ಭಾರತೀಯ ಸಂಸ್ಕೃತಿ, ಸಂಸ್ಕೃತಗಳ ಅಧ್ಯಯನ ಸಂಶೋಧನೆಗೆ ಸಹಕಾರಿ: ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
Jun 23 2024, 02:09 AM ISTಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಸಂಸ್ಕೃತ ಶೋಧ ಸಂಸ್ಥಾನ ಶನಿವಾರದಿಂದ ನಗರದ ಸಾಮ್ರಾಟ್ ವಿನಾಯಕ ಹಾಲ್ನಲ್ಲಿ ರಾಷ್ಟ್ರೀಯ ಮಟ್ಟದ ಜಗತ್ತಿನ ಜ್ಞಾನಕ್ಕೆ, ಪುಸ್ತಕಗಳಿಗೆ ಭಾರತದ ಕೊಡುಗೆಗಳ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.