• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಷ್ಟಶಕ್ತಿ ನಿಗ್ರಹ,ಕಂಟಕ ನಿವಾರಣೆಗೆ ಅಷ್ಟಲಿಂಗ ನೈವೇದ್ಯ: ರಾಜೇಂದ್ರ ಸ್ವಾಮೀಜಿ

Jun 22 2024, 12:49 AM IST
ಮಹಾಲಿಂಗಪುರ ಮಹಾಲಿಂಗೇಶ್ವರರ ದೇವಸ್ಥಾನದಲ್ಲಿ ಜರುಗಿದ ಅಷ್ಟಲಿಂಗ ಪರುವ (ಪರ್ವ) ವೈವೇದ್ಯ ಪೂಜೆಯನ್ನು ರಾಜೇಂದ್ರ ಶ್ರೀಗಳು ನೆರವೇರಿಸಿ ಮಾತನಾಡಿದರು.

ಯೋಗದಿಂದ ಮಾತ್ರ ಆರೋಗ್ಯ ವೃದ್ಧಿ ಸಾಧ್ಯ: ಡಾ. ಮಲ್ಲಿಕಾರ್ಜುನ ಸ್ವಾಮೀಜಿ

Jun 22 2024, 12:47 AM IST
ರೋಗವನ್ನು ದೂರ ಮಾಡುವುದು ಔಷಧ. ಆದರೆ ರೋಗವೇ ಬರದಂತೆ ಕಾಯುವುದು ಯೋಗ. ಹೀಗಾಗಿ ಪ್ರತಿಯೊಬ್ಬರೂ ನಿತ್ಯ ಒಂದಿಷ್ಟು ಸಮಯವನ್ನು ನಿಗದಿ ಮಾಡಿಕೊಂಡು ಯೋಗಾಭ್ಯಾಸ ಮಾಡಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಜ.ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

24 ರಿಂದ ಶಿವಮೊಗ್ಗದ ಶಂಕರ ಮಠದಲ್ಲಿ ಶ್ರೀ ವಿಧುಶೇಖರ ಸ್ವಾಮೀಜಿ ಅನುಗ್ರಹ

Jun 22 2024, 12:45 AM IST
ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಶಂಕರ ಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ್ ಮಾತನಾಡಿದರು.

ದೇಶದಲ್ಲಿ ಹೆಣ್ಣಿಗೆ ದೇವತೆ ಸ್ಥಾನ: ಮುರಳೀಧರ ಸ್ವಾಮೀಜಿ

Jun 21 2024, 01:07 AM IST
ನಮ್ಮ ಸಂಸ್ಕೃತಿಯು ತಾಯಿಯನ್ನು ಭೂಮಿಗೆ ಹೋಲಿಸುತ್ತದೆ. ಜನ್ಮ ನೀಡುವ ತಾಯಿ ಒಂದು ಹೆಣ್ಣಾಗಿ, ಅವ್ವ, ಅಕ್ಕ, ತಂಗಿ, ಅತ್ತೆ, ಅತ್ತಿಗೆ, ಸೊಸೆ, ಹೆಂಡತಿಯಾಗಿ ಮತ್ತು ಎಲ್ಲರಿಗೂ ಹಿತೈಷಿಯಾಗಿ ಜೀವನದ ಪ್ರತಿ ಹಂತದಲ್ಲೂ ಪಾತ್ರ ನಿರ್ವಹಿಸುತ್ತಾಳೆ. ಆದರೆ ಆಕೆಯನ್ನು ನಾವು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ. ಅವಳಿಗೆ ಸಿಗಬೇಕಾದ ಗೌರವ, ಮನ್ನಣೆ,ಮತ್ತು ಪ್ರಾತಿನಿಧ್ಯವನ್ನು ಸರಿಸಮನಾಗಿ ನೀಡಿದ್ದೇವೆಯೇ ಎಂದು ಚಂದ್ರಗಿರಿ ಮಠದ ಶ್ರೀ ಮುರಳಿಧರ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಪರಿಸರ ರಕ್ಷಣೆ ಮುಂದಾಗಿ: ರುಕ್ಮಾಪುರ ಸ್ವಾಮೀಜಿ

Jun 21 2024, 01:00 AM IST
ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು. ನಮ್ಮ ಭೂಮಿ ನಮ್ಮ ಭವಿಷ್ಯವಾಗಿದ್ದು ಅದನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರದ್ದಾಗಿದೆ. ಪ್ರತಿ ವ್ಯಕ್ತಿ ಸಸಿ ನೆಡುವ ಮೂಲಕ ಪರಿಸರ ಪ್ರಗತಿಗೆ ಒತ್ತು ಕೊಡಬೇಕು.

ಸರ್ಕಾರ 5 ವರ್ಷ ಪೂರೈಸಲಿದೆ ಕೋಡಿಮಠದ ಸ್ವಾಮೀಜಿ

Jun 20 2024, 01:11 AM IST
ಕೇಂದ್ರ ಬಿಜೆಪಿ ಸರ್ಕಾರದ ಭವಿಷ್ಯವನ್ನು ಕೋಡಿಮಠದ ಶ್ರೀ ಶ್ರಾವಣ ಕಳೆದ ಮೇಲೆ ಹೇಳುತ್ತಾರಂತೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋಲ್ಲ ಅಂತ ಹೇಳಿದ್ದು ನಿಜವಾಗಿದೆ

ಯೋಗ ಜನಸಾಮಾನ್ಯರಿಗೆ ತಲುಪಿಸಿದ ಪತಂಜಲಿ ಮಹರ್ಷಿ: ಡಾ. ಮಲ್ಲಿಕಾರ್ಜುನ ಸ್ವಾಮೀಜಿ

Jun 20 2024, 01:01 AM IST
ಯಾವುದೇ ಅಡ್ಡ ಪರಿಣಾಮವಿಲ್ಲದ ಚಿಕಿತ್ಸೆಯೆಂದರೆ ಅದು ಯೋಗ ಮಾತ್ರ. ಯೋಗದಿಂದ ನಮಗೆ ಆಗುವ ವಯಸ್ಸು ಸಹ ಗೊತ್ತಾಗುವುದಿಲ್ಲ. ಪ್ರತಿಯೊಬ್ಬರೂ ಆರೋಗ್ಯದಿಂದ ಇರಬೇಕಾದರೆ ದಿನಕ್ಕೆ ಒಂದು ಗಂಟೆ ಯೋಗಾಭ್ಯಾಸದಲ್ಲಿ ತೊಡಗಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಉತ್ತಮ ಆರೋಗ್ಯಕ್ಕೆ ಯೋಗಾಭ್ಯಾಸ ಸಹಕಾರಿ: ಬಸವಪ್ರಭು ಸ್ವಾಮೀಜಿ

Jun 19 2024, 01:07 AM IST
ಕಾಯಿಲೆಗಳು ಹತ್ತಿರವೂ ಸುಳಿಯದಂತೆ ಆರೋಗ್ಯ ಜೀವನ ನಡೆಸುವ ಆಸೆ ಇದ್ದರೆ ಪ್ರತಿದಿನ ಯೋಗಭ್ಯಾಸ ರೂಢಿಸಿಕೊಳ್ಳಬೇಕು ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.

ಸಂಸ್ಕಾರಭರಿತ ಶಿಕ್ಷಣದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಕಾಳಹಸ್ತೇಂದ್ರ ಸ್ವಾಮೀಜಿ

Jun 18 2024, 12:45 AM IST
ಗದಗ ನಗರದ ವಿಜಯನಗರ ಬಡಾವಣೆಯಲ್ಲಿ ಶ್ರೀ ವಿಶ್ವಕರ್ಮ ಭವನ ಉದ್ಘಾಟನೆ, 6ನೇ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಂಘದ ನಿವೃತ್ತ ಸದಸ್ಯರಿಗೆ ಸನ್ಮಾನ, ಕಟ್ಟಡಕ್ಕೆ ದೇಣಿಗೆ ನೀಡಿದ ದಾನಿಗಳ ಭಾವಚಿತ್ರ ಅನಾವರಣ ಸಮಾರಂಭ ನಡೆಯಿತು.

ಸಮಾಜಮುಖಿ ಕಾರ್ಯಕ್ಕೆ ಮನುಷ್ಯ ಅಣಿಯಾಗಲಿ: ಮಹಾದೇವ ಸ್ವಾಮೀಜಿ

Jun 17 2024, 01:35 AM IST
ಮನುಷ್ಯ ಜೀವನದಲ್ಲಿ ಸಮಾಜುಮುಖಿ ಕಾರ್ಯಕ್ಕೆ ಅಣಿಯಾಗಬೇಕು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 90
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved