• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಆದರ್ಶದ ಬದುಕಿನ ಕನಸು ಕಾಣಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ

Jul 16 2024, 12:34 AM IST
ಗಜೇಂದ್ರಗಡದ ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ವಿವಿಧ ಸಾಂಘಿಕ ಚಟುವಟಿಕೆ ಉದ್ಘಾಟನಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.

ಮೊಹರಂ ಭಾವೈಕ್ಯದ ಹಬ್ಬ: ಸಿದ್ದರಾಮ ಸ್ವಾಮೀಜಿ

Jul 16 2024, 12:32 AM IST
ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಹಿಂದೂ ಮುಸ್ಲಿಂ ಸಮುದಾಯದ ೨೦ಕ್ಕೂ ಹೆಚ್ಚು ಜನರು ಹಿತ್ತಾಳೆ ಪಾಂಜಾಗಳನ್ನು ಗ್ರಾಮದ ಮಸೀದಿಗಳಲ್ಲಿ ಸ್ಥಾಪಿಸಲು ತಂದಿದ್ದ ಸಂದರ್ಭದಲ್ಲಿ ಪಾಂಜಾಗಳಿಗೆ ಸಿದ್ದರಾಮ ಸ್ವಾಮೀಜಿ ಅಭಿಷೇಕ ಮಾಡಿ, ಆಶೀರ್ವಚನ ನೀಡಿದರು.

ಸಹಕಾರಿ ರಂಗದಲ್ಲಿ ಕರಾವಳಿ ಪ್ರೇರಣೆ: ಶ್ರೀ ವಿಖ್ಯಾತಾನಂದ ಸ್ವಾಮೀಜಿ

Jul 14 2024, 01:41 AM IST
2007- 08ನೇ ಸಾಲಿನಲ್ಲಿ ಕೆ.ಜಿ. ಬಂಗೇರ ಅವರ ಅಧ್ಯಕ್ಷತೆಯಲ್ಲಿ ಸ್ಥಾಪನೆಗೊಂಡ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ ಪದ್ಮನಾಭ ಮಾಣಿಂಜೆ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಹಾದಿಯಲ್ಲಿ ಮುನ್ನಡೆಯುತ್ತಿದೆ.

ಭಾರತದ ಸಂಸ್ಕೃತಿ, ಸಂಸ್ಕಾರಗಳೆಡೆಗೆ ವಿಶ್ವಪ್ರೀತಿ: ಅಭಿನವ ಚನ್ನಬಸವ ಸ್ವಾಮೀಜಿ

Jul 14 2024, 01:35 AM IST
ಶಿವಮೊಗ್ಗದ ವಿನೋಬಾ ನಗರದ ಶಿವಾಲಯದಲ್ಲಿ ಜಿಲ್ಲಾ ಜಂಗಮ ಮಹಿಳಾ ಸಮಾಜದ 6ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮನುಷ್ಯ ಹೃದಯವಂತನಾದರೆ ಆತನ ಬದುಕೇ ಭೂಷಣ: ಶಂಭುನಾಥ ಸ್ವಾಮೀಜಿ

Jul 14 2024, 01:32 AM IST
ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಹಾಗೂ ನಂತರದ ಶೈಕ್ಷಣಿಕ ಕಾಲಘಟ್ಟವು ವಿದ್ಯಾರ್ಥಿಗಳು ಭವಿಷ್ಯ ನಿರ್ಧರಿಸುವ ದಿನಗಳಾಗಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಸಮಾಜಕ್ಕೆ ಮಾರಕ ವ್ಯಕ್ತಿಗಳು ಆಗಬಹುದು, ಡ್ರಗ್ಸ್, ಗಾಂಜಾದಂತಹ ದುಶ್ಚಟಗಳು ಯಾವಾಗ ಬೇಕಾದರೂ ನಿಮ್ಮನ್ನು ಆವರಿಸಿಕೊಳ್ಳಬಹುದು. ಇಂಥ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಒತ್ತಡ ನಿವಾರಣೆ, ಸಹವಾಸ ದೋಷದಿಂದ ಇಂತಹ ದುಶ್ಚಟಗಳಿಗೆ ದಾಸರಾದರೆ ನಿಮ್ಮ ಬದುಕು ಬರಡಾಗುವುದರಲ್ಲಿ ಸಂದೇಹವಿಲ್ಲ,

ಶಕ್ತಿ, ಶ್ರದ್ಧೆಯಿದ್ರೆ ಯಾವ ಹಂತಕ್ಕಾದರೂ ಬೆಳೆಯಬಹುದು: ಸಾಣೇಹಳ್ಳಿ ಪಂಡಿತಾರಾದ್ಯ ಸ್ವಾಮೀಜಿ

Jul 14 2024, 01:32 AM IST
ಒಂದು ಮಠದ ಪರಂಪರೆ ಸ್ವಾಮೀಜಿಗಳಿಂದ ಮಾತ್ರ ಬೆಳೆಸಲು ಸಾಧ್ಯವಿಲ್ಲ, ಶಿಷ್ಯರು ಸ್ವಾಮೀಜಿಗಳನ್ನು ಜಾಗೃತಗೊಳಿಸಬೇಕು. ಸ್ವಾಮೀಜಿಗಳು ಶಿಷ್ಯರನ್ನು ಜಾಗೃತಗೊಳಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲಿಕ್ಕೆ ಸಾಧ್ಯ.

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದಲ್ಲಿ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭಾಗಿ

Jul 12 2024, 01:40 AM IST
ಫ್ಯಾಮಿಲಿ ಯೋಗ ಅಕಾಡೆಮಿ ಕ್ಯಾಂಡಿ ಮತ್ತು ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ಭಾರತ-ಲಂಕಾ ಗ್ಲೋಬಲ್ ಯೋಗ ಫೆಸ್ಟಿವಲ್ ಜು.13ರಂದು ಶ್ರೀಲಂಕಾದ ಕ್ಯಾಂಡಿಯ ಬೊಗಂಬರ ಸ್ಟೇಡಿಯಂ ಹೆಲೆಪೋಲ ಮವಥಾದಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಹಾಗೂ ಸ್ಟೇನ್ ರಸ್ತೆಯ ಪೋಸ್ಟಲ್ ಕಾಂಪ್ಲೆಕ್ಸ್ ಆಡಿಟೋರಿಯಂನಲ್ಲಿ ನಡೆಯಲಿದೆ.

ರಟಕಲ್‌ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ ನಿಧನ

Jul 09 2024, 12:54 AM IST
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ವಿರಕ್ತ ಮಠದ ಪೀಠಾಧಿಪತಿ ಸಿದ್ದರಾಮ ಸ್ವಾಮೀಜಿ (35) ಸೋಮವಾರ ವಿಧಿವಶರಾಗಿದ್ದಾರೆ. ಸ್ವಾಮೀಜಿಯವರ ಅಕಾಲಿಕ ನಿಧನ ವಾರ್ತೆ ಕೇಳಿ ಮಠದ ಭಕ್ತರು ಕಂಬನಿ ಹಾಕುತ್ತಿದ್ದಾರೆ.

ಮಹಾತ್ಮರ ಆರಾಧನೆಯಿಂದ ಮುಕ್ತಿ: ಚಿದಾನಂದ ಭಾರತಿ ಸ್ವಾಮೀಜಿ

Jul 09 2024, 12:48 AM IST
ಮಹಾತ್ಮರು ಪರಮಾತ್ಮನನ್ನು ತಮ್ಮಲ್ಲಿ ಲೀನ ಮಾಡಿಕೊಂಡಿದ್ದು, ಅವರನ್ನು ಆರಾಧನೆ ಮಾಡುವ ಮೂಲಕ ಮುಕ್ತಿ ಕಾಣಬೇಕಾಗಿದೆ ಎಂದು ಚಿಕ್ಕೋಡಿಯ ಜೋಡಕುರಳಿಯ ಚಿದಾನಂದ ಭಾರತಿ ಸ್ವಾಮೀಜಿ ನುಡಿದರು.

ಚಿತ್ತ ಚಾಂಚಲ್ಯ ತಡೆಯಲು ಮನವಾಣಿ ಸೂಕ್ತ-ಬಸವಪ್ರಭು ಸ್ವಾಮೀಜಿ

Jul 08 2024, 12:32 AM IST
ಪ್ರಸ್ತುತ ವಿಕೃತ ಮನಸ್ಸುಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಚಿತ್ತ ಚಂಚಲ ತಡೆಯಲು ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ ಮತ್ತು ವೈಚಾರಿಕ ಸಂಗತಿಗಳನ್ನು ಪ್ರತಿನಿಧಿಸಿರುವ ಮನವಾಣಿಗಳು ಕೃತಿ ಪ್ರತಿ ಮನುಷ್ಯನ ಜೀವವಾಣಿಯಾಗಿವೆ ಎಂದು ಬಸವಕಲ್ಯಾಣದ ಗುಣತೀರ್ಥವಾಡಿಯ ಮಹಾಮನೆ ಮಹಾಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 90
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved