• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲೆಯ ಆಯಾಮಗಳತ್ತ ಗಮನ ಹರಿಸುವುದು ಅಗತ್ಯ: ಆನಂದ ಭಾರತಿ ಸ್ವಾಮೀಜಿ

Jul 31 2024, 01:01 AM IST
ಗೀತ ಗಾಯನ, ನಾಟಕ, ಭರತ ನಾಟ್ಯ ಮೊದಲಾದ ಕಲಾ ಪ್ರಕಾರಗಳು ನಮ್ಮ ಮನಸ್ಸಿಗೆ ಮುದ ನೀಡುವುದರೊಂದಿಗೆ ಚೈತನ್ಯ ನೀಡುತ್ತವೆ. ನಾವು ಮಾಡುವ ಪಾತ್ರಗಳು, ಎಲ್ಲಾ ರೀತಿಯಲ್ಲಿಯೂ ಸಮರ್ಪಕವಾಗಿದ್ದರೆ ಮಾತ್ರ ಸಹೃದಯರನ್ನು ಮುಟ್ಟಲು ಸಾಧ್ಯ.

ರೈತ, ಸೈನಿಕ ಜಗತ್ತಿನ ಎರಡು ಕಣ್ಣುಗಳು: ಶಿವಪ್ರಕಾಶ ಸ್ವಾಮೀಜಿ

Jul 31 2024, 01:00 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಜಗತ್ತಿಗೆ ಅನ್ನ ನೀಡುವ ರೈತ, ಗಡಿ ಕಾಯುವ ಸೈನಿಕ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದಿದ್ದರೆ ಜನರು ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಬಸವ ಭವನದಲ್ಲಿ ಪುರಸಭೆ, ಮಾಜಿ ಸೈನಿಕ ಹಾಗೂ ಅರೆಸೈನಿಕ ಸಂಘದ ಸಹಯೋಗದಲ್ಲಿ ಕಾರ್ಗಿಲ್ ವಿಜಯದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ರೈತ ಬಿತ್ತದಿದ್ದರೆ ಅನ್ನ ಸಿಗುವುದಿಲ್ಲ.ಸೈನಿಕ ಗಡಿ ಕಾಯದೇ ಹೋದರೆ ನೆಮ್ಮದಿ ಇರುವುದಿಲ್ಲ ಎಂದು ಹೇಳಿದರು.

ಸ್ವಾಭಿಮಾನದ ಬದುಕಿಗೆ ಶಿಕ್ಷಣವೇ ಮದ್ದು: ಶ್ರೀಷಡಕ್ಷರ ಮುನಿ ಸ್ವಾಮೀಜಿ

Jul 30 2024, 01:30 AM IST
Education is the medicine for a self-respecting life: Shrishadakshara Muni Swamiji

ಗುರುಗಳ ಅನುಭಾವ ಅಮೃತವೇ ಎಲ್ಲಕ್ಕಿಂತ ಮಿಗಿಲು: ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ

Jul 30 2024, 12:31 AM IST
ಚಿಕ್ಕಮಗಳೂರು, ಭಕ್ತರನ್ನು ಬಿಟ್ಟು ಸ್ವಾಮಿಗಳಿಲ್ಲ, ಸ್ವಾಮಿಗಳನ್ನು ಬಿಟ್ಟು ಭಕ್ತರಿಲ್ಲ ಇಬ್ಬರೂ ಕೂಡಿದಾಗ ಮಾತ್ರ ಬಸವ ಮಂದಿರದ ಮಹಾ ಮಠ ಬೆಳಗಲು ಸಾಧ್ಯ ಎಂದು ಅಥಣಿ ಶ್ರೀ ಮೋಟಗಿ ಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ನುಡಿದರು.

ಸಹಕಾರಿ ಸಂಘದ ಬೆಳವಣಿಗೆಗೆ ಪ್ರಾಮಾಣಿಕತೆ ಅಗತ್ಯ: ಅಮರೇಶ್ವರ ಸ್ವಾಮೀಜಿ

Jul 29 2024, 12:57 AM IST
ಸಂಘ-ಸಂಸ್ಥೆ ಉಳಿದು ಬೆಳೆಯಬೇಕಾದರೆ ಆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿರಬೇಕು ಎಂದು ಕೌಲಗುಡ್ಡ-ಹನಮಾಪುರ ಸಿದ್ಧಶ್ರೀ ಆಶ್ರಮದ ಅಮರೇಶ್ವರ ಸ್ವಾಮೀಜಿ ಹೇಳಿದರು.

ತೊಗರಿ ರೈತರು ಸಾವಯವ ಕೃಷಿಗೆ ಮುಂದಾಗಲಿ: ಕನ್ಹೇರಿ ಸ್ವಾಮೀಜಿ

Jul 28 2024, 02:02 AM IST
ರಸಾಯನಿಕ ಕೃಷಿ ಬಿಟ್ಟುಬಿಡಿ, ಸಾವಯವ ಕೃಷಿಯ ಕೈ ಹಿಡಿಯಿರಿ ಎಂದು ಸೇರಿದ್ದ ಸಹಸ್ರಾರು ರೈತರನ್ನುದ್ದೇಶಿಸಿ ಹಿತವಚನ ನೀಡಿದರು.ಸಾವಯವ ಕೃಷಿಯೇ ಬದುಕಿನ ಮೂಲ, ಹೆಚ್ಚಿನ ಇಳುವರಿ ಆಶೆ ಬಿದ್ದು ರಸಾಯನಕ್ಕೆ ಜೋತು ಬೀಳದೆ ಸಾವಯವ ಕೃಷಿಗೆ ತರೆದುಕೊಂಡು ಭೂಮಿಯ ಆರೋಗ್ಯ, ನಿಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳಿ.

ತೀರ್ಥಹಳ್ಳಿ ಮಠದ ಪುನರ್ನವ ಪರ್ವ: ರಾಘವೇಶ್ವರ ಸ್ವಾಮೀಜಿ

Jul 28 2024, 02:02 AM IST
ತೀರ್ಥಹಳ್ಳಿ ಮಠದ ಮಹತಿಯ ಅನಾವರಣಗೊಂಡಿದೆ.

ಹದಿ ಹರೆಯದ ವಯಸ್ಸು, ಹುಮ್ಮಸ್ಸು ಸರಿ ದಿಕ್ಕಿನಲ್ಲಿರಲಿ: ಡಾ.ಬಸವಕುಮಾರ ಸ್ವಾಮೀಜಿ

Jul 28 2024, 02:01 AM IST
ಚಿತ್ರದುರ್ಗದ ಪ್ರತಿಷ್ಠಿತ ಎಸ್‌ಆರ್‌ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟಿಸಿದರು. ಎಸ್ಪಿ ಧರ್ಮೇಂದ್ರ ಕುಮಾರ್, ಬಿ.ಎ.ಲಿಂಗಾರೆಡ್ಡಿ ಇದ್ದಾರೆ.

ಕಾಲಜ್ಞಾನ ಅರಿತರೆ ಜೀವನ ಸರಳ: ರಾಘವೇಶ್ವರ ಸ್ವಾಮೀಜಿ

Jul 27 2024, 12:56 AM IST
ಕಾಲಜ್ಞಾನ ಅತ್ಯಂತ ನಿಖರ; ಕಾಲನ ಭಾಷೆಯನ್ನು ಶಕುನ ಶಾಸ್ತ್ರದ ಮೂಲಕವೂ ತಿಳಿದುಕೊಳ್ಳಬಹುದು. ಕಾಲದ ಭಾಷೆ ಅರ್ಥ ಮಾಡಿಕೊಳ್ಳುವ ಸಲುವಾಗಿ ಹುಟ್ಟಿದ್ದೇ ಜ್ಯೋತಿಷ್ಯ ಶಾಸ್ತ್ರ. ಇದನ್ನು ತಿಳಿದುಕೊಂಡರೆ ಬದುಕು ಸುಲಲಿತವಾಗುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಹಳ್ಳಿಗಳ ಬೆಳವಣಿಗೆ ನಿಟ್ಟಿನಲ್ಲಿ ವಿಜ್ಞಾನಿಗಳ ಕೊಡುಗೆ ಅಗತ್ಯ: ಶ್ರೀ ಗುಣನಾಥ ಸ್ವಾಮೀಜಿ

Jul 26 2024, 01:42 AM IST
ಚಿಕ್ಕಮಗಳೂರು, ಹಳ್ಳಿಗಳ ಬೆಳವಣಿಗಾಗಿ ವಿಜ್ಞಾನಿಗಳ ಕೊಡುಗೆ ಇರಬೇಕು. ಆ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ಶೃಂಗೇರಿಯ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 90
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved