇಣಿ ಸಂಗಮ: ಚಂದ್ರಶೇಖರ ಸ್ವಾಮೀಜಿ
Nov 14 2024, 12:58 AM IST
ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಕಾಳಿಕಾದೇವಿ ಮಠ ಚಿಕ್ಕ ಭಾರತವಾಗಿದೆ ಎಂದು ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಬಣ್ಣಿಸಿದರು.
ಆಧ್ಯಾತ್ಮಿಕ ಮಾರ್ಗಕ್ಕೆ ವಚನ ಸಾಹಿತ್ಯ ಸಹಕಾರಿ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
Nov 13 2024, 12:11 AM IST
ಭಕ್ತಿ ಹುಟ್ಟಲು ಕಾಯಕ ಇರಲೇಬೇಕು. ದೇವಾಲಯದ ಪೂಜೆಯಿಂದ ಹುಟ್ಟುವುದಿಲ್ಲ, ಕಾಯಕದಿಂದ ಕೈಲಾಸ ಎಂಬುದನ್ನು ಪ್ರತಿಪಾದಿಸಿದ್ದಾರೆ. ವ್ರತ ಎಂದರೆ ಮನೋವಿಕಾರವಾಗದಂತೆ ಇರಲು ಕಟ್ಟಿರುವ ಗೂಟ. ಪಾಂಡಿತ್ಯದ ಅನಾವರಣ ಆಗುತ್ತಿದೆ. ವಿದ್ಯಾರ್ಥಿಗಳ ವಿಕಾಸ ಆಗುತ್ತಿದೆಯೇ ಶಿಕ್ಷಣದಲ್ಲಿ ಎಂಬ ಬಗ್ಗೆ ಪ್ರಶ್ನಿಸಿಕೊಳ್ಳಬೇಕಿದೆ.
ನಾಡಿಗೆ ಮುಂಡರಗಿ ಶ್ರೀಮಠದ ಸೇವೆ ಅಪಾರ- ಮಹಾದೇವ ಸ್ವಾಮೀಜಿ
Nov 13 2024, 12:07 AM IST
ಮುಂಡರಗಿ ಶ್ರೀಮಠದ ಸೇವೆ ಈ ನಾಡಿಗೆ ಅಪಾರವಾಗಿದೆ.
ಉತ್ತಮ ಶಿಕ್ಷಣ, ಸಂಸ್ಕಾರದಿಂದ ಬದುಕು ಸಾರ್ಥಕ ಪಡಿಸಿಕೊಳ್ಳಿ: ಕರಿಬಸವ ಸ್ವಾಮೀಜಿ
Nov 13 2024, 12:06 AM IST
ಮಕ್ಕಳು ಉತ್ತಮ ಶಿಕ್ಷಣ, ಸಂಸ್ಕಾರ, ನಡೆ, ನುಡಿ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆದರ್ಶರಾದಾಗ ಬದುಕು ಸಾರ್ಥಕವಾಗುತ್ತದೆ.
ಗೋಕಾಕ ಜಿಲ್ಲೆ ಘೋಷಣೆಯಾಗೋವರೆಗೆ ನಿರಂತರ ಹೋರಾಟ: ಮುರುಘರಾಜೇಂದ್ರ ಸ್ವಾಮೀಜಿ
Nov 13 2024, 12:00 AM IST
ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಿ: ಸ್ವಾಮೀಜಿ! ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ
Nov 12 2024, 01:31 AM IST
‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ’ ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದತ್ತಾತ್ರೇಯಬೋಧ ಸ್ವಾಮೀಜಿ
Nov 12 2024, 12:47 AM IST
ಮೂಡಲಗಿ ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವರು ಸೇರಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು.
< previous
1
...
41
42
43
44
45
46
47
48
49
...
103
next >
More Trending News
Top Stories
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!