• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕ್ರಮವಾಗಲಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Jan 02 2025, 12:30 AM IST
ವಾಲ್ಮೀಕಿ, ನಾಯಕ, ತಳವಾರ ಹೆಸರಿನಲ್ಲಿ ಅನ್ಯ ಜಾತಿಯವರು ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿದ್ದಾರೆ.

ಇಂದು ಡಾ.ಬಸವಲಿಂಗ ಸ್ವಾಮೀಜಿ ಅದ್ಧೂರಿ ಜನ್ಮೋತ್ಸವ

Jan 01 2025, 12:01 AM IST
ಶರಣ ಡಾ.ಬಸವಲಿಂಗ ಶ್ರೀಗಳ ಜನ್ಮ ದಿನೋತ್ಸವ ಜ.೧ರಂದು ನಡೆಯಲಿದ್ದು, ವಿವಿಧ ಶ್ರೀಗಳು ಹಾಗೂ ರಾಜಕೀಯ ಗಣ್ಯರು ಭಾಗವಹಿಸುವರು ಎಂದು ಶ್ರೀ ಕುಂಬಳೇಶ್ವರ ೧೦೮ ಲಿಂಗೇಶ್ವರ ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಜಿ.ನಂಜಪ್ಪ ಹರಿಹರದಲ್ಲಿ ಹೇಳಿದ್ದಾರೆ.

ಸಂಗೀತ ಸಾಧಕರ ಪ್ರೋತ್ಸಾಹಿಸುವುದು ಇಂದಿನ ಅಗತ್ಯ-ಸ್ವಾಮೀಜಿ

Dec 31 2024, 01:00 AM IST
ಸಂಗೀತ ಸಂಸ್ಕೃತಿಯ ಉಳಿವಿಗೆ ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳ ಕೊಡುಗೆ ಅನನ್ಯ ಹಾಗೂ ಅಪಾರವಾಗಿದ್ದು, ಸಂಗೀತ ಸಾಧಕರನ್ನು ಗೌರವಿಸುವುದು, ಪ್ರೋತ್ಸಾಹಿಸುವುದು ಇಂದಿನ ತೀರ ಅಗತ್ಯವಾಗಿದೆ ಎಂದು ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದ ಶಿವಬಸವಮಹಾಸ್ವಾಮಿಗಳು ನುಡಿದರು.

ಆದಿಚುಂಚನಗಿರಿ ಮಠ ಹಿಮಾಲಯ ಪರ್ವತದಂತೆ ಬೆಳೆಯುತ್ತಿದೆ: ಸ್ವಾಮೀಜಿ

Dec 30 2024, 01:03 AM IST
ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಭೈರವೈಕ್ಯಶ್ರೀಗಳು ಜವರನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಗ್ರಾಮೀಣ ಭಾಗದಲ್ಲಿಯೇ ಸುಸಜ್ಜಿತ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಬಹುದೊಡ್ಡ ಕೊಡುಗೆ ನೀಡಿ ಹೋಗಿದ್ದಾರೆ. ಭೃಹದಾಕಾರವಾಗಿ ಬೆಳೆದು ನಿಂತಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥಶ್ರೀಗಳು ಶ್ರಮಿಸುತ್ತಿದ್ದಾರೆ.

ಕಣ್ಣಿನ ಆರೋಗ್ಯ ಮುತುವರ್ಜಿಯಿಂದ ನೋಡಿಕೊಳ್ಳಬೇಕು-ಸದಾಶಿವ ಸ್ವಾಮೀಜಿ

Dec 30 2024, 01:02 AM IST
ಕಣ್ಣು ಪ್ರತಿ ವ್ಯಕ್ತಿ, ಪ್ರಾಣಿಯ ಬದುಕಿನ ಬೆಳಕು. ಕಣ್ಣಿಲ್ಲದವರ ತೊಂದರೆ ಕಲ್ಪನೆ ಕೂಡ ಕಷ್ಟಕರ. ಕಾರಣ ಕಣ್ಣಿನ ಆರೋಗ್ಯವನ್ನು ಪ್ರತಿ ವ್ಯಕ್ತಿ ಮುತುವರ್ಜಿಯಿಂದ ನೋಡಿಕೊಳ್ಳಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಕಲ್ಯಾಣೋತ್ಸವದಿಂದ ಧರ್ಮ, ಸಂಸ್ಕೃತಿಯ ಅನಾವರಣ: ಒಡಿಯೂರು ಸ್ವಾಮೀಜಿ

Dec 30 2024, 01:01 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುವ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ನೇತೃತ್ವದಲ್ಲಿ ಮುಂದಿನ ವರ್ಷ ನೂರು ಮಂದಿಗೆ ಸಾಮೂಹಿಕ ವಿವಾಹವನ್ನು ಮಾಡುವ ಯೋಜನೆ, ಚಿಂತನೆ ನಮ್ಮ ಮುಂದಿದೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳಿದರು.

ಕರ್ಕಿಯವರ ಕಾವ್ಯದಲ್ಲಡಗಿವೆ ಮಾನವೀಯ ಮೌಲ್ಯ: ಡಾ.ತೋಂಟದ ಸಿದ್ದರಾಮ ಸ್ವಾಮೀಜಿ

Dec 30 2024, 01:00 AM IST
ಕಾವ್ಯಗಳ ಮೂಲಕ ನಾಡಿಗೆ ಜ್ಞಾನವನ್ನು ಉಣಬಡಿಸಿದವರು ಡಾ. ಡಿ .ಎಸ್. ಕರ್ಕಿಯವರು, ಅವರು ರಚಿಸಿದ ಒಂದೊಂದು ಕಾವ್ಯದಲ್ಲಿ ಮಾನವೀಯತೆಯ ಮೌಲ್ಯಗಳು ಅಡಗಿವೆ ಎಂದು ಮನ್ನಿರಂಜನ ಜಗದ್ಗುರು ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.

ವಿದ್ಯಾರ್ಥಿಗಳು ಮಹನೀಯರ ಆದರ್ಶ ಅಳವಡಿಸಿ: ಸೋಮೇಶ್ವರನಾಥ ಸ್ವಾಮೀಜಿ

Dec 30 2024, 01:00 AM IST
ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಒಳ್ಳೆಯ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿದರು.

ಶರಣರ ನಡೆ-ನುಡಿ ನಮಗೆಲ್ಲ ದಾರಿ ದೀಪ-ಹೊಸಮಠ ಸ್ವಾಮೀಜಿ

Dec 30 2024, 01:00 AM IST
ಶರಣರ ಸಾಹಿತ್ಯದ ಕೊಡುಗೆಯಷ್ಟೇ ಅವರ ಸಾತ್ವಿಕ ನಡಿಗೆ ಮುಖ್ಯ. ಅವರ ನಡೆ-ನುಡಿ ಇಂದಿಗೂ ನಮಗೆಲ್ಲ ದಾರಿ ದೀಪವಾಗಿದೆ. ಸದಾಕಾಲ ಜೀವನ ದರ್ಶನವನ್ನು ತಮ್ಮ ಆದರ್ಶಗಳ ಮೂಲಕ ಪ್ರತಿಪಾದಿಸಿದ ಬಸವಾದಿ ಶರಣರು ಸದಾಕಾಲ ಪೂಜ್ಯನೀಯರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಶಾರೀರಿಕ ಶಕ್ತಿ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ : ಶ್ರೀ ಗುಣನಾಥ ಸ್ವಾಮೀಜಿ

Dec 29 2024, 01:17 AM IST
ಚಿಕ್ಕಮಗಳೂರು, ಶಾರೀರಿಕ ಶಕ್ತಿ ಸದೃಢಗೊಳ್ಳಲು ಕ್ರೀಡಾಕೂಟಗಳು ಸಹಕಾರಿ. ಹಾಗಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಪೂಜ್ಯ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved