• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸು ಮಾಡಿ: ಕಲ್ಲಿನಾಥ ಸ್ವಾಮೀಜಿ

Oct 16 2024, 12:30 AM IST
ಹೆಣ್ಣು ಹೆತ್ತವರು ತಮ್ಮ ಮಕ್ಕಳನ್ನು ನೌಕರಿಯವರಿಗೆ ಕೊಡುವ ಮನಸ್ಥಿತಿಯಿಂದ ಹೊರಗಡೆ ಬಂದು ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸ್ಸು ಮಾಡಬೇಕು

ಸಂಗೀತದ ಸಾಧನೆಗೆ ಜಾತಿ ಭೇದ ಭಾವ ಇಲ್ಲ-ಶಿವಯೋಗೇಶ್ವರ ಸ್ವಾಮೀಜಿ

Oct 14 2024, 01:20 AM IST
ಸಂಗೀತದ ಸಾಧನೆಗೆ ಜಾತಿ ಭೇದವಿಲ್ಲ, ಭಿನ್ನತೆ ಇಲ್ಲ. ಜಗತ್ತ್ತು ಸೃಷ್ಟಿಯಾದಗಿನಿಂದಲೂ ಸಂಗೀತವು ಹುಟ್ಟಿಗೊಂಡಿದೆ ಎಂದು ಹೊಸರಿತ್ತಿಯ ಗುದ್ದಲೇಶ್ವರ ಮಠದ ಶಿವಯೋಗೇಶ್ವರ ಸ್ವಾಮೀಜಿ ಹೇಳಿದರು.

ನಮ್ಮ ಸಂಸ್ಕೃತಿ ಮಕ್ಕಳಿಗೆ ಕಲಿಸಿ: ಮೇಘರಾಜೇಂದ್ರ ಸ್ವಾಮೀಜಿ

Oct 14 2024, 01:17 AM IST
ಇತ್ತೀಚಿನ ದಿನಮಾನಗಳಲ್ಲಿ ಧರ್ಮ ನಶಿಸಿ ಹೋಗುತ್ತಿದೆ, ಅಧರ್ಮ ಬೆಳೆಯುತ್ತಿದೆ.

ಕುಡಿತ ಎಂಬುದು ಕೆಡುಕುಗಳಿಗೆ ಕಾರಣ: ಮರುಳಸಿದ್ಧ ಸ್ವಾಮೀಜಿ

Oct 11 2024, 11:46 PM IST
ಚಿಕ್ಕಮಗಳೂರು, ಮದ್ಯವರ್ಜನ ಶಿಬಿರದಿಂದ ಹಲವಾರು ಮಂದಿಯ ಬದುಕಿನ ಕತ್ತಲೆ ದೂರವಾಗಿದೆ. ಗಾಂಧೀಜಿಯವರ ತತ್ವಾದರ್ಶದಂತೆ ನಡೆದುಕೊಳ್ಳುತ್ತಿರುವ ಧರ್ಮಾಧಿಕಾರಿಯವರು ಮದ್ಯಮುಕ್ತ ಸಮಾಜದ ಕಲ್ಪನೆಗೆ ಒತ್ತು ಕೊಟ್ಟಿದ್ದಾರೆ ಎಂದು ಬಸವತತ್ವ ಪೀಠದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.

ನವೆಂಬರ್‌ನಲ್ಲಿ ಎರಡು ದಿನ ಧಾರ್ಮಿಕ ಸಭೆ: ರುದ್ರಮುನಿ ಸ್ವಾಮೀಜಿ

Oct 09 2024, 01:43 AM IST
ಶ್ರೀಪಂಚಭೂತೇಶ್ವರ ಮಠ ಹಾಗೂ ಇಲ್ಲಿರುವ ದೇಗುಲ ನಿರ್ಮಾಣವಾಗಿ ಹತ್ತು ವರ್ಷವಾಗಿದ್ದು, ನವೆಂಬರ್ ಮಾಹೆಯಲ್ಲಿ ಎರಡು ದಿನಗಳ ಬೃಹತ್‌ ಧಾರ್ಮಿಕ ಸಭೆ ನಡೆಯಲಿದೆ. ಸನಾತನ ಧರ್ಮರತ್ನಾಕರ ಮಾದೇಶ್‌ ಗುರೂಜಿ ನೇತೃತ್ವದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.

ತಂದೆ ತಾಯಿಯನ್ನು ಪೂಜಿಸುವವರು ಮುಕ್ತಿ ಹೊಂದಲು ಸಾಧ್ಯ-ಸ್ವಾಮೀಜಿ

Oct 09 2024, 01:40 AM IST
3ಇಂದಿನ ಯುವ ಸಮೂಹ ಮನೆಯಲ್ಲಿ ತಂದೆ-ತಾಯಿಯನ್ನು ಯಾರು ಭಯ ಭಕ್ತಿಯಿಂದ, ಹೃದಯದಿಂದ ಪೂಜಿಸುತ್ತಾರೋ ಅಂಥವರು ಜೀವನದಲ್ಲಿ ಮುಕ್ತಿಯನ್ನು ಹೊಂದಲು ಸಾಧ್ಯವೆಂದು ಕೂಡಲ ಗುರುನಂಜೇಶ್ವರ ಮಠ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಮುಂಚೂಣಿಯಲ್ಲಿಬಸವಪ್ರಭು ಸ್ವಾಮೀಜಿ

Oct 08 2024, 01:01 AM IST
12ನೇ ಶತಮಾನದಲ್ಲಿ ಬಸವಾದಿ ಶರಣರು ಮಾಡಿದ ಮಹಿಳಾ ಜಾಗೃತಿಯಿಂದ ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿ ಸ್ಥಾನದಲ್ಲಿದ್ದಾರೆ ಮಹಿಳೆಯರು: ಬಸವಪ್ರಭು ಸ್ವಾಮೀಜಿ

Oct 07 2024, 01:44 AM IST
12ನೇ ಶತಮಾನದಲ್ಲಿ ಬಸವಾದಿ ಶರಣರು ಮಾಡಿದ ಮಹಿಳಾ ಜಾಗೃತಿಯಿಂದ ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ನವ ದುರ್ಗೆಯರ ಆರಾಧನೆಯಿಂದ ಸಮಾಜದಲ್ಲಿನ ದುಷ್ಟತನ ಸಂಹಾರ-ಸ್ವಾಮೀಜಿ

Oct 05 2024, 01:36 AM IST
ದುಷ್ಟತನ ಸಂಹಾರದ ಸಂಕೇತವಾಗಿರುವ ದಸರಾ ಕಾರ್ಯಕ್ರಮದಲ್ಲಿ ನವ ದುರ್ಗೆಯರ ಆರಾಧನೆಯಿಂದ ಸಮಾಜದಲ್ಲಿನ ದುಷ್ಟತನದೊಂದಿಗೆ ನಮ್ಮೊಳಗಿರುವ ದುಷ್ಟತನವು ಸಹ ಸಂಹಾರ ಆಗಲಿ ಎಂದು ದುರ್ಗಾ ದೇವಿಯಲ್ಲಿ ಬೇಡಿಕೊಳ್ಳಬೇಕೆಂದು ನೆಗಳೂರ ಸಂಸ್ಥಾನ ಹಿರೇಮಠದ ಶ್ರೀಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಗಾಂಧೀಜಿ, ಶಾಸ್ತ್ರಿಯವರ ಸರಳ ಬದುಕು ಯುವಕರಿಗೆ ಪ್ರೇರಣೆ-ಶಾಂತಲಿಂಗ ಸ್ವಾಮೀಜಿ

Oct 04 2024, 01:10 AM IST
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಶ್ರಮ ಸಂಸ್ಕೃತಿ, ಕಾಯಕ ನಿಷ್ಠೆ, ತ್ಯಾಗ ಮನೋಭಾವ, ಸರಳ ಬದುಕು ಇಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಿದೆ ಎಂದು ಹೊಸಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 104
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved